• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಕೋಲಿಯೋಸಿಸ್ ಪತ್ತೆಯಾದರೆ ಸೂಕ್ತ ಚಿಕಿತ್ಸೆ ಪಡೆಯಿರಿ: ಡಿಎಚ್‌ಓ ಡಾ.ಶಂಕರ್‌ ನಾಯ್ಕ

Feb 19 2025, 12:50 AM IST
ಸ್ಕೋಲಿಯೋಸಿಸ್ ಬೆನ್ನು ಮೂಳೆಯ ಪಕ್ಕದ ವಕ್ರರೇಖೆಯ ಲಕ್ಷಣಗಳು ಪತ್ತೆಯಾದರೆ ವೈದ್ಯರ ಬಳಿ ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು.

ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ಗೆ ವಜ್ರದ ಕಿರೀಟ ಹಾಕಬೇಕಿದೆ : ನಿರ್ಮಲಾನಂದನಾಥ ಶ್ರೀಗಳು

Feb 18 2025, 12:35 AM IST
ಪಟ್ಟಣದ ಮಗ್ಗುಲಲ್ಲೇ ಹರಿಯುವ ಹೇಮಾವತಿ ನದಿಗೆ ಇತ್ತೀಚಿಗೆ ಗಂಗಾ ಆರತಿ ಪೂಜೆ ನೆರವೇರಿಸಲಾಯಿತು.

ಕಾಂಗ್ರೆಸ್‌ ನಾಯಕರ ಚೀನಾ ಪ್ರೇಮ ವಿವಾದ - ಚೀನಿ ಡ್ರೋನ್‌ ಪ್ರದರ್ಶಿಸಿದ ಲೋಕಸಭೆ ವಿಪಕ್ಷ ನಾಯಕ

Feb 18 2025, 12:35 AM IST
ಕಾಂಗ್ರೆಸ್ ನಾಯಕರ ಚೀನಾ ಪ್ರೇಮ ಒಂದೊಂದಾಗಿ ಬೆಳಕಿಗೆ ಬರುತ್ತಿದ್ದು, ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ನಿಷೇಧಿತ ಚೀನಾ ಡ್ರೋನ್‌ ಹಿಡಿದು ಪಾಠ ಮಾಡಿದ್ದಾರೆ. ಮತ್ತೊಂದೆಡೆ ವಿದೇಶಿ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಅವರು ಚೀನಾ ಭಾರತಕ್ಕೆ ಶತ್ರುವಲ್ಲ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.

ದಿನಬೆಳಗಾದ್ರೆ ಸಿದ್ದು ಹೆಸರು ದುರ್ಬಳಕೆ ಮಾಡಬೇಡಿ- ಅವರು ನಮ್ಮ ನಾಯಕ :ಡಿ.ಕೆ.ಶಿವಕುಮಾರ್‌

Feb 17 2025, 07:00 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಸ್ಥಳೀಯ ಸಂಸ್ಥೆಗಳಿಂದ ಸಂಸತ್‌ ಚುನಾವಣೆವರೆಗೆ ಮುಂದಿನ ಎಲ್ಲಾ ಚುನಾವಣೆಗಳಿಗೂ ಅವರು ಬೇಕೇ ಬೇಕು

ವೈಟ್‌ ಟಾಪಿಂಗ್‌ ಪರಿಶೀಲನೆ ಹೆಸರಲ್ಲಿ ಫೋಟೋ ಶೂಟಿಂಗ್‌ : ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಲೇವಡಿ

Feb 17 2025, 01:31 AM IST
ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲನೆ ಹೆಸರಿನಲ್ಲಿ ಫೋಟೋ ಶೂಟಿಂಗ್ ಮಾಡಿದರೆ ಬೆಂಗಳೂರಿನ ಸಮಸ್ಯೆಗಳು ಪರಿಹಾರವಾಗಲಿದೆಯೇ ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ.

ಸಿಖ್ ವಿರೋಧಿ ಹಿಂಸಾಚಾರ : ಕೈ ನಾಯಕ ಸಜ್ಜನ್‌ ಕುಮಾರ್ಗೆ ಗಲ್ಲು, ಜೀವಾವಧಿ ಶಿಕ್ಷೆಯ ಭೀತಿ

Feb 13 2025, 12:49 AM IST

1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆ ವೇಳೆ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ ಇಬ್ಬರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಬುಧವಾರ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.  

೧೫ರಿಂದ ಅರಣ್ಯವಾಸಿಗಳ ಜಾಗೃತಿ ಜಾಥಾ: ರವೀಂದ್ರ ನಾಯ್ಕ

Feb 11 2025, 12:50 AM IST
ಅರಣ್ಯವಾಸಿಗಳ ಜಾಥಾ ಫೆ. ೧೫ರಂದು ಹೊನ್ನಾವರದಲ್ಲಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ನಂತರದ ದಿನಗಳಲ್ಲಿ ಹೋರಾಟದ ವಾಹಿನಿಗಳ ಮೂಲಕ ರಾಜ್ಯಾದಂತ ಸಂಚರಿಸಲಿದೆ.

ಮೈತ್ರಿಯೋ ? ಏಕಾಂಗಿಯೋ ? ಸ್ಪಷ್ಟಪಡಿಸಿ : ಪಕ್ಷಕ್ಕೆ ಕಾಂಗ್ರೆಸ್‌ ನಾಯಕ ತಾರಿಖ್‌ ತರಾಟೆ

Feb 11 2025, 12:49 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸತತ ಮೂರನೇ ಬಾರಿಯೂ ಶೂನ್ಯ ಸಂಪಾದಿಸಿ ಹೀನಾಯ ಸೋಲುಕಂಡ ಕಾಂಗ್ರೆಸ್‌ನ ಚುನಾವಣಾ ರಣತಂತ್ರದ ಬಗ್ಗೆ ಇದೀಗ ಕಾಂಗ್ರೆಸ್‌ನೊಳಗೇ ಅಪಸ್ವರ ಕೇಳಿಬಂದಿದೆ.

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಹಿಂದೂ ಧರ್ಮದಿಂದ ಬಹಿಷ್ಕಾರ ಹಾಕುವ ನಿರ್ಣಯ

Feb 11 2025, 12:47 AM IST
ಕುಂಭ ಮೇಳದ ಸಂದರ್ಭದಲ್ಲಿ ನಡೆದ ‘ಧಾರ್ಮಿಕ ಸಂಸತ್ತು’ ಎಂದೇ ಕರೆಯಲಾಗುವ ಧರ್ಮ ಸಂಸತ್‌ ಸಭೆಯು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಹಿಂದೂ ಧರ್ಮದಿಂದ ಬಹಿಷ್ಕಾರ ಹಾಕುವ ನಿರ್ಣಯ ಕೈಗೊಂಡಿದೆ. ಮನುಸ್ಮೃತಿ ಕುರಿತ ಟೀಕೆ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದೆ.

ಇಂದು ಅರಣ್ಯ ಸಾಗುವಳಿದಾರರಿಂದ ವಿಧಾನಸೌಧ ಚಲೋ: ಶಾಂತಾರಾಮ ನಾಯಕ

Feb 10 2025, 01:49 AM IST
ರೈತ ವಿರೋಧಿ, ಬಡ ಕೃಷಿಕೂಲಿಕಾರರ ವಿರೋಧಿಯಾದ ಸರ್ಕಾರದ ಈ ತಂತ್ರವನ್ನು ಸೋಲಿಸಬೇಕಾದರೆ ಎಲ್ಲ ಅರಣ್ಯ ಅತಿಕ್ರಮಣದಾರರು ಸಂಘಟಿತರಾಗಿ ಉಗ್ರ ಹೋರಾಟ ಮಾಡಿದರೆ ಮಾತ್ರ ಸಾಧ್ಯವಾಗುತ್ತದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved