• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಭೂಮಿ ಹಕ್ಕು ಭಿಕ್ಷೆಯಲ್ಲ, ಸಂವಿಧಾನಬದ್ಧ ಹಕ್ಕು: ರವೀಂದ್ರ ನಾಯ್ಕ

Oct 21 2024, 12:42 AM IST
ನಿರಂತರ 33 ವರ್ಷ ಹೋರಾಟ ಸಂಘಟನೆ ಮೂಲಕ ಅರಣ್ಯಭೂಮಿ ಹಕ್ಕಿಗಾಗಿ ಜನಾಂದೋಲನ ಜರುಗಿದರೂ ಸಹಿತ ಅರಣ್ಯವಾಸಿಗಳಿಗೆ ಭೂಮಿ ಹಕ್ಕು ದೊರಕದಂತಾಗಿದೆ.

ಸ್ವಯಂ ಸೇವಕರು ಜೀವನದಲ್ಲಿ ಶಿಸ್ತು ರೂಢಿಸಿಕೊಳ್ಳಲಿ: ಎ. ಬಾಬು ನಾಯ್ಕ

Oct 20 2024, 01:48 AM IST
ಘಟಕದ ಸ್ವಯಂಸೇವಕರು ಬದ್ಧತೆ, ಸಮಯ ಪ್ರಜ್ಞೆ ರೂಢಿಸಿಕೊಂಡು ಸಮಾಜ ಸೇವೆಯಲ್ಲಿ ಮಾದರಿಯಾಗಿ ತೊಡಗಿಕೊಳ್ಳಬೇಕು ಎಂದು ಧ.ಗ್ರಾ.ಯೋ. ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ ಹೇಳಿದರು.

ಲೋಕಾಯುಕ್ತ ಕಚೇರಿಗೆ ತೆರಳಿ ಮಾಹಿತಿ ನೀಡಿದ ಸಂಸದ ಕುಮಾರ್ ನಾಯ್ಕ್

Oct 20 2024, 01:46 AM IST
ಸುಮಾರು ಮೂರು ತಾಸು ವಿಚಾರಣೆ ಎದರಿಸಿದರು

ಹತ್ಯೆಯಾದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿಗೆ ದಾವೂದ್‌ ಇಬ್ರಾಹಿಂ ಜೊತೆ ನಂಟಿತ್ತು: ಬಿಷ್ಣೋಯಿ ಗ್ಯಾಂಗ್‌

Oct 20 2024, 01:45 AM IST
‘ಇತ್ತೀಚೆಗೆ ಹತ್ಯೆಯಾದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಒಳ್ಳೆಯ ಮನುಷ್ಯನಾಗಿರದೆ, ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಜೊತೆ ನಂಟು ಹೊಂದಿದ್ದರು. ಹೀಗಾಗಿ ಆವರನ್ನು ಕೊಂದೆವು’ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ನ ಬಂಧಿತ ಶೂಟರ್‌ ಯೋಗೇಶ್‌ ಅಲಿಯಾಸ್‌ ರಾಜು ಹೇಳಿದ್ದಾನೆ.

ನಿಜ್ಜರ್‌ ವಿದೇಶಿ ಉಗ್ರ : ಖಲಿಸ್ತಾನಿ ಬೆಂಬಲಿಸುವ ಪ್ರಧಾನಿ ಟ್ರುಡೋಗೆ ಕೆನಡಾ ವಿಪಕ್ಷ ನಾಯಕ ಬೆರ್ನಿಯರ್‌ ತಪರಾಕಿ

Oct 19 2024, 07:22 AM IST

ಒಂದೆಡೆ ಖಲಿಸ್ತಾನಿ ಉಗ್ರರನ್ನು ಪ್ರಧಾನಿ ಜಸ್ಟಿನ್‌ ಟ್ರುಡೋ ಬೆಂಬಲಿಸುತ್ತಿದ್ದರೆ, ಮತ್ತೊಂದೆಡೆ ಕೆನಡಾದ ವಿಪಕ್ಷ ನಾಯಕ ಮ್ಯಾಕ್ಸಿಮೆ ಬೆರ್ನಿಯರ್‌ ಇತ್ತೀಚೆಗೆ ಹತ್ಯೆಯಾದ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ವಿದೇಶಿ ಉಗ್ರ ಎಂದು ಬಣ್ಣಿಸಿದ್ದಾರೆ

ಕುಡಿಯುವ ನೀರು ಯೋಜನೆ ಮಾದರಿಯಾಗಿ ಜಾರಿಗೊಳಿಸಲು ಶಾಸಕ ಭೀಮಣ್ಣ ನಾಯ್ಕ ಸೂಚನೆ

Oct 19 2024, 12:27 AM IST
ಯೋಜನೆಯ ಜಾರಿ ವಾಟರ್ ಬೋರ್ಡ್ ಅಥವಾ ಶಾಸಕರಿಗೆ ಮಾತ್ರ ಜವಾಬ್ದಾರಿಯಲ್ಲ. ನಗರದಭೆ ಪ್ರತಿ ಸದಸ್ಯನೂ ತನ್ನ ವಾರ್ಡ್‌ಗಳಲ್ಲಿ ಪೈಪ್‌ಲೈನ್ ಹಾಕುವಾಗ ಸ್ಥಳದಲ್ಲಿ ನಿಂತು ಗುಣಮಟ್ಟದ ಕಾಮಗಾರಿ ಆಗುತ್ತಿರುವುದನ್ನು ದೃಢಪಡಿಸಿಕೊಳ್ಳಬೇಕು.

ಮನೆ ಮನೆ ಅಲೆಯುತ್ತಿದ್ದ ಹಮಾಸ್‌ ಉಗ್ರಗಾಮಿ ಸಂಘಟನೆ ನಾಯಕ ಸಿನ್ವರ್‌ನ ಹುಡುಕಿ ಹತ್ಯೆಗೈದ ಇಸ್ರೇಲ್‌

Oct 19 2024, 12:26 AM IST
1200 ಇಸ್ರೇಲಿಗಳ ನರಮೇಧದ ಪ್ರಮುಖ ರೂವಾರಿ ಹಾಗೂ ಹಮಾಸ್‌ ಉಗ್ರಗಾಮಿ ಸಂಘಟನೆ ನಾಯಕ ಯಾಹ್ಯಾ ಸಿನ್ವರ್‌ನನ್ನು ಹುಡುಕಿ ಹತ್ಯೆ ಮಾಡಿದ್ದು ಹೇಗೆ ಎಂಬ ರೋಚಕ ಕಾರ್ಯಾಚರಣೆಯ ವಿವರವನ್ನು ಇಸ್ರೇಲ್‌ ಸೇನೆ ಶುಕ್ರವಾರ ನೀಡಿದೆ ಹಾಗೂ ಸಿನ್ವರ್‌ ಕೊನೇ ಕ್ಷಣಗಳ ಡ್ರೋನ್‌ ವಿಡಿಯೋವನ್ನು ಬಿಡುಗಡೆ ಮಾಡಿದೆ.

ಸಮಾಜಸೇವಕರಿಗೆ ಸಾರ್ವಜನಿಕರ ಸಹಕಾರ ಸಿಗಲಿ: ಶಾಸಕ ಭೀಮಣ್ಣ ನಾಯ್ಕ

Oct 19 2024, 12:24 AM IST
ಸಾಮಾಜಿಕ ಕ್ಷೇತ್ರದಲ್ಲಿ ಅಪಾರವಾದ ಸೇವೆಯನ್ನು ಸಲ್ಲಿಸಿದ ಹಾಗೂ ಕೃಷಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡ ಎರಡು ಸಂಸ್ಥೆಯವರಿಗೆ ಸದ್ಭಾವನಾ ಪ್ರಶಸ್ತಿ ನೀಡುವುದು ಅತ್ಯುತ್ತಮವಾದ ಕಾರ್ಯವಾಗಿದೆ.

ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಶವ ಹುಡುಕಲು ಮನವಿ

Oct 19 2024, 12:23 AM IST
ಈಗಾಗಲೇ ಆರ್ಥಿಕವಾಗಿ ಮತ್ತು ಮಾನಸಿಕವಾಗಿ ಜರ್ಝರಿತವಾಗಿರುವ ಜಗನ್ನಾಥ ನಾಯ್ಕ ಮತ್ತು ಲೋಕೇಶ ನಾಯ್ಕ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಮಾನವೀಯ ನೆರವು ಒದಗಿಸಬೇಕು.

ಅಕ್ರಮ ಹಣ ವರ್ಗ ಕೇಸಲ್ಲಿ ಬಂಧಿತ ಆಪ್‌ ನಾಯಕ ಜೈನ್‌ 2 ವರ್ಷದ ಬಳಿಕ ಬಿಡುಗಡೆ : ದೆಹಲಿ ಹೈಕೋರ್ಟ್‌ ಜಾಮೀನು

Oct 19 2024, 12:19 AM IST

ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಳೆದ 2 ವರ್ಷದಿಂದ ಬಂಧನಕ್ಕೊಳಗಾಗಿದ್ದ ದೆಹಲಿಯ ಆಪ್‌ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 90
  • next >

More Trending News

Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved