• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳ ಉತ್ಸಾಹದ ಚಿಲುಮೆ ಬತ್ತದಿರಲಿ: ಶಾಸಕ ಭೀಮಣ್ಣ ನಾಯ್ಕ

May 30 2025, 12:34 AM IST
ಮೈಸೂರಿನ ನಮ್ಮ ದಸರಾ ಜಗತ್ತಿಗೆ ಮಾದರಿಯಾಗಿದೆ.

ಇಸ್ರೇಲ್ ದಾಳಿಗೆ ಹಮಾಸ್ ನಾಯಕ ಸಿನ್ವಾರ್‌ ಬಲಿ : ನೆತನ್ಯಾಹು

May 29 2025, 02:22 AM IST
ಇತ್ತೀಚೆಗೆ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ ಸಂಘಟನೆಯ ನಾಯಕ, ಇಸ್ರೇಲ್ - ಹಮಾಸ್‌ ಯುದ್ಧದ ಸೂತ್ರಧಾರಿ ಯಾಹ್ಯಾ ಸಹೋದರ ಮೊಹಮ್ಮದ್‌ ಸಿನ್ವಾರ್‌ರನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಪ್ಪಿಕೊಂಡಿದ್ದಾರೆ.

ಲೈಸನ್ಸ್ ಇಲ್ಲದೆ ಲಿಕ್ಕರ್ ಮಾರಿದರೆ ಹೊಟೇಲ್‌ ಲೈಸನ್ಸ್ ರದ್ದು: ಶಾಸಕ ಭೀಮಣ್ಣ ನಾಯ್ಕ

May 29 2025, 12:16 AM IST
ಹಳ್ಳಿಗಳಲ್ಲಿರುವ ಅಂಗಡಿಗಳಲ್ಲಿ ರಾಜಾರೋಷವಾಗಿ ಸರಾಯಿ ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಮಾಹಿತಿ ಬಂದಿದೆ.

ನೆಹರೂ ಅಪ್ಪಟ ದೇಶ ಪ್ರೇಮ ಹೊಂದಿದ್ದ ನಾಯಕ

May 28 2025, 12:10 AM IST
ವಿದೇಶದಲ್ಲಿ ಕಲಿತಿದ್ದರು, ದೇಶದ ಸ್ವಾತಂತ್ರಕ್ಕಾಗಿ ಮಹಾತ್ಮ ಗಾಂಧಿಯೊಂದಿಗೆ ಸೇರಿ ದೇಶಕ್ಕೆ ಸ್ವಾತಂತ್ರ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪಂಡಿತ ಜವಹರಲಾಲ್ ನೆಹರು, ಅಪ್ಪಟ್ಟದೇಶ ಪ್ರೇಮ ಹೊಂದಿದ್ದ ನಾಯಕ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಅಭಿಪ್ರಾಯಪಟ್ಟಿದ್ದಾರೆ.

ಕೊಚ್ಚಿಹೋದ ಬೆಣ್ಣೆಹೊಳೆ ತಾತ್ಕಾಲಿಕ ಸೇತುವೆ: ಅಧಿಕಾರಿಗಳನ್ನು ತರಾಟೆಗೈದ ಶಾಸಕ ಭೀಮಣ್ಣ ನಾಯ್ಕ

May 25 2025, 01:20 AM IST
ನಿರ್ಲಕ್ಷ್ಯ ತೋರಿದ ಗುತ್ತಿಗೆ ಪಡೆದ ಆರ್‌ಎನ್‌ಎಸ್ ಅಧಿಕಾರಿಗಳನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.

ಶಿರಸಿ ಸುದ್ದಾಪುರ ಕ್ಷೇತ್ರದಲ್ಲಿ ₹೩೮೨ ಕೋಟಿ ಅಭಿವೃದ್ಧಿ ಕಾಮಗಾರಿ: ಶಾಸಕ ಭೀಮಣ್ಣ ನಾಯ್ಕ

May 24 2025, 01:03 AM IST
ಶಾಸಕನಾಗಿ ಎರಡು ವರ್ಷ ಪೂರೈಸಿದ್ದು, ಈ ಅವಧಿಯಲ್ಲಿ ಕ್ಷೇತ್ರದಲ್ಲಿ ₹೩೮೨ ಕೋಟಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ.

ಛಲವಾದಿ ನಾರಾಯಣ ಸ್ವಾಮಿ ಎದುರು ಕಾಂಗ್ರೆಸ್ಸಿಗರ ದುರ್ವರ್ತನೆಗೆ ರೂಪಾಲಿ ನಾಯ್ಕ ಖಂಡನೆ

May 23 2025, 12:03 AM IST
ರಾಜ್ಯದಲ್ಲಿ ಪ್ರಜಾಪ್ರಭುತ್ವ ಮಾದರಿಯ ಸರ್ಕಾರ ಇದೆಯೇ ಅಥವಾ ಸರ್ವಾಧಿಕಾರಿ ಆಡಳಿತ ಇದೆಯೇ

ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಗೆ ದಿಗ್ಬಂಧನ

May 22 2025, 01:03 AM IST
ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆಯವರನ್ನು ನಾಯಿಗೆ ಹೋಲಿಕೆ ಮಾಡಿ ಹೇಳಿಕೆ ನೀಡಿದ್ದ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಚಿತ್ತಾಪುರದಲ್ಲಿ ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ದಿಗ್ಭಂಧನ ಹಾಕಿರುವ ಪ್ರಸಂಗ ನಡೆದಿದೆ.

ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸಚಿವರಿಗೆ ರೂಪಾಲಿ ನಾಯ್ಕ ಮನವಿ

May 22 2025, 12:52 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ನೈಸರ್ಗಿಕ, ಪೌರಾಣಿಕ, ಐತಿಹಾಸಿಕ ಮತ್ತಿತರ ಪ್ರವಾಸಿ ತಾಣಗಳಿವೆ. ವಿಶಾಲವಾದ ಕಡಲತೀರ ಇದೆ.

ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವವರರು : ಸಂಕ್ಷಿಪ್ತ ಜೀವನ ಚರಿತ್ರೆ

May 20 2025, 01:00 AM IST

 ಜೆಎಸ್ಎಸ್‌ ಮಹಿಳಾ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ.ಮಹೇಂದ್ರಮೂರ್ತಿ ದೇವನೂರು ‘ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವರರು’- ಸಂಕ್ಷಿಪ್ತ ಜೀವನ ಚರಿತ್ರೆ ಕೃತಿ ಪ್ರಕಟಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 90
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved