• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀರ್ ಅಹಮದ್ ಖಾನ್ ಧೈರ್ಯ ಇದ್ದರೆ ಚನ್ನಪಟ್ಟಣಕ್ಕೆ ಬರಲಿ : ವಿಪಕ್ಷ ನಾಯಕ ಆರ್.ಅಶೋಕ್ ಸವಾಲು

Nov 12 2024, 01:31 AM IST

ಎಚ್.ಡಿ.ದೇವೇಗೌಡರ ಕುಟುಂಬವನ್ನೇ ಕೊಂಡುಕೊಳ್ಳುವ ಬಗ್ಗೆ ಜಮೀರ್ ಅಹಮದ್ ಖಾನ್ ಮಾತನಾಡಿದ್ದಾರೆ.ಈ ದೇಶದ ಪ್ರಧಾನಿ ಆಗಿದ್ದವರನ್ನು ಖರೀದಿ ಮಾಡುತ್ತೇನೆ ಎನ್ನುವ ಅವರ ಮಾತಿನ ಅರ್ಥವೇನು. ನಿನಗೆ ಧೈರ್ಯ ಇದ್ದರೆ ಬಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲೆಸೆದರು.

ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ರಾಜ್ಯ ದಿವಾಳಿ: ರೂಪಾಲಿ ನಾಯ್ಕ

Nov 11 2024, 11:50 PM IST
ಪ್ರಧಾನಿ ನರೇಂದ್ರ ಮೋದಿ, ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ದೇಶದ ಪ್ರತಿ ನಾಗರಿಕರ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ.

ನಿವೃತ್ತಿಯ ನಂತರ ಸಾಂಘಿಕ ಚಟುವಟಿಕೆಗಳಲ್ಲಿ ತೊಡಗಿ: ಡಾ. ರಾಘವೇಂದ್ರ ನಾಯಕ

Nov 11 2024, 11:46 PM IST
ನಿವೃತ್ತಿಯ ನಂತರ ಖಾಲಿ ಕುಳಿತುಕೊಳ್ಳದೆ ಸಕ್ರಿಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ವೈದ್ಯ ಡಾ. ರಾಘವೇಂದ್ರ ನಾಯಕ ಹೇಳಿದರು.

ಅರಣ್ಯವಾಸಿಗಳ ಪರ ಸರ್ಕಾರ ನಿಲ್ಲಲಿ: ರವೀಂದ್ರ ನಾಯ್ಕ

Nov 11 2024, 01:06 AM IST
ಅರಣ್ಯವಾಸಿಗಳು ತಮ್ಮ ಪೂರ್ವಜರ ಕಾಲದಿಂದಲೂ ಅರಣ್ಯಭೂಮಿಯಲ್ಲಿ ವಾಸ್ತವ್ಯ ಮಾಡಿಕೊಂಡು ಬರುತ್ತಿದ್ದಾರೆ. ತಮ್ಮ ಅರಣ್ಯಭೂಮಿ ಹಕ್ಕಿಗಾಗಿ ಕಳೆದ ಹಲವು ವರ್ಷಗಳಿಂದ ಕಾಯುತ್ತಿದ್ದರೂ ಪಟ್ಟಾ ಸಿಕ್ಕಿಲ್ಲ.

ಪುರಾತನ ಕ್ರೀಡೆ ಎಲ್ಲರೂ ಕಲಿಯಿರಿ: ರಾಜಾ ಸುಶಾಂತ ನಾಯಕ

Nov 11 2024, 01:01 AM IST
ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ರಾಜ್ಯಮಟ್ಟದ ಬಿಲ್ಲುಗಾರಿಕೆ ಸ್ಪರ್ಧೆಗೆ ಕಾಂಗ್ರೆಸ್‌ ಯುವ ಮುಖಂಡ ಚಾಲನೆ. ರಾಷ್ಟ್ರಮಟ್ಟದಲ್ಲಿ ಮಿಂಚಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ದೇಶಕ್ಕೆ ಪದಕ ತರಬೇಕು ಎಂದು ಸಲಹೆ.

ಮಹಾರಾಷ್ಟ್ರದ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಗುಂಡು ಹಾರಿಸಿ ಹತ್ಯೆಗೈದವ ಅರೆಸ್ಟ್‌

Nov 11 2024, 12:50 AM IST
ಮಹಾರಾಷ್ಟ್ರದ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಪ್ರಮುಖ ಆರೋಪಿ ಶಿವಕುಮಾರ್‌ ಕೊನೆಗೂ ಸೆರೆ ಸಿಕ್ಕಿದ್ದಾನೆ.

ಕಾರ್ಯಕರ್ತರೇ ಬಿಜೆಪಿ ಜೀವಾಳ: ರೂಪಾಲಿ ಎಸ್. ನಾಯ್ಕ

Nov 11 2024, 12:45 AM IST
ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷದಲ್ಲಿ ಪ್ರಬಲವಾಗಿ ಬೆಳೆಯಬೇಕು. ಕಾರ್ಯಕರ್ತರು ಪ್ರಬಲವಾದಷ್ಟೂ ಪಕ್ಷ ಬಲಿಷ್ಠವಾಗುತ್ತದೆ. ಸದಸ್ಯತ್ವ ನೋಂದಣಿ ಕೆಲಸವನ್ನು ಕಾರ್ಯಕರ್ತರು, ಪದಾಧಿಕಾರಿಗಳು ಶ್ರಮವಹಿಸಿ ಮಾಡಿದ್ದಾರೆ.

ಶಬರಿಮಲೆ ಅಯ್ಯಪ್ಪನ ದೇಗುಲ ಕೂಡ ವಕ್ಫ್‌ ಮಂಡಳಿ ಪಾಲಾದೀತು : ಕೇರಳ ಬಿಜೆಪಿ ನಾಯಕ ಕೆ. ಗೋಪಾಲಕೃಷ್ಣನ್‌

Nov 10 2024, 01:55 AM IST
‘ಶಬರಿಮಲೆ ಅಯ್ಯಪ್ಪನ ದೇಗುಲ ಕೂಡ ವಕ್ಫ್‌ ಮಂಡಳಿ ಪಾಲಾದೀತು’ ಎಂದು ಕೇರಳ ಬಿಜೆಪಿ ನಾಯಕ ಕೆ. ಗೋಪಾಲಕೃಷ್ಣನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನೊಂದವರಿಗೆ ಹೊಸಜೀವನ ಕಲ್ಪಿಸುವುದೇ ಮದ್ಯವರ್ಜನ ಶಿಬಿರದ ಉದ್ದೇಶ: ಬಾಬು ನಾಯ್ಕ

Nov 10 2024, 01:49 AM IST
ತಪ್ಪು ಮಾಡಿದ ವ್ಯಕ್ತಿಗಳಿಗೆ ಅರಿವು ಮೂಡಿಸುವ ಮೂಲಕ ನೂತನ ಮಾರ್ಗದರ್ಶನ ಮಾಡುವುದು ಶಿಬಿರದ ಪ್ರಮುಖ ಗುರಿಯಾಗಿದೆ.

ಜಾನಪದ ಸಾಹಿತ್ಯಕ್ಕೆ ಶಾಂತಿ ನಾಯಕ ಕೊಡುಗೆ ಅಪಾರ

Nov 10 2024, 01:49 AM IST
ಶಾಂತಿ ನಾಯಕ ಅವರು ಪತಿಯೊಂದಿಗೆ ಬುಡಕಟ್ಟು ಜನಾಂಗದ ಬದುಕಿನ ಚಿತ್ರಣವನ್ನು ಜನಪದ ಸಾಹಿತ್ಯದ ಮೂಲಕ ಕಟ್ಟಿಕೊಟ್ಟು, ಜಾನಪದ ಸಾಹಿತ್ಯ ಲೋಕಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 101
  • next >

More Trending News

Top Stories
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved