• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದೃಢ ಸಮಾಜದ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಹಿರಿದು: ಶಾಸಕ ನಾಯಕ

Oct 01 2024, 01:19 AM IST
Role of teachers in building a strong society: MLA leader

ನಾಳೆ.....ಪ್ರತಿಯೊಬ್ಬರೂ ಆರೋಗ್ಯವಂತರಾಗಿದ್ದರೆ ದೇಶ ಅಭಿವೃದ್ಧಿ ಸಾಧ್ಯ: ನಾಯಕ

Oct 01 2024, 01:19 AM IST
Country development is possible if everyone is healthy: Leader

ಪಿಂಜಾರ-ನದಾಫ್ ಸಮುದಾಯ ಮುಖ್ಯವಾಹಿನಿಗೆ ಬರಲಿ: ಶಾಸಕಿ ಕರೆಮ್ಮ ಜಿ.ನಾಯಕ

Oct 01 2024, 01:17 AM IST
ನದಾಫ್-ಪಿಂಜಾರ ಅಭಿವೃದ್ಧಿ ನಿಗಮದ ಬೇಡಿಕೆ ಬಹುದಿನಗಳಿಂದ ಕೇಳಿಬರುತ್ತಿದ್ದು, ಸರ್ಕಾರ ಮಟ್ಟದಲ್ಲಿ ಸಮುದಾಯದ ಅಭಿವೃದ್ಧಿಗೆ, ನಿಗಮ ರಚನೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಗ್ಯಾರಂಟಿ ಕರ್ನಾಟಕದಲ್ಲಿ ವಿಫಲ : ಕೇಂದ್ರ ಗೃಹ ಸಚಿವ ಅಮಿತ್ ಶಾ

Sep 30 2024, 01:30 AM IST
ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಚುನಾವಣಾ ಭರವಸೆಗಳು ವಿಫಲವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ ಆದರೆ ಅವುಗಳನ್ನು ಈಡೇರಿಸುವುದಿಲ್ಲ ಎಂದು ಹೇಳಿದರು.

ಕಣ್ಣುಗಳನ್ನು ಜಾಗ್ರತೆಯಿಂದ ಕಾಪಾಡಿಕೊಳ್ಳಿ: ರಾಜಾ ವೇಣುಗೋಪಾಲ ನಾಯಕ

Sep 30 2024, 01:24 AM IST
ಉಚಿತ ನೇತ್ರ ಶಸ್ತ್ರಚಿಕಿತ್ಸೆ ಬಡವರಿಗೆ ಅನುಕೂಲ ಆದ್ದರಿಂದ ಪ್ರತಿಯೊಬ್ಬರು ಎರಡ್ಮೂರು ತಿಂಗಳಿಗೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಜನರಿಗೆ ಸಲಹೆ ನೀಡಿದರು.

ಬೆಳಕೆ ಸೊಸೈಟಿಗೆ ₹70.12 ಲಕ್ಷ ಲಾಭ: ಮಾದೇವ ನಾಯ್ಕ

Sep 29 2024, 01:48 AM IST
ಭಟ್ಕಳ ತಾಲೂಕಿನ ಬೆಳಕೆ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘ ಕಳೆದ ಆರ್ಥಿಕ ವರ್ಷದಲ್ಲಿ ₹70.12 ಲಕ್ಷ ಲಾಭ ಗಳಿಸಿದೆ. ಸಂಘದ 72ನೇ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಮಾದೇವ ನಾಯ್ಕ ಈ ಮಾಹಿತಿ ನೀಡಿದ್ದಾರೆ.

ಸಹಕಾರ ಸಂಘದಿಂದ ರೈತರ ಸಬಲತೆ: ಟಿ.ಶಿವಾನಂದ ನಾಯ್ಕ

Sep 29 2024, 01:41 AM IST
ಸೊರಬ ಸಹಕಾರ ಸಂಘಗಳಿಂದ ರೈತರಿಗೆ ಸಾಲ ಸೌಲಭ್ಯ ನೀಡುವುದರಿಂದ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತಿದೆ. ಪಡೆದ ಸಾಲದ ಮರುಪಾವತಿಯಿಂದ ಸಂಘದ ಬೆಳವಣಿಗೆ ಮತ್ತು ಲಾಭಾಂಶ ಅಧಿಕವಾಗುತ್ತದೆ ಎಂದು ಹರೀಶಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಶಿವಾನಂದ ನಾಯ್ಕ ತೆಲಗುಂದ್ಲಿ ಹೇಳಿದರು.

ಜೆಡಿಎಸ್ ಪಕ್ಷ ಬಲಿಷ್ಠಗೊಳಿಸಲು ಸದಸ್ಯತ್ವ ನೋಂದಣಿ: ಶಾಸಕಿ ಕರಿಯಮ್ಮ ನಾಯಕ

Sep 29 2024, 01:40 AM IST
ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್‌ ಸಂಘಟನೆ ಶಕ್ತಿಯುತವಾಗಿದೆ.

ಅಡಕೆ ಆಮದು ತಡೆಗೆ ಸಂಸದರು ಧ್ವನಿ ಎತ್ತಲಿ: ಭೀಮಣ್ಣ ನಾಯ್ಕ

Sep 28 2024, 01:22 AM IST
ಕೇಂದ್ರ ಸರ್ಕಾರದ ನಿಯಮಗಳ ಮೂಲಕ ಅಡಕೆ ಆಮದು ಆಗುತ್ತಿದೆ. ಇದು ನಿಲ್ಲಬೇಕು. ಅಡಕೆ ಬೆಳೆಯುವ ಜಿಲ್ಲೆಗಳ ಸಂಸದರು ಇದರ ಬಗ್ಗೆ ಧ್ವನಿ ಎತ್ತಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಗ್ರಹಿಕೆ ಬದಲು : ನಟ ಸೈಫ್‌ ಅಲಿ ಖಾನ್ ಮೆಚ್ಚುಗೆ

Sep 28 2024, 01:19 AM IST

ಬಾಲಿವುಡ್ ನಟ ಸೈಫ್ ಅಲಿ ಖಾನ್ ರಾಹುಲ್ ಗಾಂಧಿಯವರ ಕೆಲಸವನ್ನು ಶ್ಲಾಘಿಸಿದ್ದಾರೆ, ಜನರ ಗ್ರಹಿಕೆಯನ್ನು ಬದಲಾಯಿಸಲು ಅವರು ಶ್ರಮಿಸಿದ್ದಾರೆ ಎಂದು ಹೇಳಿದ್ದಾರೆ.  

  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 90
  • next >

More Trending News

Top Stories
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved