ಭಾರತದಲ್ಲಿ ಮುಸ್ಲಿಮರು ಸಂಕಟ ಪಡುತ್ತಿದ್ದಾರೆ ಎಂದು ಇರಾನ್ನ ಸರ್ವೋಚ್ಚ ನಾಯಕ ಅಯೋತುಲ್ಲಾ ಅಲಿ ಖಮೇನಿ ಆರೋಪ
Sep 17 2024, 12:58 AM ISTಇರಾನ್ನ ಸರ್ವೋಚ್ಚ ನಾಯಕ ಅಯೋತುಲ್ಲಾ ಅಲಿ ಖಮೇನಿ ಅವರು ಭಾರತ, ಗಾಜಾ ಮತ್ತು ಮ್ಯಾನ್ಮಾರ್ನಲ್ಲಿ ಮುಸ್ಲಿಮರು ಸಂಕಟಕ್ಕೊಳಗಾಗಿದ್ದಾರೆ ಎಂದು ಹೇಳಿಕೆ ನೀಡಿದ್ದು, ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ.