ಮುತ್ಸದ್ದಿ ನಾಯಕ ಶ್ರೀನಿವಾಸ ಪ್ರಸಾದ್ ದಲಿತ ಸೂರ್ಯ: ಅಭಿಮಾನಿಗಳು
Apr 30 2024, 02:04 AM ISTಬಸವಲಿಂಗಪ್ಪ ಅವರ ಬೂಸಾ ಚಳವಳಿಯ ವೇಳೆ ಹೋರಾಟಗಾರರಾಗಿ ಬೆಳಕಿಗೆ ಬಂದ ವಿ.ಶ್ರೀನಿವಾಸ್ ಪ್ರಸಾದ್, 24ನೇ ವರ್ಷಕ್ಕೆ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿ ಸೋಲುಂಡು, ನಂತರದ ಚುನಾವಣೆಗಳಲ್ಲಿ ಗೆಲುವು ಸಾಧಿಸಿ, ಸ್ವಾಭಿಮಾನಿ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದರು