• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಂಸ್ಕೃತಿಕ ನಾಯಕ ಬಸವಣ್ಣ, ಹಾವೇರಿಯಲ್ಲಿ ನಾಳೆ ರಾಷ್ಟ್ರೀಯ ವಿಚಾರ ಸಂಕಿರಣ

Jul 05 2024, 12:54 AM IST
ಬಸವಣ್ಣನವರ ವಚನ ಸಾಹಿತ್ಯದಲ್ಲಿನ ಜೀವನ ಮೌಲ್ಯ, ಸಾಮಾಜಿಕ ಮೌಲ್ಯಗಳು, ಆರ್ಥಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವಿಚಾರಧಾರೆಗಳನ್ನು ಅವಲೋಕಿಸಲು ಒಂದು ದಿನದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.

ಮೈಮುಲ್ ಎಂಡಿಯಾಗಿ ಕೆ.ಎನ್. ಸುರೇಶ್ ನಾಯ್ಕ್ ಅಧಿಕಾರ ಸ್ವೀಕಾರ

Jul 04 2024, 01:04 AM IST
ಆಲನಹಳ್ಳಿಯ ಮೇಘ ಡೈರಿ ಕಚೇರಿಯಲ್ಲಿ ಆಡಳಿತ ಮತ್ತು ಖರೀದಿ ವಿಭಾಗದ ವ್ಯವಸ್ಥಾಪಕ ಕೆ.ಎಸ್. ಜಗದೀಶ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಕಾನೂನಿಗೆ ವಿರುದ್ಧವಾಗಿ ಅರಣ್ಯವಾಸಿಗಳ ಒಕ್ಕಲೆಬ್ಬಿಸದಿರಿ: ರವೀಂದ್ರ ನಾಯ್ಕ

Jul 04 2024, 01:03 AM IST
ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ಭೂಮಿ ಹಕ್ಕಿಗೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯಲ್ಲಿ ಅರಣ್ಯವಾಸಿಗಳ ಅರ್ಜಿ ಪುನರ್‌ ಪರಿಶೀಲನಾ ಸಂದರ್ಭದಲ್ಲಿ ಅರಣ್ಯವಾಸಿಗಳ ಸಾಗುವಳಿಗೆ ಆಡ್ಡಿಪಡಿಸದಂತೆ ಆದೇಶವಿದೆ. ಆದರೂ ಆದೇಶ ಉಲ್ಲಂಘನೆ ಮಾಡುತ್ತಿರುವುದು ಖಂಡನಾರ್ಹ.

ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು. ಹಳಕಟ್ಟಿ ಸಾಧನೆ ಜಗತ್ತಿಗೆ ಮಾದರಿ: ಹೇಮಲತಾ ನಾಯಕ

Jul 03 2024, 12:22 AM IST
ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು.ಹಳಕಟ್ಟಿ ಅವರ ಸಾಧನೆ ಜಗತ್ತಿಗೆ ಮಾದರಿಯಾಗಿದೆ.

ಬೆಂಗಳೂರನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್‌ ನಾಯಕ

Jul 03 2024, 12:22 AM IST
ಎಲ್ಲಾ ಸಮುದಾಯದವರಿಗೂ ಸಮಾನತೆ ನೀಡಿದ ಕೆಂಪೇಗೌಡರ ಭಾವಚಿತ್ರವನ್ನು ರಾಜ್ಯ ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಅಳವಡಿಸಬೇಕು ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.

ನೊಂದ ಜನರ ವೇದನೆ ನಿವಾರಿಸುವವರೇ ನಿಜ ನಾಯಕ: ಗುರುಮಹಾಂತ ಸ್ವಾಮೀಜಿ

Jul 03 2024, 12:17 AM IST
ಇಳಕಲ್ಲ ನಗರದಲ್ಲಿ ಶ್ರೀ ಎಸ್.ಆರ್. ಕಾಶಪ್ಪನವರ ಪ್ರತಿಷ್ಠಾನದಿಂದ ಜನಾನುರಾಗಿ ಮುತ್ಸದ್ದಿ ನಾಯಕ ಮಾಜಿ ಸಚಿವ ಲಿಂ.ಎಸ್.ಆರ್. ಕಾಶಪ್ಪನವರ ೨೨ನೇ ಪೂಣ್ಯ ಸ್ಮರಣೆ ಹಾಗೂ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪ್ರತಿಭಾನ್ವಿತರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ವಿಪಕ್ಷ ನಾಯಕ ಸ್ಥಾನಕ್ಕೇ ರಾಗಾ ಅಪಮಾನ: ಕೇಂದ್ರ

Jul 02 2024, 01:40 AM IST

‘ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಹಿಂದೂಗಳ ವಿರುದ್ಧ ಹೇಳಿಕೆ ನೀಡಿದ್ದಾರೆ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಸದನದಲ್ಲೇ ಸುಳ್ಳು ಹೇಳಿದ್ದಾರೆ. ಈ ಬೇಜವಾಬ್ದಾರಿ ಭಾಷಣದ ಮೂಲಕ ತಮ್ಮ ಜವಾಬ್ದಾರಿಯುತ ಸ್ಥಾನವನ್ನು ಅವಮಾನಿಸಿದ್ದಾರೆ’  - ಶ್ವಿನಿ ವೈಷ್ಣವ್ ಹಾಗೂ ಕಿರಣ್ ರಿಜಿಜು

ಅರಣ್ಯವಾಸಿಗಳ ಒಕ್ಕಲೆಬ್ಬಿಸಲು ನೋಟಿಸ್ ಕಳವಳಕಾರಿ: ರವೀಂದ್ರ ನಾಯ್ಕ

Jul 02 2024, 01:40 AM IST
ತಾಲೂಕಿನ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ನ್ಯಾಯಾಲಯದ ಪ್ರಾಧಿಕಾರದಿಂದ ಕ್ಯಾದಗಿ ವ್ಯಾಪ್ತಿಯಲ್ಲಿ ಬಿಳೂಮನೆ ಹಳ್ಳಿಯ ಅರಣ್ಯವಾಸಿ ಕನ್ನಾ ಪುಟ್ಟಾ ನಾಯ್ಕ ಮತ್ತು ಕನ್ನಾ ಮಾರ್ಯ ನಾಯ್ಕ ಇನ್ನಿತರರಿಗೆ ಒಕ್ಕಲೆಬ್ಬಿಸುವ ಪ್ರಕ್ರಿಯೆ ನೋಟಿಸ್‌ಗಳು ಜಾರಿಯಾಗಿದ್ದು, ಜು. ೩ರಂದು ಪ್ರಾಧಿಕಾರದ ನ್ಯಾಯಾಲಯಕ್ಕೆ ಹಾಜರಿರುವಂತೆ ನೋಟಿಸ್ ನೀಡಿದ್ದಾರೆ.

ಟೀಂ ಇಂಡಿಯಾಕ್ಕೆ ಶೀಘ್ರವೇ ಹೊಸ ಕೋಚ್‌, ಟಿ20 ನಾಯಕ ನೇಮಕ: ಜಯ್‌ ಶಾ

Jul 02 2024, 01:34 AM IST
ಕೋಚ್‌ ಹುದ್ದೆ ರೇಸ್‌ನಲ್ಲಿ ಇಬ್ಬರಿದ್ದಾರೆ, ಶ್ರೀಲಂಕಾ ಸರಣಿಗೆ ಮುನ್ನ ನೇಮಕ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಹೇಳಿದರು. ಅಲ್ಲದೆ, ಜಿಂಬಾಬ್ವೆ ಸರಣಿಗೆ ವಿವಿಎಸ್ ಲಕ್ಷ್ಮಣ್‌ ಕೋಚ್‌ ಆಗಿರಲಿದ್ದಾರೆ ಎಂದು ಶಾ ಸ್ಪಷ್ಟಪಡಿಸಿದ್ದಾರೆ.

15 ದಿನದೊಳಗೆ ಅರ್ಜಿಗಳ ವಿಲೇವಾರಿ ಮಾಡಿ: ಭೀಮಣ್ಣ ನಾಯ್ಕ

Jul 02 2024, 01:33 AM IST
ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಿಗೆ ೧೫ ದಿನಗಳ ಒಳಗಾಗಿ ಅಧಿಕಾರಿಗಳು ಅರ್ಜಿ ವಿಲೇವಾರಿ ಮಾಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 90
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved