• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಸಮಸ್ಯೆ ಬಗೆಹರಿಸಿ: ಶಾಸಕ ಕೃಷ್ಣ ನಾಯ್ಕ

Jun 26 2024, 12:32 AM IST
ಸಮಸ್ಯೆಗಳಿಗೆ ಸ್ಥಳದಲ್ಲೇ ಸೂಕ್ತ ಪರಿಹಾರ ನೀಡುವಂತಹ ಉತ್ತಮ ವೇದಿಕೆಯಾಗಿದೆ.

ಜಿಂಬಾಬ್ವೆ ವಿರುದ್ಧ ಟಿ20 ಸರಣಿ: ಭಾರತಕ್ಕೆ ಶುಭ್‌ಮನ್‌ ಗಿಲ್‌ ನಾಯಕ

Jun 25 2024, 12:34 AM IST

17ನೇ ಆವೃತ್ತಿಯ ಐಪಿಎಲ್‌ನಲ್ಲಿ ಮಿಂಚಿದ ಆಟಗಾರರನ್ನು ಬಿಸಿಸಿಐ ಮುಂದಿನ ತಿಂಗಳ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ ಮಾಡಿದೆ. 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಶುಭ್‌ಮನ್‌ ಗಿಲ್‌ ಮುನ್ನಡೆಸಲಿದ್ದಾರೆ.

ಅಡಕೆ ಜತೆ ಉಪಬೆಳೆ ಬೆಳೆಯಿರಿ: ಭೀಮಣ್ಣ ನಾಯ್ಕ

Jun 25 2024, 12:33 AM IST
ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನದಿಂದ ವಂಚಿತರಾದವರಿದ್ದರೆ ಅವರನ್ನು ಗುರುತಿಸಿ ಯೋಜನೆಗಳನ್ನು ತಲುಪಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಅವರು ಅಧಿಕಾರಿಗಳಿಗೆ ತಿಳಿಸಿದರು.

ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿ ಜಿಲ್ಲೆಯ ತೇಜಸ್ವಿ ನಾಯ್ಕ, ರಾಜೇಶ ನಾಯ್ಕ

Jun 25 2024, 12:30 AM IST
ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ ಅವರು ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಚ್.ಡಿ. ಕುಮಾರ ಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ದೇಶ- ಧರ್ಮಕ್ಕಾಗಿ ಶ್ಯಾಮಪ್ರಸಾದ ಮುಖರ್ಜಿ ಬಲಿದಾನ: ಪ್ರಶಾಂತ ನಾಯ್ಕ

Jun 24 2024, 01:36 AM IST
ಸ್ವಾತಂತ್ರ್ಯೋತ್ತರ ಭಾರತದಲ್ಲಿಯೂ ಹಿಂದುಗಳ ಶೋಷಣೆ, ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ ೩೭೦ ಘೋಷಣೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಚಿವ ಸ್ಥಾನ ತ್ಯಜಿಸಿ ಹೊರಗೆ ಬಂದ ಶ್ಯಾಮ ಪ್ರಸಾದ ಮುಖರ್ಜಿ ೧೯೫೧ರಲ್ಲಿ ಜನಸಂಘವನ್ನು ಕಟ್ಟಿದರು.

ದೇಶಕ್ಕೆ ಒಂದೇ ಕಾನೂನು ಎಂದು ಪ್ರತಿಪಾದಿಸಿದ ಧೀಮಂತ ನಾಯಕ: ಹಾಲಪ್ಪ ಆಚಾರ

Jun 24 2024, 01:30 AM IST
ಬಿಜೆಪಿಯ ಮೂಲ ಪುರುಷ ಶ್ಯಾಮ ಪ್ರಸಾದ್ ಮುಖರ್ಜಿ ಅವರ ತತ್ವ, ಆದರ್ಶಗಳು ನಮ್ಮೆಲ್ಲರ ರಾಜಕೀಯ ಬದುಕಿಗೆ ಸ್ಫೂರ್ತಿಯಾಗಬೇಕು.

ಸುರೇಶ್‌ಗೆ ವಿಪಕ್ಷ ನಾಯಕ ಸ್ಥಾನ ಕೊಡಿ: ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

Jun 23 2024, 02:11 AM IST

‘ಲೋಕಸಭೆಗೆ 8 ಬಾರಿ ಆಯ್ಕೆ ಆಗಿದ್ದ  ಕಾಂಗ್ರೆಸ್‌ ಸಂಸದ ಕೋಡಿಕುನ್ನಿಲ್‌ ಸುರೇಶ್‌ ಅವರನ್ನೇಕೆ ಲೋಕಸಭೆಯ ಹಂಗಾಮಿ ಸ್ಪೀಕರ್‌ ಅನ್ನಾಗಿ ಮಾಡಲಿಲ್ಲ?’ ಎಂಬ ಕಾಂಗ್ರೆಸ್‌ ಪ್ರಶ್ನೆಗೆ ಬಿಜೆಪಿ ತಿರುಗೇಟು ನೀಡಿದೆ.

ಅಧಿಕಾರಿಗಳ ಬೇಜವಾಬ್ದಾರಿ ಹೇಳಿಕೆ ಸಹಿಸಲ್ಲ: ಭೀಮಣ್ಣ ನಾಯ್ಕ

Jun 22 2024, 12:52 AM IST
ತಮ್ಮ ಇಲಾಖೆಯ ಮಾಹಿತಿಯಿಲ್ಲದೇ ಕಾಟಾಚಾರಕ್ಕೆ ಕೆಡಿಪಿ ಸಭೆಗೆ ಹಾಜರಾಗುವುದು ಬೇಡ. ಇಲಾಖೆಯ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.

ಪವನ್‌ ಸೋಲಿಸುವ ಪಣ ಸೋತು ಹೆಸರು ಬದಲಿಸಿಕೊಂಡ ನಾಯಕ

Jun 22 2024, 12:47 AM IST
ಇತ್ತೀಚೆಗಷ್ಟೇ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಮುಖ್ಯಸ್ಥ ಪವನ್‌ ಕಲ್ಯಾಣ್‌ ವಿರುದ್ಧ ಪಕ್ಷದ ಅಭ್ಯರ್ಥಿ ಗೆಲ್ಲಿಸುವಲ್ಲಿ ವಿಫಲವಾಗಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ನಾಯಕ ಮುದ್ರಗಡ ಪದ್ಮನಾಭಂ ತಮ್ಮ ಹೆಸರನ್ನೇ ಬದಲಾಯಿಸಿಕೊಂಡಿದ್ದಾರೆ.

ವಿಪಕ್ಷ ನಾಯಕ ಆರ್‌. ಅಶೋಕ ವಿರೋಧ ಪಕ್ಷದಲ್ಲೇ ಕೂರಲಿ

Jun 20 2024, 01:01 AM IST
ತಾಲೂಕಿನ ಚಿನ್ನೇನಹಳ್ಳಿಯಲ್ಲಿ ವಾಂತಿ-ಬೇಧಿ ಕಾಣಸಿಕೊಂಡು 6 ಜನ ಮೃತಪಟ್ಟಿರುವ ವಿಚಾರವನ್ನು ನಾವೇ ಕೊಟ್ಟಿದ್ದೇವೆ. ಆದರೂ ವಿಪಕ್ಷ ನಾಯಕ ಇತ್ತೀಚೆಗೆ ಚಿನ್ನೇನಹಳ್ಳಿಗೆ ಭೇಟಿ ನೀಡಿ "ಕೈ ಸರ್ಕಾರ ಸಾವನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ " ಎಂಬ ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಆರ್‌. ಅಶೋಕಗೆ ತಿರುಗೇಟು ನೀಡಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 90
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved