• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪ ಚುನಾವಣೆಯಲ್ಲಿ ‘ಕೈ’ ಗೆಲ್ಲಿಸಿದ್ದು ಗುತ್ತಿಗೆದಾರರು, ಅಧಿಕಾರಿಗಳು: ವಿಪಕ್ಷ ನಾಯಕ ಆರ್.ಅಶೋಕ್

Nov 25 2024, 01:00 AM IST

ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಗೆಲ್ಲಿಸಿದವರು ಗುತ್ತಿಗೆದಾರರು, ಅಧಿಕಾರಿಗಳೇ ಹೊರತು ಜನರಲ್ಲ ಎಂದು ಆರ್.ಅಶೋಕ್ ಫಲಿತಾಂಶವನ್ನು ವಿಶ್ಲೇಷಿಸಿದರು.

‘ಕರಿಯ’ ಹೇಳಿಕೆ ಸಮಸ್ಯೆ: ಸಚಿವ ಜಮೀರ್‌ ಬಚಾವ್‌ - ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವು, ಮುಸ್ಲಿಂ ನಾಯಕ ನಿರಾಳ

Nov 24 2024, 07:40 AM IST

ಉಪ ಚುನಾವಣೆ ಫಲಿತಾಂಶದಲ್ಲಿ ಜಮೀರ್‌ ಹೇಳಿಕೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟ ಉಂಟಾಗಿಲ್ಲ ಎಂಬುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಜಮೀರ್‌ ನಿರಾಳರಾದಂತಾಗಿದೆ.

ಮಹಾರಾಷ್ಟ್ರ ಮಹಾಯುತಿಗೆ ಐತಿಹಾಸಿಕ ಗೆಲುವು: ರೂಪಾಲಿ ನಾಯ್ಕ

Nov 24 2024, 01:50 AM IST
ದೇಶದ ಪ್ರಮುಖ ರಾಜ್ಯಗಳಲ್ಲೊಂದಾದ ಮಹಾರಾಷ್ಟ್ರದಲ್ಲಿ ಸಿದ್ಧಾಂತಗಳನ್ನು ಗಾಳಿಗೆ ತೂರಿ, ಕೇವಲ ಅಧಿಕಾರಕ್ಕಾಗಿ ಮಾಡಿಕೊಂಡ ಮಹಾವಿಕಾಸ ಅಘಾಡಿಯ ಮೈತ್ರಿಯನ್ನು ಜನತೆ ತಿರಸ್ಕರಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಸಿಎಂ ಗದ್ದುಗೆ ಬಿಜೆಪಿಯ ನಾಯಕ ಫಡ್ನವೀಸ್‌ಗೆ?

Nov 24 2024, 01:50 AM IST

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ (ಬಿಜೆಪಿ, ಶಿಂಧೆಯ ಶಿವಸೇನೆ, ಅಜಿತ್‌ರ ಎನ್‌ಸಿಪಿ) ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆ ಇದೀಗ ಸಿಎಂ ಗದ್ದುಗೆಗೆ ಏರುವವರು ಯಾರು ಎಂಬ ಬಗ್ಗೆ ಚರ್ಚೆಗಳು ಶುರುವಾಗಿವೆ.  

ಎನ್‌ಕೌಂಟರ್‌ : ಶರಣಾಗದೆ ಸಾವನ್ನೇ ಆಯ್ಕೆ ಮಾಡಿಕೊಂಡ ನಕ್ಸಲ್‌ ನಾಯಕ ವಿಕ್ರಂ ಗೌಡ !

Nov 21 2024, 01:02 AM IST
ಇಲ್ಲಿನ ಪೀತಬೈಲು ಎಂಬಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಮೃತ ನಕ್ಸಲ್‌ ನಾಯಕ ವಿಕ್ರಮ್ ಗೌಡ ಯಾನೆ ಶ್ರೀಕಾಂತ್‌ಗೆ ಪೊಲೀಸರು ಶರಣಾಗುವ ಆಯ್ಕೆಯನ್ನೂ ನೀಡಿದ್ದರು. ಆದರೆ ಆತ ಶರಣಾಗಲು ಒಪ್ಪದೆ ಪೊಲೀಸರ ಮೇಲೆ ಗುಂಡು ಹಾರಿಸಿದ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾದರಿಯಾಗಲಿ: ಶಾಸಕ ಭೀಮಣ್ಣ ನಾಯ್ಕ

Nov 20 2024, 12:33 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಆಯೋಜಿಸುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಬೇಕಿದ್ದು, ಈಗಾಗಲೇ ಸಮಿತಿ ನೇಮಕ ಮಾಡಲಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಸಮಾಜ ಸುಧಾರಣೆಗೆ ಕನಕರ ಕೊಡುಗೆ ಅಪಾರ: ನಾಯಕ

Nov 19 2024, 12:49 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಕ್ತ ಕನಕದಾಸ ಜಯಂತಿಯಂಗವಾಗಿ ಸೋಮವಾರ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನಕದಾಸ ಜಯಂತಿ ಆಚರಿಸಲಾಯಿತು.

40% ಸುಳ್ಳು ಹೇಳಿ 100% ಭ್ರಷ್ಟ ಸರ್ಕಾರ ಬಂದಿದೆ : ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿ

Nov 18 2024, 11:21 AM IST

ರಾಜ್ಯದ ಜನರಿಗೆ ಶೇ.40 ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇ.100 ಭ್ರಷ್ಟರಾಗಿದ್ದು, ಕಮಿಷನ್ ಆರೋಪ ಕಾಂಗ್ರೆಸ್ಸಿನ ಟೂಲ್ ಕಿಟ್ ಎಂಬುದು ಈಗ ಸಾಕ್ಷಿ ಸಮೇತ ರುಜುವಾತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಹರಿಹಾಯ್ದಿದ್ದಾರೆ.

ಜಿಲ್ಲಾ ನಾಯಕ ಸಂಘದ ಕಾರ್ಯ ಶ್ಲಾಘನೀಯ

Nov 18 2024, 12:03 AM IST
ಶಿವಮೊಗ್ಗ ಜಿಲ್ಲಾ ನಾಯಕ ವಾಲ್ಮೀಕಿ ಸಂಘದ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಚಟುವಟಿಕೆಗಳು ಬಿರುಸಾಗಿ ನಡೆಯುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ಮೊದಲ ಟೆಸ್ಟ್‌ಗೆ ರಾಹುಲ್‌ ಫಿಟ್‌, ಕನ್ನಡಿಗ ಪಡಿಕ್ಕಲ್‌ ಕೂಡಾ ಭಾರತ ತಂಡ ಸೇರ್ಪಡೆ: ನಾಯಕ ರೋಹಿತ್‌ ಔಟ್‌

Nov 18 2024, 12:01 AM IST
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿ. ಮೊಣಕೈ ನೋವಿನಿಂದ ಚೇತರಿಸಿಕೊಂಡ ಕನ್ನಡಿಗ ಕೆ.ಎಲ್‌.ರಾಹುಲ್‌. ಮೊದಲ ಟೆಸ್ಟ್‌ನಲ್ಲಿ ಆಡದಿರಲು ರೋಹಿತ್‌ ಶರ್ಮಾ ನಿರ್ಧಾರ. ದೇವದತ್‌ ಪಡಿಕ್ಕಲ್‌ ಮೀಸಲು ಆಟಗಾರನಾಗಿ ತಂಡಕ್ಕೆ ಸೇರ್ಪಡೆ
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 90
  • next >

More Trending News

Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ
ನಮ್ಮದು ಅತಿವೇಗದ ಆರ್ಥಿಕತೆ : ಟ್ರಂಪ್‌ಗೆ ಮೋದಿ ತಿರುಗೇಟು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved