ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಇಂದಿನ ವಾಣಿಜ್ಯೋದ್ಯಮಿ ಮುಂದಿನ ಕಾರ್ಪೋರೇಟ್ ನಾಯಕ
Jun 06 2024, 12:31 AM IST
ವಾಣಿಜ್ಯೋದ್ಯಮಿಗಳಾಗುವವರು ವ್ಯಾಪಾರದ ಅವಕಾಶ, ಮಾರುಕಟ್ಟೆ ಗುರಿ, ವ್ಯವಹಾರಕ್ಕೆ ಬೇಕಾದ ಅಗತ್ಯಗಳನ್ನು ಗುರುತಿಸುವ ಸಾಮರ್ಥ್ಯವನ್ನು ಹೊಂದಿರಬೇಕು
ಹಸಿರುಪ್ರೀತಿ ಜೀವನದ ಅವಿಭಾಜ್ಯ ಅಂಗವಾಗಲಿ: ಲೋಕೇಶ್ ನಾಯಕ
Jun 06 2024, 12:30 AM IST
ಪರಿಸರದ ವಿನಾಶದಿಂದಲೇ ಅಪಾಯಗಳ ಸೃಷ್ಟಿಯಾಗುತ್ತದೆ ಎಂದ ಅವರು, ಜೀವನೋಪಾಯಕ್ಕಾಗಿ ಪರಿಸರದ ಸೂಕ್ಷ್ಮತೆಗಳನ್ನರಿತು ನಡೆದರೆ ಮನುಷ್ಯನ ಬದುಕು ಹಸನಾಗಬಲ್ಲದು.
ಪ್ರಭಾವಿ ನಾಯಕಿಯಾಗಿ ಹೊರಹೊಮ್ಮಿದ ರೂಪಾಲಿ ನಾಯ್ಕ
Jun 05 2024, 12:32 AM IST
ರೂಪಾಲಿ ನಾಯ್ಕ ಮೊದಲ ಬಾರಿಗೆ ಹೆಬ್ಬಾರ್ ವಿರುದ್ಧ ಅಬ್ಬರಿಸಿದರು. ನಂತರ ಬಿಜೆಪಿಯ ಎಲ್ಲರೂ ದನಿಗೂಡಿಸಿದರು.
ಹೆಣ್ಣು ಭ್ರೂಣಹತ್ಯೆ ಕಂಡರೂ ಕಣ್ಮುಚ್ಚಿ ಕುಳಿತ ರಾಜ್ಯ ಸರ್ಕಾರ: ಹೇಮಲತಾ ನಾಯಕ
Jun 03 2024, 12:31 AM IST
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆಯ ಕುರಿತು ಮಾಧ್ಯಮಗಳಲ್ಲಿಯೇ ವರದಿಯಾಗುತ್ತಿದೆ.
ಉತ್ತಮ ವಿದ್ಯಾಭ್ಯಾಸದ ಜತೆಗೆ ಸಂಸ್ಕಾರ ಅಳವಡಿಸಿಕೊಳ್ಳಿ: ಭೀಮಣ್ಣ ನಾಯ್ಕ
Jun 03 2024, 12:30 AM IST
ನಾಮಧಾರಿ ಸಮಾಜದವರು ಸಂಸ್ಕಾರವನ್ನು ಮೈಗೂಡಿಸಿಕೊಂಡು ಉನ್ನತ ಸ್ಥಾನಮಾನ ಗಳಿಸಬೇಕಾಗಿದೆ.
ಎಲ್ಲರ ನೋವನ್ನು ಬಲ್ಲವರು ಮಾತ್ರ ನಾಯಕ ಆಗ್ತಾರೆ: ಡಾ. ಸಿದ್ಧನಗೌಡ ಪಾಟೀಲ
Jun 03 2024, 12:30 AM IST
ವೈಯಕ್ತಿಕ, ಕೌಟುಂಬಿಕ ಮತ್ತು ಸಾಮಾಜಿಕ ನೆಲೆಗಳಲ್ಲಿ ವ್ಯಕ್ತಿಗಳು ನೋವನ್ನು ಅನುಭವಿಸಬೇಕಾಗುತ್ತದೆ. ಈ ಎಲ್ಲ ನೋವುಗಳನ್ನು ತಾಯ್ತನದಿಂದ ಅರಿತವರು ನಾಯಕ- ನಾಯಕಿಯರಾಗುತ್ತಾರೆ.
ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ: ಡಾ. ಕರುಣಾಕರ ನಾಯ್ಕ
May 30 2024, 12:51 AM IST
ಅಂಕೋಲಾದ ಪಿಎಂ ಹೈಸ್ಕೂಲ್ ರೈತ ಭವನದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಅಧೀಕ್ಷಕ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವರ್ಗಾಯಿಸಿ: ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ
May 30 2024, 12:47 AM IST
ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ಮತ್ತು ಸಂಕಷ್ಟದಲ್ಲಿರುವ ಅತ್ಯಂತ ಕೆಳವರ್ಗದ ಜನರಿಗೆ ಮೀಸಲಿಟ್ಟ ₹187 ಕೋಟಿ ಹಣದಲ್ಲಿ ₹87 ಕೋಟಿಯ ಕಾನೂನು ಬಾಹಿರವಾಗಿ ಇತರ ವೆಚ್ಚಗಳಿಗೆ ವರ್ಗಾಯಿಸಿ ಅದನ್ನು ಪ್ರಾಮಾಣಿಕ ಅಧಿಕಾರಿಯಾದ ನಿಗಮದ ಚಂದ್ರಶೇಖರನ್ ತಲೆಗೆ ಕಟ್ಟಲು ಷಡ್ಯಂತ್ರ ಮಾಡಿದ ಅಧಿಕಾರಿಗಳು ಮತ್ತು ಮೌಖಿಕ ಆದೇಶ ನೀಡಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರರನ್ನು ಮುಖ್ಯಮಂತ್ರಿಯವರು ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಅಭಿವೃದ್ಧಿ ಚಿಂತನೆಯಿಲ್ಲದ ಕಾಂಗ್ರೆಸ್ನಿಂದ ಗ್ಯಾರಂಟಿ ಭಜನೆ: ಪ್ರತಾಪಸಿಂಹ ನಾಯಕ್
May 30 2024, 12:45 AM IST
ಕಳೆದ ಒಂದು ಅವಧಿಯನ್ನು ಹೊರತು ಪಡಿಸಿ ೧೯೮೮ರಿಂದ ಈ ತನಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಮತದಾರರು ನಿರಂತರವಾಗಿ ಬಿಜೆಪಿಯನ್ನು ಬೆಂಬಲಸುತ್ತಾ ಬಂದಿದ್ದಾರೆ ಎಂದರು.
ಮುಟ್ಟಿನ ನೈರ್ಮಲ್ಯದ ಕುರಿತು ಜಾಗೃತಿ ವಹಿಸಿ: ಡಾ. ಶಂಕರ್ ನಾಯಕ್
May 29 2024, 12:50 AM IST
ಜಿಲ್ಲಾ ಆರ್ಸಿಎಚ್ ಡಾಕ್ಟರ್ ಜಂಬಯ್ಯ ಮಾತನಾಡಿ, ಕಿಶೋರಿಯರು ಮತ್ತು ಮಹಿಳೆಯರು ಮುಟ್ಟಿನ ವೈಯಕ್ತಿಕ ಕಾಳಜಿ ವಹಿಸಬೇಕು ಎಂದರು.
< previous
1
...
51
52
53
54
55
56
57
58
59
...
83
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು