ದೇಶದಲ್ಲಿ ಕಂಪ್ಯೂಟರ್ ಹಾಗೂ ಟೆಲಿಫೋನ್ ಕ್ರಾಂತಿ, ಮತದಾನದ ವಯೋಮಿತಿ 21ರಿಂದ 18ಕ್ಕೆ ಇಳಿಕೆ, ನವೋದಯ ಶಾಲೆಗಳ ನಿರ್ಮಾಣ, ಗಂಗಾ ನದಿಯ ಮಾಲಿನ್ಯ ನಿಯಂತ್ರಣ ಯೋಜನೆ, ಆರ್ಥಿಕ ಉದಾರೀಕರಣದ ಕ್ರಮಗಳು ಮೊದಲಾದ ಸರಣಿ ಸಾಧನೆಗಳು ರಾಜೀವ್ ಗಾಂಧಿಯವರ ಹೆಸರಿನಲ್ಲಿವೆ.
‘ಕೇಂದ್ರ ಸರ್ಕಾರವು ನಾಗರಿಕ ಸೇವೆಗಳಿಗೆ ಖಾಸಗಿ ವಲಯದ ವ್ಯಕ್ತಿಗಳನ್ನು ನೇರವಾಗಿ ನೇಮಿಸಿಕೊಳ್ಳುವುದಕ್ಕೆ ಮುಂದಾಗಿರುವುದು ದೇಶ ವಿರೋಧಿ ಹೆಜ್ಜೆಯಾಗಿದೆ. ಮೀಸಲಾತಿಗಳನ್ನು ಕಸಿಯಲು ಐಎಎಸ್ಗಳ ಖಾಸಗೀಕರಣ ಮೋದಿ ಗ್ಯಾರಂಟಿ’ ಎಂದು ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.