• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನ ತಂದೆಯನ್ನು ಕಳೆದುಕೊಂಡಷ್ಟೇ ದುಃಖ ಆಗಿದೆ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Aug 02 2024, 12:54 AM IST

ಕೇರಳದ ವಯನಾಡ್‌ ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹಾಗೂ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು ಗುರುವಾರ ಮಧ್ಯಾಹ್ನ ಇಲ್ಲಿನ ಭೂಕುಸಿತ ದುರಂತ ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿದರು.

ಬಂಟ್ವಾಳದ ನೆರೆಪೀಡಿತ ಪ್ರದೇಶಗಳಿಗೆ ವಿಪಕ್ಷ ನಾಯಕ ಅಶೋಕ್‌ ಭೇಟಿ

Aug 01 2024, 12:16 AM IST
ಸಂತ್ರಸ್ತ ಕುಟುಂಬದ ಜೊತೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು. ನದಿ ತೀರದ ಮುಳುಗಡೆ ಪ್ರದೇಶಗಳಿಗೆ ಹೋಗಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಪಾಲೆಸ್ತೀನ್‌ನ ಹಮಾಸ್‌ ಉಗ್ರ ಸಂಘಟನೆಯ ನಾಯಕ ಇಸ್ಮಾಯಿಲ್‌ ಹನಿ ಇರಾನ್‌ನಲ್ಲಿ ವಾಯುದಾಳಿ ನಡೆಸಿ ಹತ್ಯೆ

Aug 01 2024, 12:16 AM IST
ಕಳೆದ ವರ್ಷ ಅ.7ರಂದು ಇಸ್ರೇಲ್‌ನೊಳಗೆ ನುಗ್ಗಿ 1200ಕ್ಕೂ ಹೆಚ್ಚು ನಾಗರಿಕರ ಹತ್ಯೆ ಮಾಡಿಸಿದ್ದ ಪಾಲೆಸ್ತೀನ್‌ನ ಹಮಾಸ್‌ ಉಗ್ರ ಸಂಘಟನೆಯ ನಾಯಕ ಇಸ್ಮಾಯಿಲ್‌ ಹನಿಯೆನನ್ನು ಬುಧವಾರ ಇರಾನ್‌ನಲ್ಲಿ ವಾಯುದಾಳಿ ನಡೆಸಿ ಹತ್ಯೆಗೈಯಲಾಗಿದೆ.

ಮೈಸೂರು ಪಾದಯಾತ್ರೆ ಯಶಸ್ವಿಗೊಳಿಸಿ: ರೂಪಾಲಿ ನಾಯ್ಕ

Jul 31 2024, 01:13 AM IST
ಆ. 3ರಂದು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಿಂದ ಪಾದಯಾತ್ರೆ ಪ್ರಾರಂಭವಾಗಲಿದೆ. ಈ ಪಾದಯಾತ್ರೆ ಅತಿ ಮಹತ್ವದ್ದಾಗಿದೆ ಹಾಗೂ ದಲಿತರಿಗೆ ಸಿಗಬೇಕಾದ ಸೌಲಭ್ಯ, ಅನುದಾನವನ್ನು ದೋಚಿದ ಕಾಂಗ್ರೆಸ್ ವಿರುದ್ಧ ಜನಜಾಗೃತಿ ಮೂಡಿಸಬೇಕಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.

ಕಂಪಾಪುರ ಜಾಕ್‌ವೆಲ್‌ಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ

Jul 31 2024, 01:06 AM IST
ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ತಾಲೂಕಿನ ದೇವಾಪುರ ಬಳಿಯ ಕೃಷ್ಣಾ ನದಿ ತಟದ ಕಂಪಾಪುರಕ್ಕೆ ಶಾಸಕ ರಾಜಾ ವೇಣುಗೊಪಾಲ ನಾಯಕ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ನಗರದ ನೀರು ಸರಬರಾಜು ಮಂಡಳಿಯ ಕಾಮಗಾರಿ ನಿರ್ವಹಿಸುವ ಸಹಾಯಕ ಅಭಿಯಂತರ ಶಂಕರಗೌಡ ಅವರಿಂದ ಜಾಕ್‌ವೆಲ್ ವಿನ್ಯಾಸ ಹಾಗೂ ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡರು.

ಆ.3 ರಂದು ಕಾರ್ಗಿಲ್ ವಿಜಯೋತ್ಸವ : ಮುಕುಂದ ನಾಯಕ

Jul 31 2024, 01:01 AM IST
25ನೇ ಕಾರ್ಗಿಲ್ ವಿಜಯೋತ್ಸವ ಹಾಗೂ ವೀರ ಯೋಧರಿಗೆ ಸನ್ಮಾನ ಸಮಾರಂಭ ಆ.3ರಂದು ನಗರದ ಗರುಡಾದ್ರಿ ಕಲಾಮಂದಿರದಲ್ಲಿ ದಿ. ನರೇಶ ಕುಮಾರ ಸೇವಾ ಸಂಸ್ಥೆ (ರಿ) ಸುರಪುರ ವತಿಯಿಂದ ನಡೆಯಲಿದೆ ಎಂದು ರಿಕ್ರಿಯೇಶನ್ ಕ್ಲಬ್ ಅಧ್ಯಕ್ಷ ರಾಜಾ ಮುಕುಂದ ನಾಯಕ ಹೇಳಿದರು.

ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ VS ರಕ್ಷಣಾ ಸಚಿವ ರಾಜನಾಥ್‌ ಅಗ್ನಿವೀರ ಕದನ

Jul 30 2024, 12:40 AM IST
ಸೇನೆಗೆ ಅಲ್ಪಾವಧಿಗೆ ಯೋಧರ ನೇಮಕಕ್ಕೆ ಅವಕಾಶ ಮಾಡಿಕೊಡುವ ಅಗ್ನಿಪಥ್‌ ಯೋಜನೆ ಸೋಮವಾರ ಲೋಕಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ಲೋಕಸಭೆಯ ವಿಪಕ್ಷ ರಾಹುಲ್‌ ಗಾಂಧಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಯಿತು.

ತಾಂಡಾಗಳನ್ನು ಸಂಪೂರ್ಣ ಕಂದಾಯ ಗ್ರಾಮಗಳಾಗಿಸಿ: ಅನಂತ ನಾಯ್ಕ

Jul 30 2024, 12:37 AM IST
ಬಂಜಾರ ಜನಾಂಗದ ಲಂಬಾಣಿ ತಾಂಡಾಗಳನ್ನು ಸಂಪೂರ್ಣ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಹೈಕೋರ್ಟ್‌ ವಕೀಲ ಎನ್.ಅನಂತ ನಾಯ್ಕ ಹರಿಹರದಲ್ಲಿ ಹೇಳಿದ್ದಾರೆ.

ಮನೆ ಹೆರಿಗೆ ಅಪಾಯಕಾರಿ, ಆಸ್ಪತ್ರೆ ಸುರಕ್ಷಿತ : ಡಾ. ನಾಯಕ

Jul 30 2024, 12:36 AM IST
ಮನೆಯಲ್ಲಿ ಹೆರಿಗೆ ಮಾಡಿಸುವುದು ತಾಯಿ ಮತ್ತು ಮಗುವಿನ ಜೀವನಕ್ಕೆ ಅಪಾಯಕಾರಿ. ಆದ್ದರಿಂದ ಸಕಲ ಸೌಲಭ್ಯಗಳಿರುವ ಆಸ್ಪತ್ರೆಗಳಲ್ಲಿ ಹೆರಿಗೆ ಆಗಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಹೇಳಿದರು.

ಅತಿಕ್ರಮಣ ಮಂಜೂರಿಗೆ ರಾಜ್ಯದ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಲಿ: ಭೀಮಣ್ಣ ನಾಯ್ಕ

Jul 30 2024, 12:36 AM IST
ಅರಣ್ಯ ಭೂಮಿಯನ್ನು ಪಾರಂಪರಿಕವಾಗಿ ಅತಿಕ್ರಮಿಸಿಕೊಂಡು ಜೀವನ ಸಾಗಿಸುತ್ತಿರುವವರು ಸಲ್ಲಿಸಬೇಕಾದ ೭೫ ವರ್ಷದ ದಾಖಲೆಗಳ ಬದಲಿಗೆ ೨೫ ವರ್ಷ ಎಂದು ಪರಿಗಣಿಸಿ ಭೂಮಿಯನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಶಾಸನ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜಿಲ್ಲೆಯ ಸಂಸದರಾದಿಯಾಗಿ, ರಾಜ್ಯದ ಎಲ್ಲ ಪಕ್ಷದ ಸಂಸದರು ಒಗ್ಗಟ್ಟಾಗಿ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 101
  • next >

More Trending News

Top Stories
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved