• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯು.ಎಸ್. ನಾಯಕ್ ಪ್ರೌಢಶಾಲೆ ಪಟ್ಲ: ಇಂಟರಾಕ್ಟ್‌ ಪದಗ್ರಹಣ

Aug 19 2024, 12:48 AM IST
ಪಟ್ಲದ ಯು.ಎಸ್. ನಾಯಕ್ ಪ್ರೌಢಶಾಲೆಯಲ್ಲಿ ಇಂಟರಾಕ್ಟ್ ಪದಗ್ರಹಣ ಸಮಾರಂಭ ನಡೆಯಿತು. ರೋಟರಿ ಉಡುಪಿ ಅಧ್ಯಕ್ಷ ಗುರುರಾಜ್ ಭಟ್ ಅವರು ಪದಗ್ರಹಣ ಕಾರ್ಯಕ್ರಮ ನೆರವೇರಿಸಿದರು.

ಯುಪಿಎಸ್‌ಸಿ ಬದಲು ಆರ್‌ಎಸ್‌ಎಸ್‌ ಮೂಲಕ ಅಧಿಕಾರಿ ನೇಮಕ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ

Aug 19 2024, 12:48 AM IST
ಕೇಂದ್ರ ಸರ್ಕಾರವು ನಾಗರಿಕ ಸೇವೆಗಳಿಗೆ ಖಾಸಗಿ ವಲಯದ ವ್ಯಕ್ತಿಗಳನ್ನು ನೇರವಾಗಿ ನೇಮಿಸಿಕೊಳ್ಳುವುದಕ್ಕೆ ಮುಂದಾಗಿರುವುದು ದೇಶ ವಿರೋಧಿ ಹೆಜ್ಜೆಯಾಗಿದೆ.

ಅನ್ಯಾಯ, ದೌರ್ಜನ್ಯದ ವಿರುದ್ಧವೂ ಹೋರಾಟ ಮಾಡಿ: ಪ್ರಭಾಕರ ನಾಯ್ಕ

Aug 19 2024, 12:47 AM IST
ಅನ್ನ ಕೊಡುವ ರೈತರನ್ನು, ದೇಶ ಕಾಯುವ ಯೋಧರನ್ನು, ದೇಶಾಭಿಮಾನ ಮೂಡಿಸುವ ಗುರುಗಳನ್ನು ಗೌರವಿಸಬೇಕು ಎಂದು ನಿವೃತ್ತ ಭಾರತೀಯ ಸೇನಾಧಿಕಾರಿ ಪ್ರಭಾಕರ ನಾಯ್ಕ ತಿಳಿಸಿದರು.

ಒಳಮೀಸಲಾತಿಗೆ ಮುನ್ನ ಜಾತಿಗಣತಿ ಆಗಲಿ: ಎನ್.ಜಯದೇವ ನಾಯ್ಕ

Aug 19 2024, 12:45 AM IST
ದಾವಣಗೆರೆಯಲ್ಲಿ ಜಿಲ್ಲಾ ಬಂಜಾರ(ಲಂಬಾಣಿ) ಸೇವಾ ಸಂಘ ಹಮ್ಮಿಕೊಂಡಿದ್ದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಸನ್ಮಾನ ಸಮಾರಂಭದಲ್ಲಿ ತಾಂಡಾ ಅಭಿವೃದ್ಧಿ ನಿಗಮದ ಅದ್ಯಕ್ಷ ಎನ್.ಜಯದೇವ ನಾಯ್ಕ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಅವರಿಗೆ ಸನ್ಮಾನಿಸಲಾಯಿತು.

ಸುಜ್ಞಾನನಿಧಿಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ನೆರವು: ಬಾಬು ನಾಯ್ಕ

Aug 17 2024, 12:45 AM IST
ಸೊರಬ ಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನನಿಧಿ ಶಿಷ್ಯ ವೇತನದ ಫಲಾನುಭವಿ ವಿದ್ಯಾರ್ಥಿಗಳಿಗೆ ಆಯ್ಕೆ ಪತ್ರ ವಿತರಿಸಲಾಯಿತು.

ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣ- ಆರೋಪಿ ರಕ್ಷಿಸಲು ಯತ್ನ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ

Aug 15 2024, 02:00 AM IST

‘ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ರಕ್ಷಿಸುವ ಯತ್ನ ನಡೆಯುತ್ತಿದೆ. ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಕೊಡಿಸುವ ಬದಲು, ಆರೋಪಿ ಪರವಾಗಿ ಕೆಲಸ ನಡೆಯುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.  

ಸ್ವಾತಂತ್ರ್ಯೋತ್ಸವ - ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ : ಡಾ.ಚೂಂತಾರು, ಎಸಿಪಿ ರವೀಶ್ ನಾಯ್ಕ ಆಯ್ಕೆ

Aug 15 2024, 01:50 AM IST
ಬೆಂಗಳೂರಿನಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದಲ್ಲಿ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ ಸ್ವೀಕರಿಸಲಿದ್ದಾರೆ.

ರಾಷ್ಟ್ರಪ್ರೇಮ ಜಾಗ್ರತಗೊಳಿಸಲು ತಿರಂಗಾ ಜಾಥಾ: ಭೀಮಣ್ಣ ನಾಯ್ಕ

Aug 15 2024, 01:48 AM IST
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆ ಪ್ರತಿಯೊಬ್ಬರಲ್ಲಿಯೂ ರಾಷ್ಟ್ರಪ್ರೇಮ ಜಾಗ್ರತಗೊಳಿಸಲು ಶಿರಸಿ ತಾಲೂಕಾಡಳಿತದಿಂದ ವಾಕ್‌ಥಾನ್ ತಿರಂಗಾ ಜಾಥಾ ಹಮ್ಮಿಕೊಳ್ಳಲಾಗಿದ್ದು, ಈ ನಿಮಿತ್ತ ಮಾರಿಕಾಂಬಾ ಪ್ರೌಢಶಾಲೆಯ ಆವರಣದಲ್ಲಿ ಜಾಥಾಕ್ಕೆ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.

ಸಹಕಾರ ಸಂಘದ ಲಾಭ ಪಡೆಯಿರಿ: ಸಂತೋಷ ನಾಯಕ

Aug 14 2024, 12:52 AM IST
Take advantage of co-operative society: Santosh Nayaka

ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಡೇಂಜರಸ್‌ ವ್ಯಕ್ತಿ: ಬಿಜೆಪಿ ಸಂಸದೆ ಕಂಗನಾ ವಾಗ್ದಾಳಿ

Aug 13 2024, 01:02 AM IST

 ಹಿಂಡನ್‌ಬರ್ಗ್‌ನ ಹೊಸ ಸಂಶೋಧನಾ ವರದಿ ಹಾಗೂ ಸೆಬಿ ಅಧ್ಯಕ್ಷೆ ಮಾಧವಿ ಬುಚ್‌ ಅವರ ಮೇಲಿನ ಆರೋಪವನ್ನು ಅನುಮೋದಿಸಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದು ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಕಿಡಿಕಾರಿದ್ದಾರೆ.

  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 101
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved