• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂದೆಯ ಆತ್ಮಗೌರವ ಕಾಪಾಡದ ಪ್ರಿಯಾಂಕ್‌ ಖರ್ಗೆ : ಬಿಜೆಪಿ ನಾಯಕ ರಾಜೀವ್‌ ಚಂದ್ರಶೇಖರ್‌

Oct 26 2024, 12:56 AM IST

  ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ನಿಲ್ಲಿಸಿದ ಪ್ರಕರಣದಲ್ಲಿ, ತಮ್ಮ ತಂದೆಯ ಆತ್ಮಗೌರವ ಕಾಪಾಡುವಲ್ಲಿ ಅವರ ಪುತ್ರ, ಸಚಿವ ಪ್ರಿಯಾಂಕ್‌ ಖರ್ಗೆ ವಿಫಲರಾಗಿದ್ದಾರೆ ಎಂದು ಬಿಜೆಪಿ ನಾಯಕ ರಾಜೀವ್‌ ಚಂದ್ರಶೇಖರ್‌ ವ್ಯಂಗ್ಯವಾಡಿದ್ದಾರೆ.

ನಮಗೆ ಬ್ರ್ಯಾಂಡ್‌ ಬೆಂಗಳೂರು ಬೇಡ ಸುರಕ್ಷಿತ ನಗರ ಸಾಕು : ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌

Oct 25 2024, 08:02 AM IST

ಸರ್ಕಾರ ನಮಗೆ ಬ್ರ್ಯಾಂಡ್‌ ಬೆಂಗಳೂರು ನೀಡುವುದು ಬೇಡ. ಸುರಕ್ಷಿತ ಬೆಂಗಳೂರು ನೀಡಿದರೆ ಸಾಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಗಿ ಹೇಳಿದ್ದಾರೆ.

ಮುಡಾ ಪ್ರಕರಣದ ಬಗ್ಗೆ ಲೋಕಾಯುಕ್ತರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ: ಜಿ.ಕುಮಾರ ನಾಯಕ

Oct 25 2024, 12:57 AM IST
ನಾನು 2002 ರಿಂದ 2005ರ ವರೆಗೆ ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದೆ. 1998ರಲ್ಲಿ ಭೂ ನೋಟಿಫಿಕೇಶನ್ ಆಗಿದೆ. ಅಂತಿಮ ನೋಟಿಫಿಕೇಶನ್ ಆದ ನಂತರ 45 ದಿನಗಳ ಬಳಿಕ ಡಿನೋಟಿಫಿಕೇಶನ್ ಆಗಿದೆ ಎಂದು ಸಂಸದ ಜಿ.ಕುಮಾರನಾಯಕ ತಿಳಿಸಿದರು.

ಚೆನ್ನಮ್ಮನ ಹೋರಾಟ ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಲಿ: ಹೇಮಲತಾ ನಾಯಕ

Oct 24 2024, 12:50 AM IST
ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹಬ್ಬಿಸಿದಂತಹ ಮಹಿಳೆಯಾಗಿದ್ದು, ಸ್ವಾತಂತ್ರ್ಯಕ್ಕಾಗಿ ಮಾಡಿದಂತಹ ಅವರ ಹೋರಾಟ ಇಂದಿನ ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಬೇಕು.

ವಾರ್ಡ್‌ ಸಭೆ ಮಾಡಿ ಜನರ ಸಮಸ್ಯೆ ಆಲಿಸಿ: ಶಂಕರ ನಾಯಕ

Oct 24 2024, 12:38 AM IST
ನರೇಗಾ ಕಾಮಗಾರಿ ನಡೆಯಬೇಕಾದರೆ ಮೊದಲು ವಾರ್ಡ್‌ಗಳ ಸಭೆ ಮಾಡಿ, ಜನರ ಸಮಸ್ಯೆ ಆಲಿಸಬೇಕು.

ರೋಗಬಾಧಿತ ಅಡಕೆ ತೋಟಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ

Oct 23 2024, 12:37 AM IST
ಲಂಡಕನಳ್ಳಿಯ ನಿರಂಜನ ಕಾಮತ್, ಮಳಲಗಾಂವನ ಶಾಸಕ ಭೀಮಣ್ಣ ನಾಯ್ಕ ಅವರು ತೋಟಗಳಿಗೆ ಭೇಟಿ ನೀಡಿ ಅಡಕೆ ಬೆಳೆಯಲ್ಲಿ ರಿಂಗ್ ಸ್ಪಾಟ್ ವೈರಸ್ ಬಾಧಿಸಿರುವ ಕ್ಷೇತ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ರೈತರಿಗೆ ಅಗತ್ಯ ಸಲಹೆ- ಸೂಚನೆಗಳನ್ನು ನೀಡಿದರು.

ಅಂಗನವಾಡಿ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಯತ್ನ: ಶಾಸಕ ಭೀಮಣ್ಣ ನಾಯ್ಕ ಭರವಸೆ

Oct 22 2024, 12:21 AM IST
ಅಂಗನವಾಡಿ ಸಿಬ್ಬಂದಿಯ ಸಮಸ್ಯೆಗಳ ಕುರಿತು ಸದನದಲ್ಲಿ ಧ್ವನಿ ಎತ್ತಿ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಭೀಮಣ್ಣ ನಾಯ್ಕ ಭರವಸೆ ನೀಡಿದರು.

ಅರಣ್ಯ ಭೂಮಿ ಹಕ್ಕು ಭಿಕ್ಷೆಯಲ್ಲ, ಸಂವಿಧಾನಬದ್ಧ ಹಕ್ಕು: ರವೀಂದ್ರ ನಾಯ್ಕ

Oct 21 2024, 12:42 AM IST
ನಿರಂತರ 33 ವರ್ಷ ಹೋರಾಟ ಸಂಘಟನೆ ಮೂಲಕ ಅರಣ್ಯಭೂಮಿ ಹಕ್ಕಿಗಾಗಿ ಜನಾಂದೋಲನ ಜರುಗಿದರೂ ಸಹಿತ ಅರಣ್ಯವಾಸಿಗಳಿಗೆ ಭೂಮಿ ಹಕ್ಕು ದೊರಕದಂತಾಗಿದೆ.

ಸ್ವಯಂ ಸೇವಕರು ಜೀವನದಲ್ಲಿ ಶಿಸ್ತು ರೂಢಿಸಿಕೊಳ್ಳಲಿ: ಎ. ಬಾಬು ನಾಯ್ಕ

Oct 20 2024, 01:48 AM IST
ಘಟಕದ ಸ್ವಯಂಸೇವಕರು ಬದ್ಧತೆ, ಸಮಯ ಪ್ರಜ್ಞೆ ರೂಢಿಸಿಕೊಂಡು ಸಮಾಜ ಸೇವೆಯಲ್ಲಿ ಮಾದರಿಯಾಗಿ ತೊಡಗಿಕೊಳ್ಳಬೇಕು ಎಂದು ಧ.ಗ್ರಾ.ಯೋ. ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ ಹೇಳಿದರು.

ಲೋಕಾಯುಕ್ತ ಕಚೇರಿಗೆ ತೆರಳಿ ಮಾಹಿತಿ ನೀಡಿದ ಸಂಸದ ಕುಮಾರ್ ನಾಯ್ಕ್

Oct 20 2024, 01:46 AM IST
ಸುಮಾರು ಮೂರು ತಾಸು ವಿಚಾರಣೆ ಎದರಿಸಿದರು
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 101
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved