ಬಸ್ಸಿಗೆ ಕಲ್ಲು ತೂರಿದ್ದು ಖಂಡನೀಯ: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಆಳ್ವ
Sep 03 2024, 01:38 AM ISTಮಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರಾಗಲಿ, ಬೇರೆ ಯಾರೇ ಆದರೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡೋದನ್ನು ಖಡಾಖಂಡಿತವಾಗಿ ಖಂಡಿಸುತ್ತೇವೆ ಎಂದು ಪಾಲಿಕೆಯ ವಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.