• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರಸಿಯಲ್ಲಿ ಪಾರ್ಕಿಂಗ್‌ ಸಮಸ್ಯೆಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ಕ್ರಮ: ಶಾಸಕ ಭೀಮಣ್ಣ ನಾಯ್ಕ

Aug 22 2024, 12:51 AM IST
ಶಿರಸಿಯ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ವರ್ತಕರು, ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಶಾಸಕ ಭೀಮಣ್ಣ ನಾಯ್ಕ ಸಭೆ ನಡೆಸಿದರು.

ಯಲ್ಲಾಪುರ ಪಪಂ ಕಾಂಗ್ರೆಸ್‌ ತೆಕ್ಕೆಗೆ, ಅಧ್ಯಕ್ಷರಾಗಿ ನರ್ಮದಾ ನಾಯ್ಕ ಆಯ್ಕೆ

Aug 22 2024, 12:49 AM IST
ಪಪಂ ಅಧ್ಯಕ್ಷ ಸ್ಥಾನಕ್ಕೆ ನರ್ಮದಾ ನಾಯ್ಕ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಮಿತ್ ಅಂಗಡಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ತಹಸೀಲ್ದಾರ್ ಅಶೋಕ ಭಟ್ಟ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಅಂಬೇಡ್ಕರ್ ನಗರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಿವಪ್ಪ ನಾಯಕ

Aug 22 2024, 12:48 AM IST
ಅಂಬೇಡ್ಕರ್ ನಂಗರದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಎಲ್ಲೆಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪರಿಶೀಲಿಸಿದರು.

ಬಂಧನ ಭೀತಿಯಿಂದ ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ ನಾಪತ್ತೆ

Aug 22 2024, 12:47 AM IST
ಕನ್ನಡಪ್ರಭ ವಾರ್ತೆ ರಾಮನಗರಬ್ಯಾಟರಾಯನಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣವೊಂದರ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್ ಶಂಕರ್ ನಾಯ್ಕ್ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಆದರೀಗ ಶಂಕರ್ ನಾಯ್ಕ್ ಮೊಬೈಲ್ ಸ್ವಿಚ್‌ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ.

ಸಾಧಕರ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗದಿರಲಿ: ಭೀಮಣ್ಣ ನಾಯ್ಕ

Aug 21 2024, 12:40 AM IST
ನಾರಾಯಣ ಗುರುಗಳ ಚರಿತ್ರೆ ತಿಳಿದುಕೊಳ್ಳಬೇಕು. ಅದು ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಸಾಮಾಜಿಕ ಪರಿವರ್ತನೆಗೆ ಉತ್ತಮ ನಾಯಕತ್ವ ಮುಖ್ಯ: ರೇವಣ್ಣ ನಾಯ್ಕ್

Aug 21 2024, 12:35 AM IST
ಸಮಾಜದಲ್ಲಿ ಪರಿವರ್ತನೆ ಕಾಣಬೇಕಾದರೆ ಉತ್ತಮ ನಾಯಕತ್ವ ಎನ್ನುವುದು ಬಹಳ ಮುಖ್ಯ. ಅದನ್ನು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ತನ್ನ ಜೀವಿತಾವಧಿಯಲ್ಲಿ ಸಾಬೀತುಪಡಿಸಿದರು ಎಂದು ಮುಖ್ಯಶಿಕ್ಷಕ ಬಿ.ಬಿ. ರೇವಣ್ಣ ನಾಯ್ಕ್ ಅಭಿಪ್ರಾಯಪಟ್ಟರು.

ಅರಸು ಈ ರಾಜ್ಯ ಕಂಡ ಮಹಾನ್‌ ಧೀಮಂತ ನಾಯಕ

Aug 21 2024, 12:30 AM IST
ಅರಸು ಈ ರಾಜ್ಯ ಕಂಡ ಮಹಾನ್‌ ಧೀಮಂತ ನಾಯಕ

ಅತ್ಯಂತ ಕಿರಿಯ ಪ್ರಧಾನಿಯಾಗಿ, ಅತಿದೊಡ್ಡ ಸುಧಾರಣೆ ತಂದ ಕಾಂಗ್ರೆಸ್‌ ನಾಯಕ - ದೇಶಕ್ಕೆ ಆಧುನಿಕ ಸ್ಪರ್ಶ ನೀಡಿದ ರಾಜೀವ್

Aug 20 2024, 12:14 PM IST

ದೇಶದಲ್ಲಿ ಕಂಪ್ಯೂಟರ್‌ ಹಾಗೂ ಟೆಲಿಫೋನ್‌ ಕ್ರಾಂತಿ, ಮತದಾನದ ವಯೋಮಿತಿ 21ರಿಂದ 18ಕ್ಕೆ ಇಳಿಕೆ, ನವೋದಯ ಶಾಲೆಗಳ ನಿರ್ಮಾಣ, ಗಂಗಾ ನದಿಯ ಮಾಲಿನ್ಯ ನಿಯಂತ್ರಣ ಯೋಜನೆ, ಆರ್ಥಿಕ ಉದಾರೀಕರಣದ ಕ್ರಮಗಳು ಮೊದಲಾದ ಸರಣಿ ಸಾಧನೆಗಳು ರಾಜೀವ್ ಗಾಂಧಿಯವರ ಹೆಸರಿನಲ್ಲಿವೆ.

ಬಿಜೆಪಿ ಹುನ್ನಾರ ಫಲಿಸದು: ಪಿ.ಟಿ. ಪರಮೇಶ್ವರ ನಾಯ್ಕ

Aug 20 2024, 12:57 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲ ಥಾವರ್‌ಚಂದ್ ಗೆಹಲೊತ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಹೊಸಪೇಟೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಸೋಮವಾರ ಪಾದಯಾತ್ರೆ ನಡೆಸಲಾಯಿತು.

ಅಚ್ಚುಕಟ್ಟು ಪ್ರದೇಶದ ರೈತರ ಸಮಸ್ಯೆ ಕುರಿತು ಲೋಕಸಭೆಯಲ್ಲಿ ಚರ್ಚೆ: ಕುಮಾರ ನಾಯಕ

Aug 20 2024, 12:55 AM IST
ಜಲಾಶಯದ ಮೇಲೆ ಕೇವಲ ರೈತರಲ್ಲದೆ ಈ ಭಾಗದಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಸುಮಾರು 2 ಲಕ್ಷ ಜನರು ಜಲಾಶಯದ ಮೇಲೆ ಅವಲಂಬಿತರಾಗಿದ್ದಾರೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 90
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved