ಎಚ್.ಡಿ.ದೇವೇಗೌಡರ ಕುಟುಂಬವನ್ನೇ ಕೊಂಡುಕೊಳ್ಳುವ ಬಗ್ಗೆ ಜಮೀರ್ ಅಹಮದ್ ಖಾನ್ ಮಾತನಾಡಿದ್ದಾರೆ.ಈ ದೇಶದ ಪ್ರಧಾನಿ ಆಗಿದ್ದವರನ್ನು ಖರೀದಿ ಮಾಡುತ್ತೇನೆ ಎನ್ನುವ ಅವರ ಮಾತಿನ ಅರ್ಥವೇನು. ನಿನಗೆ ಧೈರ್ಯ ಇದ್ದರೆ ಬಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲೆಸೆದರು.