• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮಸಮುದ್ರದಲ್ಲಿ ವೀರ ಮದಕರಿ ನಾಯಕ ಪುತ್ಥಳಿ ಅನಾವರಣ

Sep 04 2024, 01:59 AM IST
ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಅವರು ವೀರ ಮದಕರಿ ನಾಯಕ ಅವರ ಪುತ್ಥಳಿ ಅನಾವರಣ ಮಾಡಿದರು.

ಪುತ್ತೂರು ನಗರಸಭೆ: ಅಧ್ಯಕ್ಷೆ ಲೀಲಾವತಿ ನಾಯ್ಕ್, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ ಅವಿರೋಧ ಆಯ್ಕೆ

Sep 04 2024, 01:49 AM IST
ನಗರಸಭೆಯಲ್ಲಿ ಬಿಜೆಪಿ ೨೫ ಸ್ಥಾನ ಹೊಂದಿದೆ. ಪ್ರತಿಪಕ್ಷ ಕಾಂಗ್ರೆಸ್ ೫ ಮತ್ತು ಎಸ್‌ಡಿಪಿಐ ೧ ಸ್ಥಾನ ಹೊಂದಿವೆ. ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡದಿರಲು ನಿರ್ಧರಿಸಿದ ಕಾರಣ ಬಿಜೆಪಿಯ ಇಬ್ಬರೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾದರು.

ಬಸ್ಸಿಗೆ ಕಲ್ಲು ತೂರಿದ್ದು ಖಂಡನೀಯ: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಆಳ್ವ

Sep 03 2024, 01:38 AM IST
ಮಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರಾಗಲಿ, ಬೇರೆ ಯಾರೇ ಆದರೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡೋದನ್ನು ಖಡಾಖಂಡಿತವಾಗಿ ಖಂಡಿಸುತ್ತೇವೆ ಎಂದು ಪಾಲಿಕೆಯ ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರ ಪಾರ್ಟಿ: ಸುನೀಲ ನಾಯ್ಕ

Sep 02 2024, 02:02 AM IST
ಎಲ್ಲ ಮುಖಂಡರು ಪ್ರತಿ ಬೂತ್ ಮಟ್ಟದಲ್ಲೂ ಹೆಚ್ಚಿನ ಸದಸ್ಯರನ್ನು ಮಾಡಲು ಮುಂದಾಗಬೇಕು. ಇದರಿಂದ ಪಕ್ಷ ಸಂಘಟನೆಗೆ ಬಲ ಬರುತ್ತದೆ. ಬಿಜೆಪಿ ಇಷ್ಟೊಂದು ಬೆಳೆಯಲು ಕಾರ್ಯಕರ್ತರ ಪರಿಶ್ರಮವೇ ಕಾರಣ ಎಂದು ಮಾಜಿ ಶಾಸಕ ಸುನೀಲ ನಾಯ್ಕ ತಿಳಿಸಿದರು.

ಕಾಂಗ್ರೆಸ್‌ ರಾಜಭವನ ಚಲೋಗೆ ಬಿಜೆಪಿ ಕಿಡಿ: ಸರ್ಕಾರ ಸಂಪೂರ್ಣ ವಿಫಲ ಎಂದ ವಿಪಕ್ಷ ನಾಯಕ

Sep 01 2024, 01:52 AM IST
ಆಡಳಿತಾರೂಢ ಕಾಂಗ್ರೆಸ್‌ ಬೀದಿಗಿಳಿದು ಧರಣಿ ನಡೆಸಿರುವುದನ್ನು ಗಮನಿಸಿದರೆ ಆಡಳಿತದಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬುದು ಸಾಬೀತಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ.

ಗಣೇಶ ಪ್ರತಿಷ್ಠಾಪನೆಗೆ ಪರವಾನಗಿ ಕಡ್ಡಾಯ: ಡಿಎವೈಎಸ್ಪಿ ವೆಂಕಟಪ್ಪ ನಾಯಕ

Sep 01 2024, 01:51 AM IST
ನ್ಯಾಯಾಲಯದ ಆದೇಶದಂತೆ ಡಿಜೆ ಬಳಸುವಂತಿಲ್ಲ. ಒಂದು ವೇಳೆ ಬಳಸಿದರೆ ಕೇವಲ ಎರಡು ಸ್ಪೀಕರ್ ಬಾಕ್ಸ್ ಮಾತ್ರ ಬಳಸಬಹುದು.

ಉದ್ಯೋಗ ಮಾಡುವುದಕ್ಕಲ್ಲ, ಉದ್ಯೋಗ ನೀಡುವತ್ತ ಗಮನ ಹರಿಸಿ: ಪ್ರತಿಕ್ಷಾ ನಾಯಕ್

Aug 30 2024, 01:13 AM IST
ಜಿಲ್ಲಾ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ, ಮುದರಂಗಡಿ ಸಮರ್ಪಣಾ ಚಾರಿಟೆಬಲ್ ಟ್ರಸ್ಟ್‌ ಸಹಯೋಗದೊಂದಿಗೆ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ವಿದ್ಯಾಪೋಷಕ್ ನಿಧಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಮಾರೋಪ ನಡೆಯಿತು.

ಪೆಪೆ ಸಿನಿಮಾ ನಿಮ್ಮೊಳಗೊಂದು ಮೌನವನ್ನು ಉಳಿಸುತ್ತದೆ : ನಾಯಕ ವಿನಯ್‌ ರಾಜ್‌ ಕುಮಾರ್‌

Aug 30 2024, 01:07 AM IST
ಪೆಪೆ ಸಿನಿಮಾದ ವಿಶೇಷತೆ ಬಗ್ಗೆ ನಾಯಕ ವಿನಯ್‌ ರಾಜ್‌ಕುಮಾರ್ ಮಾತನಾಡಿದ್ದಾರೆ.

ದಿ. ರಾಜು ತಾಂಡೇಲರ ಹೆಸರು ಅಜರಮರವಾಗಲಿ: ರೂಪಾಲಿ ನಾಯ್ಕ

Aug 30 2024, 01:01 AM IST
ರಾಜು ತಾಂಡೇಲ್ ಅವರು ಸಮಾಜದಲ್ಲಿ ಅಪರೂಪದ ವ್ಯಕ್ತಿತ್ವ ಹೊಂದಿದವರು ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.

ಸ್ವ ಉದ್ಯೋಗದಿಂದ ವಿಕಸಿತ ಭಾರತ ನಿರ್ಮಾಣ: ಗಂಗಾಧರ್ ನಾಯ್ಕ್

Aug 29 2024, 12:53 AM IST
ಮಡಿಕೇರಿ ಗಾಂಧಿ ಭವನದಲ್ಲಿ ಖಾದಿ ಗ್ರಾಮೋದ್ಯೋಗ ಆಯೋಗ, ಕರ್ನಾಟಕ ಸರ್ಕಾರ ಮತ್ತು ಮೈಸೂರಿನ ಸರ್ವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬುಧವಾರ ಪ್ರಧಾನಮಂತ್ರಿ ಅಉದ್ಯೋಗ ಸೃಜನ ಅರಿವು ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 90
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved