• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆರಿಗೆ ಅನ್ಯಾಯದ ಬಗ್ಗೆ ಖರ್ಗೆ ಒಂದು ದಿನವೂ ಮಾತನಾಡಲಿಲ್ಲವೇಕೆ? : ವಿಪಕ್ಷ ನಾಯಕ ಆರ್. ಅಶೋಕ್

Aug 10 2024, 01:36 AM IST

ಸರ್ಕಾರವೇ ಬೀದಿಗಿಳಿದು ನಾನು ಕಳ್ಳ ಅಲ್ಲ, ಕಳ್ಳ ಅಲ್ಲ ಎಂದು ಸಾರುತ್ತಿದೆ. ಹಾಗಾಗಿ ನಮ್ಮದು ಹೋರಾಟ, ಅವರದ್ದು ಬರೀ ಹಾರಾಟ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕುಹಕವಾಡಿದರು.

ಪ್ರಾಧಿಕಾರ ರಚನೆ ಮಾಡಿ ಅಧಿಕೃತ ಚಾಲನೆ ನೀಡಿದ ಪಂಚ ಗ್ಯಾರಂಟಿ ಯಾವುದೇ ಕಾರಣಕ್ಕೂ ನಿಲ್ಲದು: ಸತೀಶ ನಾಯ್ಕ

Aug 09 2024, 12:57 AM IST
ಜಿಲ್ಲಾ ಪಂಚಾಯಿತಿಯಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಕಚೇರಿ ಆರಂಭಗೊಂಡಿದೆ. ತಾಲೂಕಾಧ್ಯಕ್ಷರಿಗೆ ಆಯಾ ತಾಲೂಕು ಪಂಚಾಯಿತಿಯಲ್ಲಿ ಕಚೇರಿ ಆರಂಭಿಸಲಾಗಿದೆ.

ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿ: ಶಾಸಕ ಜಿ.ಹಂಪಯ್ಯ ನಾಯಕ

Aug 08 2024, 01:35 AM IST
ಸಿರವಾರ ತಾಲೂಕಿನ ಕುರಕುಂದಾ ಶಾಲೆಯಲ್ಲಿ ನಡೆದ ಹೀರಾ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ಜಿ.ಹಂಪಯ್ಯ ನಾಯಕ ಉದ್ಘಾಟಿಸಿದರು.

ಭಾರತದಲ್ಲಿಯೂ ಇದೇ ರೀತಿ ಕ್ರಾಂತಿ ನಡೆಯಬಹುದು : ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್‌, ಮೆಹಬೂಬಾ ಮುಫ್ತಿ ಎಚ್ಚರಿಕೆ

Aug 08 2024, 01:31 AM IST
ಬಾಂಗ್ಲಾದೇಶದಲ್ಲಿ ಗಲಭೆ ರಾಜಕೀಯ ಅಸ್ಥಿರತೆಯಿಂದಾಗಿ ಗಲಭೆಗಳು ನಡೆಯುತ್ತಿರುವ ಹೊತ್ತಲ್ಲಿಯೇ ಭಾರತದಲ್ಲಿಯೂ ಇದೇ ರೀತಿಯ ಹಿಂಸಾಚಾರ ಹಾಗೂ ಕ್ರಾಂತಿ ನಡೆಯಬಹುದು ಎಂದು ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್‌ ಹಾಗೂ ಕಾಶ್ಮೀರದ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿಗಳಿಂದ ಫ್ರೀಯಾಗಿ ದುಡ್ಡು ಹೊಡೆಯೋ ಕೆಲಸ ಆಗ್ತಿದೆ: ವಿಪಕ್ಷ ನಾಯಕ ಆರ್.ಅಶೋಕ್

Aug 08 2024, 01:31 AM IST

 ನಾನು ಕ್ಲೀನ್ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾದಲ್ಲಿ 14ನಿವೇಶನಗಳನ್ನು ನುಂಗಿ ಕ್ಲೀನ್ ಎಂದು ಹೇಗೆ ಹೇಳಿಕೊಳ್ಳುತ್ತೀರಿ. ನೀವು ಕ್ಲೀನ್ ಎನ್ನುವುದನ್ನು ಜನರು ಹೇಳಬೇಕೇ ವಿನಃ ನೀವಲ್ಲ.

ಕಾಯ್ದೆ ತಿಳಿವಳಿಕೆಯಿಂದ ಅಪರಾಧಗಳ ತಡೆ ಸಾಧ್ಯ: ನ್ಯಾಯಾಧೀಶ ಮಂಜುನಾಥ ನಾಯಕ್

Aug 06 2024, 12:38 AM IST
ಶಿವಮೊಗ್ಗದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲೆಯ ಎಲ್ಲಾ ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರಾಚಾರ್ಯರಿಗಾಗಿ ಒಂದು ದಿನದ ಕಾನೂನು ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‌ ಭೇಟಿ

Aug 06 2024, 12:37 AM IST
ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ಸೋಮವಾರ ಸಂಸತ್‌ ಭವನದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಅವರನ್ನು ಭೇಟಿ ಮಾಡಿ ಬಾಂಗ್ಲಾದೇಶದ ಬೆಳವಣಿಗೆ ಬಗ್ಗೆ ಚರ್ಚೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಮರಾಜನಗರ ಜಿಲ್ಲೆಯಿಂದಲೇ ಹೋರಾಟ : ಪು. ಶ್ರೀನಿವಾಸ ನಾಯಕ

Aug 04 2024, 01:28 AM IST
ಹಿಂದುಳಿದ ವರ್ಗಗಳ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಶಕ್ತಿಯನ್ನು ಅಸ್ಥಿರಗೊಳಿಸಲು ಹೊರಟಿರುವ ಪಟ್ಟಭದ್ರ ಶಕ್ತಿಗಳ ವಿರುದ್ಧ ಹೋರಾಟ ರೂಪಿಸಲು ಚಾಮರಾಜನಗರದಲ್ಲಿ ನಡೆದ ಶ್ರಮಿಕ ವರ್ಗಗಳ ಒಕ್ಕೂಟದ ಚಿಂತನಾ ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನಿಸಲಾಯಿತು.

ನಾಡವರದು ಸಾಂಸ್ಕೃತಿಕ ಶ್ರೀಮಂತ ಸಮಾಜ: ಜಿ.ಪಿ. ನಾಯಕ

Aug 04 2024, 01:26 AM IST
ಜನಸಂಖ್ಯೆಯ ದೃಷ್ಟಿಯಿಂದ ಅತ್ಯಂತ ಚಿಕ್ಕ ಸಮುದಾಯವಾಗಿರುವ ನಾಡವರ ಸಮಾಜ ವಿದ್ಯೆ ಮತ್ತು ಸಾಧನೆಯಲ್ಲಿ ಎಲ್ಲರೂ ಗಮನ ಸೆಳೆಯುವಂತಹ ಕೆಲಸ ಮಾಡುತ್ತಿದೆ ಎಂದು ಕಾರವಾರದ ನಿವೃತ್ತ ಪ್ರಾಚಾರ್ಯ ಜಿ.ಪಿ. ನಾಯಕ ಹೇಳಿದರು.

ಭ್ರಷ್ಟ ಕಾಂಗ್ರೆಸ್ ತೊಲಗಲಿ: ರೂಪಾಲಿ ನಾಯ್ಕ

Aug 04 2024, 01:25 AM IST
ಬೆಂಗಳೂರಿನಿಂದ ಮೈಸೂರು ತನಕ ನಡೆಯುತ್ತಿರುವ ಬಿಜೆಪಿ-ಜೆಡಿಎಸ್‌ ಬೃಹತ್ ಪಾದಯಾತ್ರೆಯಲ್ಲಿ ಕಾರವಾರ, ಅಂಕೋಲಾ ಹಾಗೂ ಜಿಲ್ಲೆಯಿಂದ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 90
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved