• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಬರಿಮಲೆ ಅಯ್ಯಪ್ಪನ ದೇಗುಲ ಕೂಡ ವಕ್ಫ್‌ ಮಂಡಳಿ ಪಾಲಾದೀತು : ಕೇರಳ ಬಿಜೆಪಿ ನಾಯಕ ಕೆ. ಗೋಪಾಲಕೃಷ್ಣನ್‌

Nov 10 2024, 01:55 AM IST
‘ಶಬರಿಮಲೆ ಅಯ್ಯಪ್ಪನ ದೇಗುಲ ಕೂಡ ವಕ್ಫ್‌ ಮಂಡಳಿ ಪಾಲಾದೀತು’ ಎಂದು ಕೇರಳ ಬಿಜೆಪಿ ನಾಯಕ ಕೆ. ಗೋಪಾಲಕೃಷ್ಣನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನೊಂದವರಿಗೆ ಹೊಸಜೀವನ ಕಲ್ಪಿಸುವುದೇ ಮದ್ಯವರ್ಜನ ಶಿಬಿರದ ಉದ್ದೇಶ: ಬಾಬು ನಾಯ್ಕ

Nov 10 2024, 01:49 AM IST
ತಪ್ಪು ಮಾಡಿದ ವ್ಯಕ್ತಿಗಳಿಗೆ ಅರಿವು ಮೂಡಿಸುವ ಮೂಲಕ ನೂತನ ಮಾರ್ಗದರ್ಶನ ಮಾಡುವುದು ಶಿಬಿರದ ಪ್ರಮುಖ ಗುರಿಯಾಗಿದೆ.

ಜಾನಪದ ಸಾಹಿತ್ಯಕ್ಕೆ ಶಾಂತಿ ನಾಯಕ ಕೊಡುಗೆ ಅಪಾರ

Nov 10 2024, 01:49 AM IST
ಶಾಂತಿ ನಾಯಕ ಅವರು ಪತಿಯೊಂದಿಗೆ ಬುಡಕಟ್ಟು ಜನಾಂಗದ ಬದುಕಿನ ಚಿತ್ರಣವನ್ನು ಜನಪದ ಸಾಹಿತ್ಯದ ಮೂಲಕ ಕಟ್ಟಿಕೊಟ್ಟು, ಜಾನಪದ ಸಾಹಿತ್ಯ ಲೋಕಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ.

ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂವಿಧಾನದ ಖಾಲಿ ಪ್ರತಿ ಹಂಚಿಕೆಗೆ ಮೋದಿ ಕಿಡಿ

Nov 10 2024, 01:47 AM IST
‘ಇತ್ತೀಚೆಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ‘ಭಾರತದ ಸಂವಿಧಾನ’ ಎಂದು ಖಾಲಿ ಪುಟಗಳ ಪುಸ್ತವನ್ನು ಹಂಚಿಕೆ ಮಾಡಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ’ ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಸಿದ್ದಾಪುರದಲ್ಲಿ ಬಾಣಂತಿ ಸಾವು ಪ್ರಕರಣ ತನಿಖೆ ಬಳಿಕ ಕ್ರಮ: ಶಾಸಕ ಭೀಮಣ್ಣ ನಾಯ್ಕ

Nov 10 2024, 01:43 AM IST
ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸಲು ಎಲ್ಲರಿಗೂ ಹಕ್ಕಿದೆ. ಆದರೆ ಇಂಥ ಘಟನೆ ಸಂಭವಿಸಿದಾಗ ತಾಳ್ಮೆಯಿಂದ ಸಮರ್ಪಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ದರ್ಪ, ರಾಜಕೀಯ ಚಟ ತೀರಿಸಿಕೊಳ್ಳಲು ಆಸ್ಪತ್ರೆ ಎದುರು ಮೃತಶರೀರ ಇಟ್ಟುಕೊಂಡು ಪ್ರತಿಭಟನೆ ನಡೆಸುವುದಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಕರ್ನಾಟಕಕ್ಕೆ ಬನ್ನಿ, ಗ್ಯಾರಂಟಿ ಸ್ಕೀಂ ನೋಡಿ : ಪಿಎಂಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Nov 10 2024, 01:30 AM IST

‘ಚುನಾವಣಾ ಗ್ಯಾರಂಟಿ’ಗಳನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಕರ್ನಾಟಕ, ತೆಲಂಗಾಣ ಅಥವಾ ಹಿಮಾಚಲ ಪ್ರದೇಶಗಳಲ್ಲಿ ಚುನಾವಣೆ ವೇಳೆ ನೀಡಿದ ಪ್ರತಿ ಭರವಸೆಯನ್ನು ಪಕ್ಷವು ಈಡೇರಿಸಿದೆ  ಎಂದಿದ್ದಾರೆ.

ಬಿಎಸ್‌ವೈ ಜತೆ ರೋಡ್ ಶೋದಲ್ಲಿ ರೂಪಾಲಿ ನಾಯ್ಕ ಭಾಗಿ

Nov 09 2024, 01:12 AM IST
ಸಂಡೂರಿನ ಎಚ್.ಕೆ. ಹಳ್ಳಿಯಲ್ಲಿ ಪಕ್ಷದ ಅಭ್ಯರ್ಥಿ ಬಂಗಾರು ಹನುಮಂತು ಅವರ ಪರವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ರೋಡ್ ಶೋದಲ್ಲಿ ರೂಪಾಲಿ ಎಸ್. ನಾಯ್ಕ ಭಾಗವಹಿಸಿದ್ದರು.

ಪ್ರಧಾನಿ ಮೋದಿಗೆ ಸರಿಸಾಟಿಯಾಗುವ ನಾಯಕ ಇಂಡಿಯಾ ಒಕ್ಕೂಟದಲ್ಲಿಲ್ಲ: ಎಚ್.ಡಿ.ದೇವೇಗೌಡ

Nov 09 2024, 01:10 AM IST
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕೇವಲ ಎರಡು ಸ್ಥಾನಗಳಿದ್ದರೂ ದೇಶದ ಎರಡು ಪ್ರಮುಖ ಖಾತೆಯ ಜವಾಬ್ದಾರಿಯನ್ನು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೋದಿ ನೀಡಿದ್ದಾರೆ. ಕುಮಾರಸ್ವಾಮಿ ದೇವೇಗೌಡರ ಮಗ ಅಂತ ಈ ಹುದ್ದೆ ಕೊಟ್ಟಿಲ್ಲ. ಅದು ಕುಮಾರಸ್ವಾಮಿ ಬೆಳೆಸಿಕೊಂಡಿರುವ ವ್ಯಕ್ತಿತ್ವ.

ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿಕೆಗೆ ತಲೆಯೂ ಇಲ್ಲ, ಬಾಲವೂ ಇಲ್ಲ: ಸಚಿವ ಎನ್.ಚಲುವರಾಯಸ್ವಾಮಿ

Nov 09 2024, 01:05 AM IST
ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ತಲೆಯೂ ಇಲ್ಲ ಬಾಲವೂ ಇಲ್ಲ. ವಿಪಕ್ಷ ನಾಯಕರಾಗಿ ಒಳ್ಳೆಯ ಕೆಲಸ ಮಾಡಲು ಅವಕಾಶವಿದ್ದರೂ ಕೂಡ ಜನರ ಬಳಿ ಹೋಗಲು ಅವರಲ್ಲಿ ಜನಪರ ಕಾರ್ಯಕ್ರಮ ಅಥವಾ ಅಭಿವೃದ್ಧಿ ವಿಚಾರವಿಲ್ಲ. ಹಾಗಾಗಿ ಚುನಾವಣೆಗೋಸ್ಕರ ಇಲ್ಲಸಲ್ಲದ ವಿಚಾರ ಮುಂದಿಟ್ಟುಕೊಂಡು ಚೇಷ್ಟೆ ಮಾಡುತ್ತಿದ್ದಾರೆ.

ತನ್ನಿಚ್ಛೆಯಂತೆ ಫೀಲ್ಡ್ ಸೆಟ್‌ ಮಾಡದ ನಾಯಕ: ಸಿಟ್ಟಾಗಿ ಮೈದಾನ ತೊರೆದ ವಿಂಡೀಸ್‌ ವೇಗಿ ಅಲ್ಜಾರಿ!

Nov 08 2024, 12:34 AM IST
ಮೇಡನ್‌ ಓವರ್‌ ಸಹ ಎಸೆದ ಅಲ್ಜಾರಿ, ಕೋಪ ಮಾಡಿಕೊಂಡು ಡಗೌಟ್‌ಗೆ ಹೋಗಿ ಕೂತರು. ಹೀಗಾಗಿ ವಿಂಡೀಸ್‌ ಕೇವಲ 10 ಆಟಗಾರರೊಂದಿಗೆ 1 ಓವರ್‌ ಫೀಲ್ಡ್‌ ಮಾಡಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 90
  • next >

More Trending News

Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ
ನಮ್ಮದು ಅತಿವೇಗದ ಆರ್ಥಿಕತೆ : ಟ್ರಂಪ್‌ಗೆ ಮೋದಿ ತಿರುಗೇಟು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved