• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಸಮರ್ಥ ವ್ಯಕ್ತಿ: ಜಯದೇವ ನಾಯ್ಕ

Jul 01 2024, 01:47 AM IST
ಮುಖ್ಯಮಂತ್ರಿ ಆಗಬೇಕೆಂಬ ಆಸೆ ಸಹಜವಾಗಿಯೇ ಎಲ್ಲರಲ್ಲೂ ಇರುತ್ತದೆ. ಆದರೆ, ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಫಿಟ್‌ ಇರುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನೂತನ ಅಧ್ಯಕ್ಷ, ಹಿರಿಯ ವಕೀಲ ಎನ್.ಜಯದೇವ ನಾಯ್ಕ ಹೇಳಿದ್ದಾರೆ.

ಪ್ರತಿಪಕ್ಷ ನಾಯಕ ರಾಹುಲ್‌ ಭೇಟಿ ಆಗಿ ಸಿದ್ದು ಅಭಿನಂದನೆ

Jun 30 2024, 12:50 AM IST
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದರು.

ಅಧಿಕಾರಿಗಳು, ಸಾರ್ವಜನಿಕರ ಮಧ್ಯೆ ಸಮನ್ವಯವಿರಲಿ: ಶಾಸಕ ಭೀಮಣ್ಣ ನಾಯ್ಕ

Jun 30 2024, 12:49 AM IST
ಜನರಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವ ಹಕ್ಕಿದ್ದು ಅದಕ್ಕೆ ಪರಿಹಾರ ಒದಗಿಸುವುದು ಸರಕಾರದ ಕರ್ತವ್ಯ. ಸರಕಾರಿ ಕಾರ್ಯಕ್ರಮಗಳು ಕೇವಲ ಅಧಿಕಾರಿಗಳದ್ದು ಆಗಬಾರದು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಾಡು ಕಂಡ ಶ್ರೇಷ್ಠ ನಾಯಕ ಕೆಂಪೇಗೌಡರು

Jun 28 2024, 12:55 AM IST
ಕೆಂಪೇಗೌಡರ ಆಡಳಿತ ನಮಗೆ ಮಾದರಿಯಾಗಿದೆ. ನಾಡಿನಲ್ಲಿ ಅವರ ಉತ್ತಮ ಆಡಳಿತದಿಂದ ಹಲವಾರು ಅಭಿವೃದ್ಧಿ ಕೆಲಸಗಳು ಆಗಿವೆ.

ತಾಂಡಾ ನಿಗಮಕ್ಕೆ ಜಯದೇವ ನಾಯ್ಕ ನೇಮಕಕ್ಕೆ ಹರ್ಷ

Jun 28 2024, 12:48 AM IST
ಕಾಂಗ್ರೆಸ್ ಪಕ್ಷವು ಒಬ್ಬ ನಿಷ್ಟಾವಂತ ಹಿರಿಯ ಕಾರ್ಯಕರ್ತ, ವಕೀಲರನ್ನು ಗುರುತಿಸಿ, ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ನಿಜಕ್ಕೂ ಹರ್ಷದ ಸಂಗತಿ

ರಬ್ಬಣಕಲ್ ಕೆರೆ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ಹಂಪಯ್ಯ ನಾಯಕ

Jun 27 2024, 01:06 AM IST
ಮಾನ್ವಿ ತಾಲೂಕಿನ ರಬ್ಬಣಕಲ್ ಗ್ರಾಮದಲ್ಲಿರುವ ಕುಡಿಯುವ ನೀರಿನ ಕೆರೆಗೆ ಶಾಸಕ ಹಂಪಯ್ಯ ನಾಯಕ ಭೇಟಿ ನೀಡಿ ಪರಿಶೀಲಿಸಿದರು.

ದೂರಗಾಮಿ ಚಿಂತನೆಯ ನಾಯಕ ಕೆಂಪೇಗೌಡ

Jun 27 2024, 01:01 AM IST
ದೊಡ್ಡಬಳ್ಳಾಪುರ: ನಾಡಪ್ರಭು ಕೆಂಪೇಗೌಡ ಕರ್ನಾಟಕದ ಅಗ್ರಗಣ್ಯ ಆಡಳಿತಗಾರರ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಬೆಂಗಳೂರು ನಗರದ ನಿರ್ಮಾತೃವಾಗಿರುವ ಕೆಂಪೇಗೌಡರು ದೂರಗಾಮಿ ಚಿಂತನೆಗಳನ್ನು ಹೊಂದಿದ್ದ ನಾಯಕ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.

ಮಾದೇವ ನಾಯ್ಕ ದಂಪತಿಯಿಂದ ಶಾಲೆಗೆ 4 ಗುಂಟೆ ಜಾಗ ದಾನ

Jun 26 2024, 12:37 AM IST
ತಾಲೂಕಿನ ಬೆಳಕೆ ಕಲಬಂಡಿಯ ಮಾದೇವ ನಾಯ್ಕ ದಂಪತಿ ಇತ್ತೀಚೆಗೆ ಜಾಗವೊಂದನ್ನು ಖರೀದಿ ಮಾಡಿದ್ದರು. ತಾವು ಖರೀದಿಸಿದ ಸ್ಥಳದಲ್ಲಿ ಹೇರಬುಡಕಿ ಸರ್ಕಾರಿ ಕಿರಿಯ ಪ್ರಾಥಮಿ ಶಾಲೆ ಇರುವುದನ್ನು ಮನಗಂಡ ಅವರು ಶಾಲೆ ಇರುವ ನಾಲ್ಕು ಗುಂಟೆ ಸ್ಥಳವನ್ನು ದಾನವಾಗಿ ನೀಡಲು ನಿರ್ಧರಿಸಿ ಅಗತ್ಯದ ಕಾಗಪತ್ರಗಳನ್ನು ತಾವೇ ತಯಾರಿಸಿ ಶಾಲೆಗೆ ಹಸ್ತಾಂತರಿಸಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕನ್ನಡ ನಾಡು, ನುಡಿ ಮರೆಯುವುದು ಮನುಷ್ಯತ್ವವಲ್ಲ: ಶಾಸಕ ಭೀಮಣ್ಣ ನಾಯ್ಕ

Jun 26 2024, 12:37 AM IST
ಇತಿಹಾಸ ನೋಡಿದಾಗ ಕನ್ನಡದ ಹಿರಿಮೆ ನಮಗೆ ತಿಳಿಯುತ್ತದೆ. ಕನ್ನಡ ನಾಡಿನಲ್ಲಿರುವ ಪ್ರತಿಯೊಬ್ಬರೂ ಕನ್ನಡವನ್ನು ಗೌರವಿಸುವುದರ ಜತೆ ಬಳಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಕ್ರಮ ತನಿಖೆಗೆ ಕ್ರಮ: ಶಾಸಕ ಭೀಮಣ್ಣ ನಾಯ್ಕ

Jun 26 2024, 12:34 AM IST
ಹಿಂದಿನ ಶಾಸಕರು, ಹಿಂದಿನ ಅಭಿವೃದ್ಧಿ ಸಮಿತಿ ಏನು ಮಾಡಿದೆ ಎಂಬುದು ನನ್ನ ಗಮನಕ್ಕಿಲ್ಲ. ಆ ಸಮಿತಿಯನ್ನು ದೂರಲು ಇಷ್ಟಪಡುವುದಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 90
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved