• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ವಕೀಲರಿಂದ ಮದಕರಿ ನಾಯಕ ನಾಟಕ ಪ್ರದರ್ಶನ

Oct 08 2024, 01:04 AM IST
ಜಿಲ್ಲಾ ವಕೀಲರ ಸಂಘ ಚಿತ್ರದುರ್ಗ ಹಾಗೂ ಜಿಲ್ಲಾ ವಕೀಲರ ಸಾಂಸ್ಕೃತಿಕ ಬಳಗದ ಆಶ್ರಯದಲ್ಲಿ ಅ.13 ರಂದು ಮದಕರಿ ನಾಯಕ ಜಯಂತಿ ಹಾಗೂ ದಸರಾ ಹಬ್ಬದ ಪ್ರಯುಕ್ತ ರಾಜವೀರ ಮದಕರಿ ನಾಯಕ ಎಂಬ ಐತಿಹಾಸಿಕ ನಾಟಕ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ನಾಟಕದ ನಿರ್ದೇಶಕ ಎಸ್. ವಿಜಯಕುಮಾರ್ ಹೇಳಿದರು.

ಸಿದ್ದರಾಮಯ್ಯ 40 ವರ್ಷಗಳಿಂದ ಮುಖವಾಡ ರಾಜಕಾರಣ ಮಾಡ್ತಾ ಇದ್ದಾರೆ - ಪ್ರತಾಪ್ ಸಿಂಹ ನಾಯಕ್ ಟೀಕೆ

Oct 07 2024, 01:46 AM IST
ತಾವೊಬ್ಬ ಪರಿಶುದ್ಧ ರಾಜಕಾರಣಿ ಎಂದು ಹೇಳಿಕೊಳ್ಳುತ್ತಿದ್ದ ಸಿದ್ದರಾಮಯ್ಯ ಅವರು ಕಳೆದ 40 ವರ್ಷಗಳಿಂದ ಮುಖವಾಡದ ರಾಜಕಾರಣ ಮಾಡಿದ್ದಾರೆ ಎನ್ನುವುದು ಸಾಬೀತಾಗಿದೆ ಎಂದು ಪ್ರತಾಪ್‌ ಸಿಂಹ ನಾಯಕ್‌ ಹೇಳಿದರು.

ಕಾನೂನಾತ್ಮಕ ದಾರಿಯಲ್ಲಿ ಸಾಗಿದರೆ ನೆಮ್ಮದಿಯ ಬದುಕು: ನ್ಯಾ.ಮಂಜುನಾಥ ನಾಯಕ್ ಅಭಿಮತ

Oct 07 2024, 01:40 AM IST
ಶಿವಮೊಗ್ಗದ ಮಹಾತ್ಮಗಾಂಧೀ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್‌ ಸಭಾಂಗಣದಲ್ಲಿ ಶನಿವಾರ ಕಾನೂನು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಚುನಾವಣೆ ರ್‍ಯಾಲಿ ಸಂದರ್ಭದಲ್ಲಿ ವೇದಿಕೆಯಲ್ಲೇ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ ನೀಡಿದ ಹರ್ಯಾಣ ಕಾಂಗ್ರೆಸ್‌ ನಾಯಕ

Oct 06 2024, 01:24 AM IST
ಹರ್ಯಾಣ ಚುನಾವಣೆ ರ್‍ಯಾಲಿ ಸಂದರ್ಭದಲ್ಲಿ ವೇದಿಕೆ ಮೇಲೆ ತನ್ನ ಪಕ್ಷದ ಮಹಿಳಾ ಕಾರ್ಯಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ ಕಾಂಗ್ರೆಸ್‌ ನಾಯಕರು ಆಕೆಗೆ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಿರೂರು, ಸ್ಥಳೀಯರ ದೇಹ ಪತ್ತೆಯಾಗುವ ತನಕ ಕಾರ್ಯಾಚರಣೆ ಮುಂದುವರಿಸಲಿ: ರೂಪಾಲಿ ನಾಯ್ಕ

Oct 06 2024, 01:17 AM IST
ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಕಣ್ಮರೆಯಾಗಿರುವ ಸ್ಥಳೀಯರಾದ ಜಗನ್ನಾಥ ನಾಯ್ಕ ಹಾಗೂ ಲೋಕೇಶ ನಾಯ್ಕ ಅವರ ದೇಹವನ್ನು ಪತ್ತೆ ಹಚ್ಚುವ ತನಕ ಕಾರ್ಯಾಚರಣೆಯನ್ನು ಮುಂದುವರಿಸಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಶಾಸಕರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ವಿನಂತಿಸಿದ್ದಾರೆ.

ನಾಯಕ ಸಮುದಾಯ ಕವಲು ದಾರಿಯಲ್ಲಿ ಸಾಗಿದರೆ ಏಳಿಗೆ ಅಸಾಧ್ಯ

Oct 05 2024, 01:47 AM IST
ಕೆಲವರು ನಾಯಕ ಸಮುದಾಯ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸಮುದಾಯ ಕವಲು ಹಾದಿಯಲ್ಲಿ ಸಾಗಿದರೆ ಸಮಾಜದ ಏಳಿಗೆ ಸಾಧ್ಯವಿಲ್ಲವೆಂದು ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಹೇಳಿದರು.

ಮಹಿಳೆ,ಮಕ್ಕಳ ಕಾನೂನು ಕಟ್ಟಕಡೆಯ ವ್ಯಕ್ತಿಯನ್ನು ತಲುಪಬೇಕು: ನ್ಯಾ.ಮಂಜುನಾಥ ನಾಯಕ್

Oct 05 2024, 01:31 AM IST
ಶಿವಮೊಗ್ಗದ ಸಿಮ್ಸ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಪೌರ ಕಾರ್ಮಿಕರನ್ನು ಗೌರವಿಸಿ: ಶಾಸಕ ಕೆ.ನೇಮರಾಜ ನಾಯ್ಕ

Oct 04 2024, 01:07 AM IST
ಪೌರ ಕಾರ್ಮಿಕರು ತಮ್ಮ ಕೆಲಸದ ಜೊತೆಗೆ ತಮ್ಮ ವೈಯಕ್ತಿಕ ಆರೋಗ್ಯದತ್ತ ಚಿತ್ತ ಹರಿಸಬೇಕು.

ಅಂಕೋಲಾದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗಲಿ: ರಮಾನಂದ ನಾಯಕ

Oct 04 2024, 01:01 AM IST
ಅಂಕೋಲಾ ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣದ ಅವಶ್ಯಕತೆ ಇದೆ.

ವಿಜಯದಶಮಿಯಂದು ಶಿರಸಿಯ ಟ್ರಾಫಿಕ್ ಪೊಲೀಸ್ ಠಾಣೆ ಪ್ರಾರಂಭ: ಶಾಸಕ ಭೀಮಣ್ಣ ನಾಯ್ಕ

Oct 03 2024, 01:32 AM IST
ಅಬಕಾರಿ ಇಲಾಖೆ ಅಧೀನದಲ್ಲಿರುವ ಟಿವಿ ಸ್ಟೇಷನ್ ಜಾಗ ಪಾಳು ಬಿದ್ದಿದೆ. ಈ ಜಾಗದಲ್ಲಿ ತಾತ್ಕಾಲಿಕ ಸಂಚಾರಿ ಪೊಲೀಸ್ ಠಾಣೆಯನ್ನು ಆರಂಭಿಸುವುದನ್ನು ಅಂತಿಮಗೊಳಿಸಲಾಯಿತು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 101
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved