ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪುಸ್ತಕದ ಸದುಪಯೋಗ ಪಡೆಯಿರಿ: ಸುಬ್ರಾಯ ನಾಯ್ಕ
Jun 28 2025, 12:18 AM IST
ಸಮಾಜದ ಅಭಿವೃದ್ಧಿಗೋಸ್ಕರ ಸಮಾಜದ ವಿದ್ಯಾ ಸಂಸ್ಥೆಯೊಂದರ ಅಗತ್ಯತೆ ಇದೆ
ಕನ್ನಡ ನಾಡುನುಡಿಯ ಅಭಿಮಾನ ಸದಾ ಜೀವಂತವಾಗಿರಲಿ: ಡಿ.ಬಿ. ನಾಯ್ಕ
Jun 27 2025, 12:48 AM IST
ಕನ್ನಡ ನಾಡು ನುಡಿಯ ಅಭಿಮಾನ ಸದಾ ಜೀವಂತವಾಗಿರಬೇಕು.
ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಕೋರ್ಟ್ಗೆ ಹಾಜರ್
Jun 25 2025, 11:48 PM IST
ಚಿಕ್ಕಮಗಳೂರು: ಪ್ರಕರಣ ಒಂದರ ಸಂಬಂಧ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರನ್ನು ಚಿಕ್ಕಮಗಳೂರು ನ್ಯಾಯಲಯಕ್ಕೆ ಬುಧವಾರ ಹಾಜರು ಪಡಿಸಲಾಯಿತು.ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರಕರಣ ಸಂಬಂಧ ಕೇರಳ ಪೊಲೀಸರು ಬಿಗಿ ಬಂದೋಬಸ್ತ್ ನಲ್ಲಿ ಕರೆ ತಂದು ಹಾಜರುಪಡಿಸಿದರು.
‘ಕೈ’ ನಾಯಕ ಸ್ಟಾರ್ ಚಂದ್ರುಗೆ ಜನಸೇವೆ ಮಾಡುವ ಅವಕಾಶ ಸಿಗಲಿ
Jun 25 2025, 01:18 AM IST
ಸ್ಟಾರ್ ಚಂದ್ರು ಅವರು ಜನಸೇವೆ ಮಾಡುವ ಉದ್ದೇಶ ಅವರಲ್ಲಿತ್ತು. ಈಗಾಗಲೇ ಅವರು ಜನಸೇವೆ ಮಾಡಿಕೊಂಡು ಬರುತ್ತಿದ್ದಾರೆ. ಬಡವರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಅವರಲ್ಲಿದೆ. ಮುಂದಿನ ದಿನಗಳಲ್ಲಿ ಜನರ ಸೇವೆ ಮಾಡುವ ಅಧಿಕಾರ ಅವರಿಗೆ ಮಂಡ್ಯದಲ್ಲಿ ಸಿಗಲಿ.
ಸಂವಿಧಾನ ವಿರೋಧಿ ಸರ್ಕಾರ: ಪ್ರತಾಪ್ ಸಿಂಹ ನಾಯಕ್
Jun 25 2025, 12:34 AM IST
ಮೂಡುಬಿದಿರೆಪುರಸಭೆಯ ಮುಂಭಾಗದಲ್ಲಿ ಬಿಜೆಪಿ ಬೆಂಬಲಿತ ಪುರಸಭಾ ಸದಸ್ಯರು ಮತ್ತು ಪಕ್ಷದ ಪ್ರಮುಖರು ಒಗ್ಗೂಡಿ ರಾಜ್ಯ ಸರ್ಕಾರದ ಆಡಳಿತವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು
ಕೃಷಿ ಉತ್ಪನ್ನ ಮಾರುಕಟ್ಟೆ ಕೃಷಿಕರ ಸಂಪರ್ಕ ಹೊಂದಿರಲಿ: ಶಾಸಕ ಭೀಮಣ್ಣ ನಾಯ್ಕ
Jun 22 2025, 11:47 PM IST
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಅನ್ನ ಕೊಡುವ ರೈತರಿಗೆ ವಿಶ್ವಾಸ ಮೂಡಿಸುವ, ನೆಮ್ಮದಿ ಮೂಡಿಸುವ ಕಾರ್ಯಗಳಲ್ಲಿ ಮುಂದಾಗಬೇಕಿದೆ.
ರೈತರ ಬೆಳೆ ವಿಮೆ ಮೊತ್ತ ಮಧ್ಯವರ್ತಿಗಳ ಪಾಲಾಗಬಾರದು: ನೇಮರಾಜ ನಾಯ್ಕ
Jun 22 2025, 01:18 AM IST
ಕೊಟ್ಟೂರು ತಾಪಂ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಕೊಟ್ಟೂರು ತಾಲೂಕು ಮಟ್ಟದ ಅಧಿಕಾರಿಗಳ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಶಾಸಕ ಕೆ. ನೇಮರಾಜ ನಾಯ್ಕ ನೇತೃತ್ವದಲ್ಲಿ ನಡೆಯಿತು. ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಲಭ್ಯವಾಗುವಂತೆ ಮಾಡಿ ಎಂದು ನೇಮರಾಜ ನಾಯ್ಕ ಸೂಚಿಸಿದರು.
ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ನನ್ನ ವಿರೋಧ: ವಿಪಕ್ಷ ನಾಯಕ ಆರ್.ಅಶೋಕ್
Jun 13 2025, 04:30 AM IST
ಗುಜರಾತ್ ವಿಮಾನ ದುರಂತ ಪ್ರಕರಣ ಹೃದಯ ಕಲಕುವ ಘಟನೆ. ಗುಜರಾತ್ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಈ ಘಟನೆಯಿಂದ ಇಡೀ ದೇಶ ದಿಗ್ಭ್ರಮೆಗೊಂಡಿದೆ. ತನಿಖೆ ಬಳಿಕ ಉಗ್ರ ಕೃತ್ಯವೇ ಎಂಬುದು ಗೊತ್ತಾಗುತ್ತೆ. ಉಗ್ರ ಕೃತ್ಯವೆಂದು ತನಿಖೆಗೂ ಮುನ್ನ ಹೇಳೋದು ಸರಿಯಲ್ಲ.
ಬಿಜೆಪಿಗರ ವಿರುದ್ಧ ಮಾನನಷ್ಟ ಮೊಕದ್ದಮೆ- ವಸಂತ ನಾಯ್ಕ
Jun 13 2025, 03:39 AM IST
ಸಂತೋಷ ನಾಯ್ಕ ಸಾವಿನ ಪ್ರಕರಣದಲ್ಲಿ ಯಾರ ಒತ್ತಾಯಕ್ಕೂ ಮಣಿಯದೆ ಸೂಕ್ತ ತನಿಖೆ ನಡೆಸಬೇಕು
ಅಭಿವೃದ್ಧಿ ಚಿಂತಕ, ನಿಷ್ಕಳಂಕಿತ ನಾಯಕ ಮೋದಿ
Jun 13 2025, 02:33 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶಕ್ಕೋಸ್ಕರ ರಾಜಕಾರಣ ಮಾಡುತ್ತಿರುವ ಅದ್ವಿತೀಯ ನಾಯಕ. ಅವರ ಗುರಿ, ಚಿಂತನೆ, ಅಭಿವೃದ್ಧಿ ದೃಷ್ಟಿಕೋನ, ವಿಚಾರ, ಆದರ್ಶಗಳು ಅವರನ್ನು ವಿಶ್ವನಾಯಕರನ್ನಾಗಿ ಮಾಡಿವೆ
< previous
1
2
3
4
5
6
7
8
9
10
...
90
next >
More Trending News
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ