• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡದ ಬಗ್ಗೆ ಹೆಮ್ಮೆ ಇರಲಿ: ಗಣೇಶ ನಾಯ್ಕ

Nov 04 2024, 12:19 AM IST
ಕನ್ನಡ ಸುಂದರವಾದ ಭಾಷೆಯಾಗಿದೆ. ಭಾಷೆಯ ಬಗ್ಗೆ ಹೆಮ್ಮೆ ಪಡಬೇಕು. ಮಕ್ಕಳಿಗೆ ಚಿಕ್ಕಂದಿನಿಂದಲೇ ನಾಡು ನುಡಿಯ ಬಗ್ಗೆ ಅರಿವು ಮೂಡಿಸಬೇಕು.

ಐಪಿಎಲ್‌ : ಆರ್‌ಸಿಬಿಯಲ್ಲಿ 2027ರ ತನಕ ಆಡುವ ಬಗ್ಗೆ ಮಾಜಿ ನಾಯಕ ವಿರಾಟ್‌ ಕೊಹ್ಲಿ ಸುಳಿವು!

Nov 04 2024, 12:15 AM IST
ವಿರಾಟ್‌ 2008ರ ಚೊಚ್ಚಲ ಆವೃತ್ತಿಯಿಂದಲೂ ಆರ್‌ಸಿಬಿ ಪರ ಆಡುತ್ತಿದ್ದಾರೆ. ಈ ಬಾರಿ ಅವರನ್ನು ಫ್ರಾಂಚೈಸಿಯು 21 ಕೋಟಿ ರು. ನೀಡಿ ರೀಟೈನ್ ಮಾಡಿಕೊಂಡಿದೆ.

ಕನ್ನಡ ರಾಜ್ಯೋತ್ಸವ ಸಡಗರ ಸಂಭ್ರಮದೊಂದಿಗೆ ಆಚರಿಸಿ:ವೆಂಕಟೇಶ ನಾಯಕ

Nov 01 2024, 12:05 AM IST
Celebrate Kannada Rajyotsava with Great Fanfare: Venkatesh Nayaka

ರಾಜ್ಯೋತ್ಸವಕ್ಕೆ 1000 ಲೀಟರ್‌ ರಕ್ತ ಸಂಗ್ರಹಣೆ ಗುರಿ: ಶಾಸಕ ನೇಮರಾಜ್‌ ನಾಯ್ಕ್

Nov 01 2024, 12:05 AM IST
ಎಲ್ಲರೂ ರಕ್ತದಾನದಲ್ಲಿ ಭಾಗವಹಿಸಬೇಕು. ರಕ್ತ ನೀಡುವ ಮೂಲಕ ಮತ್ತೊಬ್ಬರ ಜೀವ ರಕ್ಷಣೆಗೆ ನೆರವಾಗಬೇಕು.

ಅಭಿಮಾನಿಗಳಿಗೆ ಸಿಹಿ ಸುದ್ದಿ: ಆರ್‌ಸಿಬಿಗೆ ಮತ್ತೆ ನಾಯಕ ಆಗ್ತಾರಾಂತೆ ವಿರಾಟ್‌ ಕೊಹ್ಲಿ!

Oct 31 2024, 12:49 AM IST
ಈ ಬಾರಿ ಹರಾಜಿಗೂ ಮುನ್ನ ಡು ಪ್ಲೆಸಿಯನ್ನು ಆರ್‌ಸಿಬಿ ಫ್ರಾಂಚೈಸಿ ಕೈಬಿಡಲಿದ್ದು, ಮತ್ತೆ ಕೊಹ್ಲಿಯನ್ನು ನಾಯಕರನ್ನಾಗಿ ನೇಮಿಸಲಿದೆ ಎಂದು ಹೇಳಲಾಗುತ್ತಿದೆ.

ವಿದ್ಯಾರ್ಥಿ ಜೀವನ ಆದರ್ಶಮಯವಾಗಲಿ: ನ್ಯಾಯಾಧೀಶ ರವಿ ಎಂ. ನಾಯ್ಕ

Oct 30 2024, 12:45 AM IST
ಮೆಟ್ರಿಕ್ ನಂತರದ ಸಮಯದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವ ಸಮಯವಾಗಿದ್ದು, ಈ ಸಂದರ್ಭದಲ್ಲಿ ನೀವು ಯಾರ ಕೈಯಲ್ಲಿನ ಆಯುಧವಾಗದೇ ಸ್ವಂತ ಬುದ್ಧಿಯನ್ನು ಉಪಯೋಗಿಸಬೇಕು.

ಗ್ರಾಮೀಣ, ನಗರ ಎಂಬ ಭೇದ ತೋರದೇ ಅಭಿವೃದ್ಧಿಗೆ ಆದ್ಯತೆ: ಶಾಸಕ ಭೀಮಣ್ಣ ನಾಯ್ಕ

Oct 30 2024, 12:40 AM IST
ಕಳೆದ ವರ್ಷ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೆ, ಈ ಬಾರಿ ಅತಿವೃಷ್ಟಿಯಿಂದ ರೈತ ಬೆಳೆಗಳು ಹಾಗೂ ರಸ್ತೆಗಳು ಹಾನಿಯಾಗಿದೆ.

ಸುಪ್ರೀಂಕೋರ್ಟ್‌ನಲ್ಲಿ ಅರಣ್ಯವಾಸಿಗಳ ಪರ ಹೋರಾಟ: ರವೀಂದ್ರ ನಾಯ್ಕ

Oct 29 2024, 01:04 AM IST
ಅರಣ್ಯವಾಸಿಗಳಿಗೆ ಅರಣ್ಯ ಸಾಗುವಳಿ ಹಕ್ಕಿಗೆ ಸಂಬಂಧಿಸಿ ಅರಣ್ಯ ಹಕ್ಕು ಕಾಯ್ದೆಯ ಕೊನೆಯ ಕಾನೂನು ಆಗಿದ್ದು, ಅರಣ್ಯವಾಸಿಗಳಿಗೆ ಅರಣ್ಯ ಭೂಮಿ ಹಕ್ಕು ವಂಚಿತರಾಗದಂತೆ ಕಾನೂನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದೆ.

ಕಾಂಗ್ರೆಸ್‌ಗೆ ಬುದ್ಧಿ ಕಲಿಸಲು ಮೈತ್ರಿ ಅಭ್ಯರ್ಥಿಗೆ ಹೆಚ್ಚು ಮತ: ವಿಪಕ್ಷ ನಾಯಕ ಆರ್.ಅಶೋಕ್

Oct 28 2024, 01:00 AM IST

ಚನ್ನಪಟ್ಟಣದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸಲು ಜನರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಹೆಚ್ಚು ಮತ ಹಾಕಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಹಾಸನಾಂಬೆ ದೇವಿ ದರ್ಶನದ ನಂತರ ಮಾತನಾಡಿದರು.

ನರೇಗಾದಡಿ ಗುಣಮಟ್ಟದ ಕಟ್ಟಡ ನಿರ್ಮಿಸಿ: ಶಾಸಕ ಕೆ.ನೇಮರಾಜ್‌ ನಾಯ್ಕ

Oct 27 2024, 02:44 AM IST
ಯಾವುದೇ ಗ್ರಾಪಂ ಕಟ್ಟಡಗಳಿಗೆ ಡಣಾಯಕನಕೆರೆ ಗ್ರಾಪಂ ಕಟ್ಟಡವು ಗುಣಮಟ್ಟದ ಮಾದರಿ ಕಟ್ಟಡವಾಗಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 90
  • next >

More Trending News

Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved