• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ 4ನೇ ಭಾರಿ ಹೇಮಂತ್‌ ಸೊರೇನ್‌ ಪ್ರಮಾಣ

Nov 29 2024, 01:00 AM IST
ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ಗುರುವಾರ ಪ್ರಮಾಣ ಸ್ವೀಕರಿಸಿದರು. ಇಲ್ಲಿನ ಮೊರಹಾಬಾದಿ ಮೈಧಾನದಲ್ಲಿ ಅವರಿಗೆ ರಾಜ್ಯಪಾಲ ಸಂತೋಷ್‌ ಕುಮಾರ್‌ ಗಂಗ್ವಾರ್‌ ಗೋಪ್ಯತೆಯ ಪ್ರಮಾಣವಚನ ಬೋಧಿಸಿದ್ದಾರೆ. ಇದರೊಂದಿಗೆ ಸೊರೇನ್‌ 4ನೇ ಭಾರಿ ಸಿಎಂ ಪಟ್ಟವನ್ನಲಂಕರಿಸಿದ್ದಾರೆ.

ಸಂವಿಧಾನವನ್ನು ಗೌರವದಿಂದ ಕಾಣಿ: ರಾಮಮೂರ್ತಿ ನಾಯಕ

Nov 27 2024, 01:06 AM IST
ದೇಶದ ಸಂವಿಧಾನವು ಲಿಖಿತವಾಗಿದ್ದು, ಉಳಿದೆಲ್ಲ ರಾಷ್ಟ್ರಗಳ ಸಂವಿಧಾನಕ್ಕಿಂತ ಮಹತ್ತರವಾಗಿದೆ.

ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿತ್ತು-ಅನಂತ ನಾಯಕ

Nov 27 2024, 01:02 AM IST
ಶಿಗ್ಗಾಂವಿ ವಿಧಾನಸಭೆಯ ಉಪ ಚುನಾವಣೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ ಬಸವ ತತ್ವದಡಿಯಲ್ಲಿ ಕಾಂಗ್ರೆಸ್‌ನ ಯಾಸೀರ್ ಖಾನ ಪಠಾಣ ಗೆದ್ದಿದ್ದಾರೆ ಎಂದು ಹೈಕೋರ್ಟ್‌ ವಕೀಲ ಹಾಗೂ ಶೋಷಿತ ಸಮುದಾಯಗಳ ಒಕ್ಕೂಟದ ಕಾರ್ಯದರ್ಶಿ ಅನಂತ ನಾಯಕ ಹೇಳಿದರು.

ಪಕ್ಷ ಭೇದ ಮರೆತು ನಾಯಕ ಸಮುದಾಯ ಸಂಘಟಿತವಾಗಬೇಕು: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

Nov 26 2024, 12:51 AM IST
ರಾಜಕೀಯ ಸಂದರ್ಭದಲ್ಲಿ ರಾಜಕಾರಣ ಮಾಡಿ, ರಾಜಕೀಯ ಮುಗಿದ ನಂತರ ಪಕ್ಷ ಭೇದ ಭಾವ ಮರೆತು ನೀವೆಲ್ಲರೂ ಅಣ್ಣ ತಮ್ಮಂದಿರಾಗಿ ನಮ್ಮ ನಾಯಕ ಸಮುದಾಯದ ಮುಖಂಡರು ಸಮುದಾಯದ ಪರವಾಗಿ ಸಂಘಟಿತರಾಗಬೇಕು ಎಂದು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು. ಹನೂರಿನಲ್ಲಿ ಶ್ರೀಮಠದ 27 ನೇ ವಾರ್ಷಿಕೋತ್ಸವ, ಲಿಂಗೈಕ್ಯ ಶ್ರೀ ಪುಣ್ಯಾನಂದಪುರಿ ಮಹಾಸ್ವಾಮೀಜಿಯವರ 18 ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ಮಾತನಾಡಿದರು.

ರಾಜ್ಯ, ಮಾತೃಭಾಷೆಗೆ ಆದ್ಯತೆ ಸಿಗಲಿ: ಗೋವಿಂದ ನಾಯ್ಕ

Nov 26 2024, 12:45 AM IST
ದೇಶ ಹೇಗೆ ಮುಖ್ಯವೋ ಹಾಗೆ ನಮ್ಮ ರಾಜ್ಯ, ನಮ್ಮ ಭಾಷೆ ಅಷ್ಟೇ ಶ್ರೇಷ್ಠ ಹಾಗೂ ಮುಖ್ಯ.

ನಾನು ಒಕ್ಕಲಿಗ ನಾಯಕ ಎಂದು ಎಲ್ಲೂ ಹೇಳಿಲ್ಲ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿರುಗೇಟು

Nov 26 2024, 12:45 AM IST

‘ನಾನು ಒಕ್ಕಲಿಗ ನಾಯಕ ಎಂದು ಎಲ್ಲೂ ಹೇಳಿಲ್ಲ. ನನಗೆ ನನ್ನ ತಮ್ಮನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂಬುದು ಸತ್ಯ. ಆದರೆ ನನ್ನ ತಮ್ಮನ ಸೋಲಿಗೆ ಕಾರಣವಾದ ಕೊಂಡಿಗಳು ಒಂದೊಂದಾಗಿ ಕಳಚಿಕೊಳ್ಳುತ್ತಿಲ್ಲವೇ? ಆರ್.ಆರ್ ನಗರ, ಚನ್ನಪಟ್ಟಣ ಏನೇನಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿರುಗೇಟು  

ಕನ್ನಡಿಗರು ನಾಡು, ನುಡಿ, ಜಲದ ಬಗ್ಗೆ ಒಗ್ಗೂಡಿ ಹೋರಾಡುವ ಅಗತ್ಯವಿದೆ: ಜೆ.ಶಂಕರ ನಾಯ್ಕ

Nov 25 2024, 01:06 AM IST
ನರಸಿಂಹರಾಜಪುರ, ಪ್ರತಿಯೊಬ್ಬರು ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಸೊರಬ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಜೆ.ಶಂಕರನಾಯ್ಕ ಹೇಳಿದರು.

ಬಿಹಾರ: ಚುನಾವಣಾ ರಣತಂತ್ರಗಾರ ಜನ್‌ ಸುರಾಜ್‌ ಪಕ್ಷದ ನಾಯಕ ಪ್ರಶಾಂತ್‌ ಕಿಶೋರ್‌ ಪಕ್ಷದ ನಾಲ್ವರಿಗೂ ಸೋಲು

Nov 25 2024, 01:05 AM IST
ಬಿಹಾರದಲ್ಲಿ ಹೊಸ ಶಕ್ತಿಯಾಗಿ ಉದ್ಭವಿಸಲು ಹಾತೊರೆಯುತ್ತಿರುವ ಚುನಾವಣಾ ರಣತಂತ್ರಗಾರ ಮತ್ತು ಜನ್‌ ಸುರಾಜ್‌ ಪಕ್ಷದ ನಾಯಕ ಪ್ರಶಾಂತ್‌ ಕಿಶೋರ್‌ಗೆ ಬಿಹಾರ ಉಪಚುನಾವಣೆಯಲ್ಲಿ ಭಾರೀ ಮುಖಭಂಗವಾಗಿದೆ.

ಯಕ್ಷಗಾನ ಉಳಿಸಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಲಿ: ಶಾಸಕ ಭೀಮಣ್ಣ ನಾಯ್ಕ

Nov 25 2024, 01:04 AM IST
ಯಕ್ಷಗಾನ ಕಲೆ ಮೈಗೂಡಿಸಿಕೊಳ್ಳುವ ಕಲೆ ಉಳಿಸಿ ಬೆಳೆಸಿಕೊಳ್ಳಬೇಕು. ಯಕ್ಷಗಾನದ ಮೂಲಕ ಪುರಾಣ ತಿಳಿಸುವ ನಡೆಯುತ್ತಿದೆ. ಕಲೆಯನ್ನು ಅರಿತು ಮುನ್ನಡೆಸಬೇಕು.

ಗ್ರಾಮೀಣ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ: ಶಾಸಕ ಭೀಮಣ್ಣ ನಾಯ್ಕ

Nov 25 2024, 01:01 AM IST
ರೈತನಿಗೆ ಬೇಕಾದ ಸೌಕರ್ಯಗಳು ಸಿಕ್ಕಾಗ ಮಾತ್ರ ರೈತರು ನೆಮ್ಮದಿಯಿಂದ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ಸಾಧ್ಯ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 90
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved