• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜದ ತಾಯಿ ಬೇರು ಗಟ್ಟಿಮಾಡೋಣ: ಪ್ರೊ. ಐ.ಕೆ. ನಾಯ್ಕ

Oct 06 2025, 01:01 AM IST
ಸಮಾಜದ ವೃಕ್ಷ ಸದೃಢವಾಗಬೇಕಾದರೆ, ಅದರ ತಾಯಿ ಬೇರು ಸಹಿತ ಎಲ್ಲ ಬೇರುಗಳೂ ಕೂಡಾ ಸದೃಢವಾಗಿರಬೇಕು.

ಕಾರ್ಕಳ: ಅಗಲಿದ ಹಿರಿಯ ನಾಯಕ ಎಂ.ಕೆ. ವಿಜಯಕುಮಾರ್‌ಗೆ ಅಂತಿಮ ನಮನ

Oct 05 2025, 01:01 AM IST
ಕಾರ್ಕಳದ ಬಿಜೆಪಿ ಹಿರಿಯ ಮುಖಂಡ, ವಕೀಲ ಹಾಗೂ ಸಮಾಜಸೇವಕ ಎಂ.ಕೆ. ವಿಜಯಕುಮಾರ್ (82) ಅವರು ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದ ಅವರನ್ನು ತಕ್ಷಣ ಕಾರ್ಕಳದ ರೋಟರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಭಟ್ಕಳ ಹಳೇ ಮೀನು ಮಾರುಕಟ್ಟೆಗೆ ₹25 ಲಕ್ಷ ಅನುದಾನ ನೀಡಿ: ಮಾಜಿ ಶಾಸಕ ಸುನೀಲ ನಾಯ್ಕ ಆಗ್ರಹ

Oct 05 2025, 01:01 AM IST
ಪಟ್ಟಣದ ಹಳೇ ಬಸ್ ನಿಲ್ದಾಣದ ಹಳೇ ಮೀನು ಮಾರುಕಟ್ಟೆಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು.

ಉದ್ಯಮಗಳಿಗೆ ಭೂಮಿ ಕೊಟ್ಟಂತೆ, ನಮ್ಮವರಿಗೂ ಭೂಮಿ ಕೊಡಿ: ರವೀಂದ್ರ ನಾಯ್ಕ

Oct 05 2025, 01:01 AM IST
ಕೇಂದ್ರ ಸರ್ಕಾರ ಒಂದು ರೂಪಾಯಿಗೆ ಭೂಮಿ ಮತ್ತು ಹದಿನಾರು ಸಾವಿರ ಗಿಡ ಉದ್ಯಮಿಗೆ ಕೊಡುವ ನೀತಿಯಂತೆ, ಅರಣ್ಯವಾಸಿಗಳು ಸಾವಿರ ರೂಪಾಯಿ ಕೊಡುತ್ತೇವೆ. ನಮ್ಮವರಿಗೂ ಅದೇ ನೀತಿಯಂತೆ ಕೇಂದ್ರ ಸರ್ಕಾರ ಉದಾರ ನೀತಿ ತೋರಿಸಲಿ.

ಏಕದಿನಕ್ಕಿನ್ನು ರೋಹಿತ್ ಶರ್ಮಾ ಅಲ್ಲ, ಗಿಲ್‌ ನಾಯಕ : ಕೊಹ್ಲಿಗೆ ತಂಡದಲ್ಲಿ ಸ್ಥಾನ

Oct 05 2025, 01:00 AM IST

ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತ ಏಕದಿನ ಕ್ರಿಕೆಟ್‌ ತಂಡದ ನಾಯಕತ್ವದಿಂದ ರೋಹಿತ್‌ ಶರ್ಮಾರನ್ನು ಕೆಳಗಿಳಿಸಲಾಗಿದ್ದು, ಯುವ ಆಟಗಾರ ಶುಭ್‌ಮನ್‌ ಗಿಲ್‌ಗೆ ಹೊಣೆಗಾರಿಕೆ ನೀಡಲಾಗಿದೆ. ಈ ಮೂಲಕ 2027ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ಗಿಲ್ ನಾಯಕತ್ವದಲ್ಲೇ ಆಡಲಿದೆ ಎಂದ ಸಂದೇಶ ರವಾನಿಸಲಾಗಿದೆ.

ಆತ್ಮಬಲದಿಂದ ಯಶಸ್ಸು ಗಳಿಸಬಹುದು: ಡಾ. ಶಿವಾನಂದ ನಾಯಕ

Oct 03 2025, 01:07 AM IST
ಆತ್ಮಬಲ ಮತ್ತು ಉತ್ತಮ ಕನಸುಗಳಿಂದ ಮಾತ್ರ ಯಶಸ್ಸು ಗಳಿಸಬಹುದು.

ಅಹಿಂಸಾ ಹೋರಾಟದಿಂದ ಸ್ವಾತಂತ್ರ್ಯ ಗಳಿಸುವುದನ್ನು ತೋರಿಸಿದ ಮಹಾನ್ ನಾಯಕ ಗಾಂಧೀಜಿ: ತಮ್ಮಯ್ಯ

Oct 03 2025, 01:07 AM IST
ಚಿಕ್ಕಮಗಳೂರು, ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ರಾಷ್ಟ್ರಪಿತ ನೆನಪಿನಂಗಳದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿಯನ್ನು ಮಹಾತ್ಮರ ಪುತ್ಥಳಿ ಹಾಗೂ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌, ಇತರರು ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ನೆರವೇರಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹುಟ್ಟುಹಬ್ಬದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಯಿತು.

ಔಷಧಿ ದುರ್ಬಳಕೆಗೆ ಕಡಿವಾಣ ಬೀಳಲಿ: ಡಾ. ಶಂಕರ ನಾಯ್ಕ

Oct 01 2025, 01:01 AM IST
ವಿಶ್ವ ಪಾರ್ಮಸಿಸ್ಟ್ ದಿನಾಚರಣೆಗೆ ‘ಆರೋಗ್ಯದ ಬಗ್ಗೆ ಯೋಚಿಸಿ, ಔಷಧಿಕಾರರ ಬಗ್ಗೆ ಯೋಚಿಸಿ’ ಎಂಬುದು ಈ ವರ್ಷದ ಸಂದೇಶವಾಗಿದೆ. ವೈದ್ಯರಷ್ಟೇ ಫಾರ್ಮಸಿಸ್ಟ್‌ಗಳ ಪಾತ್ರ ಪ್ರಮುಖವಾಗಿದೆ. ರೋಗಿಗಳಿಗೆ ಅಗತ್ಯ ಔಷಧಿಗಳ ವಿತರಣೆಗೆ ಹಾಗೂ ರೋಗ ನಿಯಂತ್ರಣಕ್ಕೆ ಫಾರ್ಮಸಿಸ್ಟ್‌ಗಳ ಸೇವೆ ಸ್ಮರಣೀಯ.

ವಿದ್ಯಾರ್ಥಿಗಳ ಭವಿಷ್ಯದ ಒಳಿತು ಬಯಸುವವನೇ ನಿಜವಾದ ಶಿಕ್ಷಕ: ಪ್ರೊ. ಕೆ.ವಿ. ನಾಯಕ

Sep 30 2025, 12:01 AM IST
ವಿದ್ಯಾರ್ಥಿಗಳ ಒಳಿತು, ಅದರಲ್ಲೂ ಅವರ ಭವಿಷ್ಯದ ಒಳಿತನ್ನು ಬಯಸುವ ಶಿಕ್ಷಕನೇ ನಿಜವಾದ ಶಿಕ್ಷಕ.

ವಾಲ್ಮೀಕಿ ನಾಯಕ ಮಹಾಸಭಾದ ಮಹಿಳಾ ಘಟಕ ಉದ್ಘಾಟನೆ

Sep 29 2025, 03:02 AM IST
ವಾಲ್ಮೀಕಿ ನಾಯಕ ಸಮಾಜದವರು ಒಗ್ಗಟ್ಟಿನಿಂದ ಜಾಗ್ರತರಾಗಿರಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 101
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved