ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ (ಬಿಜೆಪಿ, ಶಿಂಧೆಯ ಶಿವಸೇನೆ, ಅಜಿತ್ರ ಎನ್ಸಿಪಿ) ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆ ಇದೀಗ ಸಿಎಂ ಗದ್ದುಗೆಗೆ ಏರುವವರು ಯಾರು ಎಂಬ ಬಗ್ಗೆ ಚರ್ಚೆಗಳು ಶುರುವಾಗಿವೆ.
ರಾಜ್ಯದ ಜನರಿಗೆ ಶೇ.40 ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇ.100 ಭ್ರಷ್ಟರಾಗಿದ್ದು, ಕಮಿಷನ್ ಆರೋಪ ಕಾಂಗ್ರೆಸ್ಸಿನ ಟೂಲ್ ಕಿಟ್ ಎಂಬುದು ಈಗ ಸಾಕ್ಷಿ ಸಮೇತ ರುಜುವಾತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹರಿಹಾಯ್ದಿದ್ದಾರೆ.