• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದಲ್ಲಿ ಮುಸ್ಲಿಮರು ಸಂಕಟ ಪಡುತ್ತಿದ್ದಾರೆ ಎಂದು ಇರಾನ್‌ನ ಸರ್ವೋಚ್ಚ ನಾಯಕ ಅಯೋತುಲ್ಲಾ ಅಲಿ ಖಮೇನಿ ಆರೋಪ

Sep 17 2024, 12:58 AM IST
ಇರಾನ್‌ನ ಸರ್ವೋಚ್ಚ ನಾಯಕ ಅಯೋತುಲ್ಲಾ ಅಲಿ ಖಮೇನಿ ಅವರು ಭಾರತ, ಗಾಜಾ ಮತ್ತು ಮ್ಯಾನ್ಮಾರ್‌ನಲ್ಲಿ ಮುಸ್ಲಿಮರು ಸಂಕಟಕ್ಕೊಳಗಾಗಿದ್ದಾರೆ ಎಂದು ಹೇಳಿಕೆ ನೀಡಿದ್ದು, ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಶೈಕ್ಷಣಿಕ ಅಭಿವೃದ್ಧಿಗೆ ಖಾಸಗಿ ಶಿಕ್ಷಣ ಸಂಸ್ಥೆ ಸೇವೆ ಸ್ಮರಣೀಯ: ಶಾಸಕಿ ಕರೆಮ್ಮ ಜಿ.ನಾಯಕ

Sep 17 2024, 12:54 AM IST
ದೇವದುರ್ಗ ತಾಲೂಕಿನ ಹೂವಿನಹೆಡಗಿ ಶ್ರೀ ಗಡ್ಡೆಗೂಳಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಗೌರವ ಸಮರ್ಪಣೆ, ಸನ್ಮಾನ ಸಮಾರಂಭ ನಡೆಯಿತು.

ನಾಯಕ ಸಮುದಾಯ ಸರ್ಕಾರಿ ಸೌಲಭ್ಯ ಬಳಸಿಕೊಳ್ಳಿ

Sep 17 2024, 12:50 AM IST
ಚಾಮರಾಜನಗರ ವಾಲ್ಮೀಕಿ ಭವನದಲ್ಲಿ ನಗರಸಭಾ ನೂತನ ಅಧ್ಯಕ್ಷ ಎಸ್. ಸುರೇಶ್ ಅವರನ್ನು ನಾಯಕ‌ ಸಮುದಾಯ ಹಾಗೂ ಶಿವುವಿರಾಟ್ ಸ್ನೇಹ ಬಳಗದಿಂದ ಸನ್ಮಾನಿಸಲಾಯಿತು.

ಪ್ರವಾದಿಯನ್ನು ಮುಸ್ಲಿಂ ಸಮುದಾಯಕ್ಕೆ ಸೀಮಿತಗೊಳಿಸದಿರೋಣ: ಪ್ರೊ. ಆರ್.ಎಸ್ ನಾಯಕ

Sep 17 2024, 12:47 AM IST
ಪ್ರವಾದಿ ಮಹಮ್ಮದರ ವಿಚಾರಗಳು, ಎಲ್ಲ ಕಾಲಕ್ಕೆ, ಎಲ್ಲ ಸಮುದಾಯಗಳಿಗೆ ಬೇಕಾಗಿವೆ.

ರಾಹುಲ್‌ ಗಾಂಧಿ ದೇಶದ ನಂ.1 ಭಯೋತ್ಪಾದಕ: ಸಚಿವ, ಬಿಜೆಪಿ ನಾಯಕ ರವನೀತ್ ಸಿಂಗ್ ಬಿಟ್ಟು

Sep 16 2024, 01:54 AM IST

ಕೇಂದ್ರ ಸಚಿವ ರವೀಂದ್ರ ಸಿಂಗ್ ಬಿಟ್ಟು ರಾಹುಲ್ ಗಾಂಧಿಯವರನ್ನು 'ನಂ.1 ಭಯೋತ್ಪಾದಕ' ಎಂದು ಕರೆದು ವಿವಾದ ಸೃಷ್ಟಿಸಿದ್ದಾರೆ.  

ಮನೆ ಮನೆ ತಲುಪಲು ಭಗವದ್ಗೀತೆ ಕಂಠಪಾಠ ಸ್ಪರ್ಧೆ: ಡಾ. ಸುರೇಶ ನಾಯಕ

Sep 16 2024, 01:48 AM IST
ಭಗವದ್ಗೀತೆ ಎಲ್ಲರ ಮನ ಮತ್ತು ಮನೆ ತಲುಪಬೇಕೆನ್ನುವ ಉದ್ದೇಶದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಬ್ಯಾಂಕ್ ಅಭಿವೃದ್ಧಿಯಲ್ಲಿ ಷೇರುದಾರರ ಸಹಕಾರ ಮುಖ್ಯ: ಶಾಸಕ ನಾಯಕ

Sep 14 2024, 01:48 AM IST
Shareholder cooperation important in bank development: MLA Leader

ಬಹುಭಾಷಾ ಪಂಡಿತ, ವಾಗ್ಮಿ, ಸಂವಾದಿ ಫೈರ್‌ಬ್ರ್ಯಾಂಡ್‌ ನಾಯಕ ಸೀತಾರಾಂ ಯೆಚೂರಿ ಇನ್ನಿಲ್ಲ

Sep 13 2024, 01:33 AM IST
ಬಹುಭಾಷಾ ಪಂಡಿತ, ವಾಗ್ಮಿ, ಸಂವಾದಿ ಫೈರ್‌ಬ್ರ್ಯಾಂಡ್‌ ನಾಯಕ ಸೀತಾರಾಂ ಯೆಚೂರಿ (72) ಗುರುವಾರ ನವದೆಹಲಿಯಲ್ಲಿ ನಿಧನರಾದರು. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯೆಚೂರಿ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

‘ಚೆಲುವಿನ ಚಿತ್ತಾರ’ ಚಿತ್ರದ್ದು ನನ್ನದೇ ನಿಜ ಜೀವನದ ಪ್ರೇಮ ಕತೆ : ನಾಯಕ ಜಗ್ಗೇಶ್

Sep 13 2024, 01:32 AM IST
ನವರಸ ನಾಯಕ ಜಗ್ಗೇಶ್ ಅವರು ಹೇಳಿರುವ ಆಸಕ್ತಿಕರ ಮಾತುಗಳು ಇಲ್ಲಿವೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಪೌರತ್ವ: ಸಿಬಿಐ ತನಿಖೆಗೆ ಮತ್ತೆ ಅರ್ಜಿ

Sep 13 2024, 01:31 AM IST

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಬ್ರಿಟನ್ನಿನ ಪ್ರಜೆಯಾಗಿದ್ದು, ಅವರ ಪೌರತ್ವದ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಅಲಹಾಬಾದ್‌ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.  

  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 101
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved