ಸರ್ಕಾರದ ನೆರವಿಗೆ ಸ್ವಾಗತ. ಬಡ ಕುಟುಂಬಗಳಿಗೆ ಇನ್ನಷ್ಟು ನೆರವು ಕೊಡಿ: ಪ್ರತಿಪಕ್ಷ ನಾಯಕ ಅಶೋಕ ಒತ್ತಾಯ
Sep 14 2025, 01:04 AM IST ನಾನು ಪರಿಹಾರ ವಿಚಾರದಲ್ಲಿ ರಾಜಕೀಯ ಮಾಡಲು ಬಂದಿಲ್ಲ. ಇಂತಹ ಸಂದರ್ಭಗಳಲ್ಲಿ ಮಾನವೀಯತೆ ಮುಖ್ಯ. ಜನರ ಬದುಕು ಕಷ್ಟದಲ್ಲಿದೆ. ಆದ್ದರಿಂದ, ಮೃತರ ಕುಟುಂಬಗಳಿಗೆ ಹೆಚ್ಚಿನ ನೆರವು ಒದಗಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ .