• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾರ್ಜ್‌ ಪರಿಶೀಲಿಸಿದ ಪೊಲೀಸ್‌ ಅಧಿಕಾರಿಗಳು: ಪಿಎಸ್‌ಐ ಅನೂಪ್ ನಾಯಕ

Jul 13 2024, 01:43 AM IST
ಸಂಪೂರ್ಣವಾಗಿ ಹಾಳಾಗಿರುವ ಬಾರ್ಜನ್ನು ದುರಸ್ತಿಗೊಳಿಸಿದರೂ ಅಪಾಯವಿದೆ ಎಂದು ಜನರು ಹೇಳುತ್ತಿದ್ದಾರೆ.

ಅಧ್ಯಕ್ಷರಾಗಿ ಎಂ.ವಿ.ರವಿ, ಖಜಾಂಚಿಯಾಗಿ ಕುಮಾರ ನಾಯ್ಕ

Jul 11 2024, 01:31 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ನೂತನ ಅಧ್ಯಕ್ಷರಾಗಿ ಪಂಚಾಯತ್‌ರಾಜ್ ಇಲಾಖೆಯ ಎಂ.ವಿ. ರವಿ ಮತ್ತು ಖಜಾಂಚಿಯಾಗಿ ಶಿಕ್ಷಣ ಇಲಾಖೆಯ ಕುಮಾರ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡೆಂಘೀ ಹರಡದಂತೆ ಜಾಗೃತಿ ವಹಿಸಿ: ಶಾಸಕ ರಾಜಾ ವೇಣುಗೋಪಾಲ ನಾಯಕ

Jul 09 2024, 12:49 AM IST
ಮನೆಯ ಸುತ್ತಮುತ್ತ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ಯಾವುದೇ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಅಲ್ಲದೆ ಸೂಕ್ತವಾಗಿ ವಿಲೇವಾರಿ ಮಾಡಬೇಕು.

ಎಸ್‌ಸಿ ಎಸ್‌ಟಿ ಅಭಿವೃದ್ಧಿಗೆ ತಿಲಾಂಜಲಿ ನೀಡಿದ ಸಿದ್ದರಾಮಯ್ಯ ಯಾವ ಸೀಮೆಯ ಅಹಿಂದ ನಾಯಕ?: ಕೆ.ಉದಯ ಕುಮಾರ್ ಶೆಟ್ಟಿ

Jul 09 2024, 12:48 AM IST
ಜನರ ತೆರಿಗೆ ಹಣದಲ್ಲೇ ಉಚಿತ, ಖಚಿತ, ನಿಶ್ಚಿತ, ಖಂಡಿತ ಎನ್ನುವ ಘೋಷ ವಾಕ್ಯದೊಂದಿಗೆ ಮಂಕುಬೂದಿ ಎರಚುತ್ತಿರುವ ಜೊತೆಗೆ ಸಾಲು ಸಾಲು ಹಗರಣಗಳಲ್ಲಿ ಮುಳುಗಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆ.ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಯಕ ಜನಾಂಗವರು ಶಿಕ್ಷಣಕ್ಕೆ ಆದ್ಯತೆ ನೀಡಬೇಕು: ಜಿಲ್ಲಾ ನಾಯಕರ ಸಂಘದ ಎಂ.ರಾಮಚಂದ್ರ

Jul 08 2024, 12:33 AM IST
ನಾಯಕ ಸಮುದಾಯದ ವಿದ್ಯಾರ್ಥಿಗಳು ಐಎಎಸ್, ಕೆಎಎಸ್ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಸಂಘದ ಅಧ್ಯಕ್ಷ ಎಂ.ರಾಮಚಂದ್ರ ಸಲಹೆ ನೀಡಿದರು. ಚಾಮರಾಜನಗರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದ ಜನತೆಯ ಕೆಲಸದಲ್ಲಿ ನಿರಂತರ ತೊಡಗುವೆ: ಶಾಸಕ ನೇಮರಾಜ ನಾಯ್ಕ

Jul 07 2024, 01:27 AM IST
ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿ ಕ್ಷೇತ್ರವನ್ನು ಅಭಿವೃಧ್ದಿಪಡಿಸಲಾಗುವುದು.

ಗಿಡ ನೆಡುವ ಮೂಲಕ ಮುಂದಿನ ಪೀಳಿಗೆ ರಕ್ಷಿಸಿ: ಭೀಮಣ್ಣ ನಾಯ್ಕ

Jul 07 2024, 01:22 AM IST
ಕೆನರಾ ವೃತ್ತ, ಶಿರಸಿ ವಿಭಾಗ ಹಾಗೂ ಹುಲೇಕಲ್ ಅರಣ್ಯ ವಲಯದ ಆಶ್ರಯದಲ್ಲಿ ಶ್ರೀದೇವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹಸಿರು ಕ್ರಾಂತಿಯಿಂದ ಬಡವರ ಹಸಿವು ನೀಗಿಸಿದ ನಾಯಕ

Jul 07 2024, 01:17 AM IST
ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ತತ್ವಾದರ್ಶಗಳು ಇಂದಿಗೂ ನಮಗೆಲ್ಲ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.

ಜಾಜೂರು ಗ್ರಾಪಂ ನೂತನ ಅಧ್ಯಕ್ಷರಾಗಿ ವನಿತಾಬಾಯಿ ಶೇಖರ ನಾಯ್ಕ್

Jul 06 2024, 12:55 AM IST
ಜಾಜೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ವನಿತಾಬಾಯಿ ಶೇಖರನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 17 ಸದಸ್ಯರ ಬಲ ಹೊಂದಿರುವ ಜಾಜೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನದ ಎರಡನೇ ಅವಧಿಗೆ ಸಾಮಾನ್ಯ ಮಹಿಳೆಗೆ ಮೀಸಲಾತಿ ನಿಗದಿಯಾಗಿದ್ದು , ನಿಕಟಪೂರ್ವ ಅಧ್ಯಕ್ಷೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಕಾರಣ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ವನಿತಾಬಾಯಿ ಶೇಖರನಾಯ್ಕ್ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ವನಿತಾಬಾಯಿ ಶೇಖರನಾಯ್ಕ್ ಅವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜನಸಾಮಾನ್ಯರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಲಿ: ಶಾಸಕ ನೇಮಿರಾಜ ನಾಯ್ಕ

Jul 06 2024, 12:54 AM IST
ಸ್ಥಳದಲ್ಲಿಯೇ ಮೂಲಭೂತ ಸಮಸ್ಯೆಗಳಿಗೆ ಅಧಿಕಾರಿಗಳ ಮೂಲಕ ಉತ್ತರಿಸಿದಲ್ಲದೇ ಸಹಾಯ ಒದಗಿಸಿಕೊಟ್ಟರು
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 90
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved