• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಲ್ಮನವಿ ಪುನರ್‌ ಪರಿಶೀಲನೆಗೆ ಅವಕಾಶ: ರವೀಂದ್ರ ನಾಯ್ಕ

Aug 26 2024, 01:40 AM IST
ಜಿಲ್ಲೆಯಲ್ಲಿ ಅರಣ್ಯ ಭೂಮಿ ಹಕ್ಕು ಕಾಯ್ದೆಯಡಿಯಲ್ಲಿ ೮೫,೭೫೭ ಅರಣ್ಯವಾಸಿಗಳು ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಅವುಗಳಲ್ಲಿ ಶೇ. ೭೨ರಷ್ಟು ಅರ್ಜಿಗಳಿಗೆ ಅಸಮರ್ಪಕವಾಗಿ ಜಿಪಿಎಸ್ ಮಾಡಲಾಗಿದೆ.

100 ಕೋಟಿ ಆಮಿಷವೊಡುತ್ತಿದ್ದಾರೆ ಎಂದು ಆರೋಪ : ರವಿ ಗಣಿಗ ವಿರುದ್ಧ ಪೊಲೀಸರಿಗೆ ಬಿಜೆಪಿ ನಾಯಕ ದೂರು

Aug 26 2024, 01:31 AM IST

 ಮಂಡ್ಯ ಕಾಂಗ್ರೆಸ್‌ ಶಾಸಕ ರವಿಕುಮಾರ ಗೌಡ (ರವಿ ಗಣಿಗ) ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಇಲ್ಲಿನ ಉಪನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಈವರೆಗೆ ದಲಿತರು, ಆದಿವಾಸಿಗಳು ಮಿಸ್‌ ಇಂಡಿಯಾ ಆಗಿಲ್ಲ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Aug 25 2024, 01:53 AM IST
ಎಸ್‌ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯದ ಕುರಿತ ತಮ್ಮ ಕಳಕಳಿಯನ್ನು ಮತ್ತೊಮ್ಮೆ ಪುನರುಚ್ಚರಿಸಿರುವ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ದೇಶವ್ಯಾಪಿ ಜಾತಿಗಣತಿಗೆ ಮತ್ತೊಮ್ಮೆ ಆಗ್ರಹ ಮಾಡಿದ್ದಾರೆ.

ಅಡಕೆ ಜತೆ ಮಿಶ್ರಬೆಳೆ ಬೆಳೆಯಿರಿ: ಶಾಸಕ ಭೀಮಣ್ಣ ನಾಯ್ಕ

Aug 25 2024, 01:51 AM IST
ಕೃಷಿ ಇಲಾಖೆಯಿಂದ ₹೧.೨೫ ಕೋಟಿ ವೆಚ್ಚದಲ್ಲಿ ರೈತರಿಗೆ ಅಗತ್ಯ ಯಂತ್ರೋಪಕರಣ ನೀಡುವ ಮೂಲಕ ಕೃಷಿ ಹಾಗೂ ತೋಟಗಾರಿಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಹಾಲು ಉತ್ಪಾದಕರ ಸಮಸ್ಯೆ ಪರಿಹರಿಸಲು ಯತ್ನ: ಪರಶುರಾಮ ನಾಯ್ಕ

Aug 23 2024, 01:08 AM IST
ಸಿದ್ದಾಪುರ ತಾಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಉತ್ತಮ ಗುಣಮಟ್ಟದ ಹಾಲು ಶೇಖರಣೆ ಆಗುತ್ತಿದೆ.

ಗ್ಯಾರಂಟಿ ಕೊಡೋಕು ಹಣವಿಲ್ಲ- ರಾಜ್ಯ ಸರ್ಕಾರ ಪಾಪರ್ ಆಗೋಗಿದೆ : ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯ

Aug 23 2024, 01:03 AM IST

ಗ್ಯಾರಂಟಿ ಕೊಡೋಕು ಸರ್ಕಾರದವರ ಬಳಿ ಹಣವಿಲ್ಲ. ದಿವಾಳಿತನದಿಂದ ಪಾರಾಗುವುದಕ್ಕೆ ಅವರಿಗೆ ದಾರಿಯೇ ಇಲ್ಲ. ಗ್ಯಾರಂಟಿ ನಿಲ್ಲಿಸಿದ್ರೆ ದೇಶದ ಪಕ್ಷಕ್ಕೆ ತೊಂದರೆಯಾಗುತ್ತೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿರುವುದರಿಂದಲೇ ಬೆಂಗಳೂರಿನಲ್ಲಿ ನೀರಿನ ಬೆಲೆ ಏರಿಕೆ ಮಾಡಿದ್ದಾರೆ.  

ಕೊಂಕಣಿಗರನ್ನು ಒಗ್ಗೂಡಿಸುವ ಕಾರ್ಯವಾಗಲಿ: ಡಾ. ಎನ್.ಕೆ. ನಾಯಕ

Aug 22 2024, 12:51 AM IST
ಕೊಂಕಣಿಗರು ಸಂಸ್ಕೃತಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಹೆಸರನ್ನು ಹಾಗೂ ಸಾಧನೆಯನ್ನು ಮಾಡಿದ್ದಾರೆ ಎಂದು ಡಾ. ಎನ್.ಕೆ. ನಾಯಕ ತಿಳಿಸಿದರು.

ಶಿರಸಿಯಲ್ಲಿ ಪಾರ್ಕಿಂಗ್‌ ಸಮಸ್ಯೆಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ಕ್ರಮ: ಶಾಸಕ ಭೀಮಣ್ಣ ನಾಯ್ಕ

Aug 22 2024, 12:51 AM IST
ಶಿರಸಿಯ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ವರ್ತಕರು, ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಶಾಸಕ ಭೀಮಣ್ಣ ನಾಯ್ಕ ಸಭೆ ನಡೆಸಿದರು.

ಯಲ್ಲಾಪುರ ಪಪಂ ಕಾಂಗ್ರೆಸ್‌ ತೆಕ್ಕೆಗೆ, ಅಧ್ಯಕ್ಷರಾಗಿ ನರ್ಮದಾ ನಾಯ್ಕ ಆಯ್ಕೆ

Aug 22 2024, 12:49 AM IST
ಪಪಂ ಅಧ್ಯಕ್ಷ ಸ್ಥಾನಕ್ಕೆ ನರ್ಮದಾ ನಾಯ್ಕ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಮಿತ್ ಅಂಗಡಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ತಹಸೀಲ್ದಾರ್ ಅಶೋಕ ಭಟ್ಟ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಅಂಬೇಡ್ಕರ್ ನಗರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಿವಪ್ಪ ನಾಯಕ

Aug 22 2024, 12:48 AM IST
ಅಂಬೇಡ್ಕರ್ ನಂಗರದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಎಲ್ಲೆಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪರಿಶೀಲಿಸಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 101
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved