ಒಂದೆಡೆ ಖಲಿಸ್ತಾನಿ ಉಗ್ರರನ್ನು ಪ್ರಧಾನಿ ಜಸ್ಟಿನ್ ಟ್ರುಡೋ ಬೆಂಬಲಿಸುತ್ತಿದ್ದರೆ, ಮತ್ತೊಂದೆಡೆ ಕೆನಡಾದ ವಿಪಕ್ಷ ನಾಯಕ ಮ್ಯಾಕ್ಸಿಮೆ ಬೆರ್ನಿಯರ್ ಇತ್ತೀಚೆಗೆ ಹತ್ಯೆಯಾದ ಹರ್ದೀಪ್ ಸಿಂಗ್ ನಿಜ್ಜರ್ನನ್ನು ವಿದೇಶಿ ಉಗ್ರ ಎಂದು ಬಣ್ಣಿಸಿದ್ದಾರೆ
ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಳೆದ 2 ವರ್ಷದಿಂದ ಬಂಧನಕ್ಕೊಳಗಾಗಿದ್ದ ದೆಹಲಿಯ ಆಪ್ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.