• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ದ್ವೇಷ : ಕಾಂಗ್ರೆಸ್ ಹೋರಾಟದ ಎಚ್ಚರಿಕೆ

Sep 22 2024, 01:59 AM IST

ರಾಹುಲ್ ಗಾಂಧಿಯವರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ ಮತ್ತು ಅವರ ವಿರುದ್ಧ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. 

ಶಿಕ್ಷಣ ಜತೆ ಕ್ರೀಡೆಗೂ ಸಮಾನ ಆದ್ಯತೆ ಸಿಗಲಿ: ನೇಮರಾಜ ನಾಯ್ಕ

Sep 22 2024, 01:57 AM IST
ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಆದ್ಯತೆ ಸಿಗಬೇಕು.

ಸರ್.ಸಿದ್ದಪ್ಪ ಕಂಬಳಿ ದೇಶದ ಮಹಾನ್ ನಾಯಕ

Sep 22 2024, 01:51 AM IST
ಸರ್.ಸಿದ್ದಪ್ಪ ಕಂಬಳಿ ದೇಶದ ಮಹಾನ್ ನಾಯಕರು ಒಮ್ಮೆಲೆ ಏಳು ಖಾತೆ ಹೊಂದಿ ಮಂತ್ರಿಗಳಾಗಿ ಜನಸೇವೆ ಸಲ್ಲಿಸಿದ್ದಾರೆ

ಯಕ್ಷಗಾನ ಜನರನ್ನು ಆಕರ್ಷಿಸುವ ಕಲೆ: ರೋಹಿದಾಸ ನಾಯಕ

Sep 22 2024, 01:50 AM IST
ಕುಮಟಾ ತಾಲೂಕಿನ ಕೂಜಳ್ಳಿ ಮೋಹನ ನಾಯ್ಕ ರಚಿಸಿದ ಬಯಲಾಟ - ಬಣ್ಣದ ಮನೆ ಕೃತಿಯನ್ನು ಕುಮಟಾದಲ್ಲಿ ಸಾಹಿತಿಗಳು ಬಿಡುಗಡೆ ಮಾಡಿದರು. ಯಕ್ಷಗಾನ ಕಲೆಯಲ್ಲಿ ನೃತ್ಯ, ಸಂಗೀತ, ಸಾಹಿತ್ಯ, ಭಾಗವತಿಕೆ ಎಲ್ಲವೂ ಇದೆ. ಜನರನ್ನು ಆಕರ್ಷಿಸುವ ಕಲೆ ಇದಾಗಿದೆ ಎಂದು ಸಾಹಿತಿ ರೋಹಿದಾಸ ನಾಯಕ ಹೇಳಿದರು.

ಎಫ್ಎಸ್‌ಎಲ್‌ ವರದಿ ಆಧರಿಸಿ ಮುನಿರತ್ನ ವಿರುದ್ಧ ಕ್ರಮ ನಿರ್ಧಾರ : ವಿಪಕ್ಷ ನಾಯಕ ಆರ್. ಅಶೋಕ್

Sep 21 2024, 02:02 AM IST
ಜಾತಿ ನಿಂದನೆ ಪ್ರಕರಣ ದಾಖಲಾಗುತ್ತಿದ್ದಂತೆ ಶಾಸಕ ಮುನಿರತ್ನ ಅವರಿಗೆ ನೊಟೀಸ್ ನೀಡಲಾಗಿದೆ. ಆದರೆ ಕಾಂಗ್ರೆಸ್ ಎಷ್ಟು ಜನರ ಮೇಲೆ ಕ್ರಮ ಕೈಗೊಂಡಿದೆ ಎಂದು ಹೇಳಲಿ. ಎಫ್ ಎಸ್ಎಲ್ ವರದಿಯಲ್ಲಿ ಜಾತಿ ನಿಂದನೆ ಸಾಬೀತಾದರೆ ಶಿಸ್ತು ಕ್ರಮ ಖಚಿತ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಸಿಗಲಿ: ಐ.ವಿ. ನಾಯ್ಕ

Sep 21 2024, 01:54 AM IST
ಪ್ರತಿವರ್ಷ ಪ್ರತಿಭಾ ಕಾರಂಜಿ ನಡೆದರೂ ಇಲ್ಲಿ ಬರುವ ಪ್ರತಿಭೆಗಳು ಹೊಸದಾಗಿರುತ್ತದೆ. ಮಕ್ಕಳಲ್ಲಿನ ಸೂಪ್ತ ಪ್ರತಿಭೆ ಹೊರಹೊಮ್ಮಲು ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ.

ವಾಲ್ಮೀಕಿ ನಾಯಕ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ

Sep 21 2024, 01:50 AM IST
Appointment of new office bearerse for Valmiki Nayak Sangh

ಇಸ್ರೇಲ್‌ - ಲೆಬನಾನ್‌ನ ಹಿಜ್ಬುಲ್ಲಾ ಕದನ : ಉಗ್ರ ನಾಯಕ ಸೇರಿ ನೂರಾರು ಮಂದಿ ಬಲಿ ?

Sep 21 2024, 01:49 AM IST
ಇಸ್ರೇಲ್‌ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಉಗ್ರರ ನಡುವಿನ ಕದನ ತೀವ್ರಗೊಂಡಿದ್ದು, ಪರಸ್ಪರ ನಡೆಸಿದ ದಾಳಿಯಲ್ಲಿ 300ಕ್ಕೂ ಹೆಚ್ಚು ರಾಕೆಟ್‌ ಮತ್ತು ಕ್ಷಿಪಣಿಗಳನ್ನು ಬಳಸಲಾಗಿದೆ. ಹಿಜ್ಬುಲ್ಲಾ ಕಮಾಂಡರ್‌ ಇಬ್ರಾಂಹಿಂ ಅಕಿಲ್‌ ಹತನಾಗಿದ್ದಾನೆ ಎಂದು ವರದಿಗಳು ತಿಳಿಸಿವೆ.

ಟೋಬಿ ಬೆಡಗಿ ಚೈತ್ರಾ ಆಚಾರ್ ಇದೀಗ ಮಾರ್ನೆಮಿ ಸಿನಿಮಾಕ್ಕೆ ನಾಯಕಿ - ಕಿರುತೆರೆ ನಟ ರಿತ್ವಿಕ್‌ ನಾಯಕ

Sep 20 2024, 01:39 AM IST
ಟೋಬಿ ಬೆಡಗಿ ಚೈತ್ರಾ ಆಚಾರ್ ಇದೀಗ ಮಾರ್ನೆಮಿ ಎಂಬ ಸಿನಿಮಾಕ್ಕೆ ನಾಯಕಿ.

ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧದ ಹೇಳಿಕೆ: ಕಾಂಗ್ರೆಸ್‌ನಿಂದ ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು

Sep 19 2024, 02:00 AM IST
ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಆಡಳಿತಾರೂಢ ಎನ್‌ಡಿಎ ನಾಯಕರು ನೀಡಿರುವ ಹೇಳಿಕೆಗಳನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 90
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved