• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಷ್ಟರನ್ನು ಶಿಕ್ಷಿಸಿ, ಶಿಷ್ಟ ರಕ್ಷಣೆಯೇ ದಸರಾ ಸಂಕೇತ: ಚಂದ್ರಶೇಖರ್ ನಾಯ್ಕ್

Oct 14 2024, 01:15 AM IST
ವಿಜಯದಶಮಿಯ ಅಂಗವಾಗಿ ತಹಶೀಲ್ದಾರ್ ಚಂದ್ರಶೇಖರ ನಾಯ್ಕ್ ಸಾಗರ ಬನ್ನಿಕಟ್ಟೆಯಲ್ಲಿ ಸೀಮೋಲಂಘನಾ ಶಾಸ್ತ್ರ ನೆರವೇರಿಸಿದರು.

ಸಲ್ಮಾನ್‌ ಆಪ್ತ, ಮಾಜಿ ಸಚಿವ ಹಾಗೂ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ

Oct 13 2024, 08:11 AM IST

ಈ ಹಿಂದೆ ಸಲ್ಮಾನ್‌ ಖಾನ್-ಶಾರುಖ್‌ ಖಾನ್ ಜಗಳ ಬಗೆಹರಿಸಿದ್ದ ಸಲ್ಮಾನ್‌ ಆಪ್ತ, ಮಾಜಿ ಸಚಿವ ಹಾಗೂ ಎನ್‌ಸಿಪಿ (ಅಜಿತ್‌ ಬಣ) ನಾಯಕ ಬಾಬಾ ಸಿದ್ದಿಕಿ ಅವರನ್ನು ಶನಿವಾರ ರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಸಾಮಾಜಿಕ ಒಗ್ಗಟ್ಟು ಪ್ರಜಾಪ್ರಭುತ್ವದ ಶಕ್ತಿ ವೃದ್ಧಿಗೆ ಕಾರಣ: ರಾಜೀವ ನಾಯ್ಕ

Oct 09 2024, 01:43 AM IST
ಸಮಾಜದಿಂದ ನೆರವು ಪಡೆದು ಸಶಕ್ತರಾದವರು ಮರಳಿ ಸಮಾಜದ ಋಣ ತೀರಿಸಬೇಕು. ನಾಮಧಾರಿ ಸಮಾಜವು ರಾಜಕೀಯ, ಆರ್ಥಿಕ, ಸಾಮಾಜಿಕವಾಗಿ ಬೆಳೆಯಬೇಕು.

ಅಣ್ಣಾಸಾಹೇಬ ದೂರದೃಷ್ಟಿ ನಾಯಕ

Oct 09 2024, 01:34 AM IST
ಸಹಕಾರ, ಶಿಕ್ಷಣ, ಕೃಷಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆಯವರು ಸಮಾಜಮುಖಿ ಕೆಲಸ ಮಾಡುವ ಮೂಲಕ ಜನರ ಅಭಿಮಾನ ಪ್ರೀತಿ ಮತ್ತು ವಿಶ್ವಾಸ ಗಳಿಸಿದ್ದಾರೆ ಎಂದು ಕೊಲ್ಲಾಪೂರ ರಾಜ್ಯಸಭೆ ಸದಸ್ಯ ಧನಂಜಯ ಮಹಾಡಿಕ ಹೇಳಿದರು.

ಕಸ್ತೂರಿರಂಗನ್ ವರದಿ ನೆಪದಲ್ಲಿ ತೊಂದರೆ ನೀಡಬೇಡಿ: ಶಾಸಕ ಭೀಮಣ್ಣ ನಾಯ್ಕ

Oct 09 2024, 01:31 AM IST
ಉತ್ತರ ಕನ್ನಡ ದೇಶದ ಅಭಿವೃದ್ಧಿಗಾಗಿಯೂ ತ್ಯಾಗ ಮಾಡಿದೆ. ಜಲ ವಿದ್ಯುತ್ ಯೋಜನೆಗಳು, ಕೈಗಾ ಅಣು ಸ್ಥಾವರದಂತಹ ಯೋಜನೆಗಳಿಗೆ ಜಾಗ ನೀಡಿದ್ದೇವೆ. ಹೀಗಿರುವಾಗ ಈ ವರದಿಯಿಂದ ಜಿಲ್ಲೆಗೆ ವಿನಾಯಿತಿ ನೀಡಬೇಕು.

ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ಬಿಜೆಪಿಯೇ ನೇರ ಕಾರಣ: ಗೋವಿಂದ ನಾಯ್ಕ

Oct 08 2024, 01:15 AM IST
ಮರಳಿಲ್ಲದೇ ಮನೆ, ಕಟ್ಟಡ ಮುಂತಾದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ.

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಲಿ: ಶಾಸಕ ಭೀಮಣ್ಣ ನಾಯ್ಕ

Oct 08 2024, 01:11 AM IST
ಕ್ರೀಡೆ ವಿದ್ಯಾರ್ಥಿಗಳಿಗೆ ಮಾನಸಿಕ ದೃಢತೆ ಕ್ರೀಡೆ ಹಾಗೂ ಗುರಿಯನ್ನು ತಲುಪಲು ಸ್ಫೂರ್ತಿ ನೀಡುತ್ತದೆ.

ಗೆಲುವಿಗೆ ಹಿಗ್ಗಬೇಡಿ, ಸೋಲಿಗೆ ಅಂಜಬೇಡಿ: ಶಾಸಕ ಭೀಮಣ್ಣ ನಾಯ್ಕ

Oct 08 2024, 01:09 AM IST
ಸೋಲಾಯಿತು ಎಂದು ಅಂಜಿದರೆ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿಲ್ಲ. ಆದರೆ, ಸಮಯ ಹಾಳು ಮಾಡಿಕೊಂಡು ಸೋತರೆ ನಮಗೆ ನಾವೇ ಹೊಣೆ.

ಈ ಸಲ ಕಪ್‌ ಬಿಟ್ಟು ಕೊಡಲ್ಲ: ಕನ್ನಡಪ್ರಭ ಸಂದರ್ಶನದಲ್ಲಿ ಬೆಂಗಳೂರು ಬುಲ್ಸ್‌ ನಾಯಕ ಪ್ರದೀಪ್‌

Oct 08 2024, 01:08 AM IST
ಬೆಂಗ್ಳೂರಿನ ಫ್ಯಾನ್ಸ್‌ ನಮ್ಮ ಬಲ, ಅವರನ್ನು ನಿರಾಸೆಗೊಳಿಸಲ್ಲ ಎಂದು ಪ್ರದೀಪ್‌ ಹೇಳಿದ್ದಾರೆ. ಬುಲ್ಸ್‌ಗೆ 2019ರ ಬಳಿಕ ಮತ್ತೊಮ್ಮೆ ಟ್ರೋಫಿ ಗೆಲ್ಲಿಸಿಕೊಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸಂಘಟನೆ ಬದ್ಧ: ದತ್ತಾತ್ರೇಯ ನಾಯ್ಕ

Oct 08 2024, 01:07 AM IST
, 20 ಬೇರೆ ಬೇರೆ ವಲಯದಲ್ಲಿ ಸಂಘಟನೆ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುತ್ತದೆ‌. 5700ಕ್ಕೂ ಮೇಲ್ಪಟ್ಟು ಸಂಘಟನೆ ಇದರ ಅಡಿಯಲ್ಲಿ ಕೆಲಸ ಮಾಡುತ್ತದೆ‌.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 101
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved