• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀತಿ ಸಂಹಿತೆ ಮುಗಿದ ಕೂಡಲೇ ಕಾಮಗಾರಿಗೆ ಚಾಲನೆ : ಶಾಸಕ ಕೆ.ನೇಮಿರಾಜ ನಾಯ್ಕ

May 20 2024, 01:36 AM IST
ಕೊಟ್ಟೂರಿಗೆ ಪ್ರತ್ಯೇಕ ಕುಡಿಯುವ ನೀರು ಯೋಜನೆ ಜಾರಿಗೊಳಿಸುವ ಕಾಮಗಾರಿಗೆ ಡಿಪಿಎಆರ್‌ ಆಗಿದೆ. ಅದು ಕೂಡ ಶೀಘ್ರವೇ ಚಾಲನೆಗೊಳ್ಳುವ ಸಂಭವವಿದೆ.

ಸರ್ಕಾರದ ಎಲ್ಲ ಸವಲತ್ತುಗಳ ಬಳಸಿಕೊಳ್ಳಿ: ನ್ಯಾಯಾಧೀಶ ಪ್ರಕಾಶ್ ನಾಯಕ್

May 18 2024, 12:33 AM IST
ಕಾರ್ಮಿಕರು ತಮ್ಮ ಕಾಯಕದೊಂದಿಗೆ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ, ಸಿವಿಲ್ ನ್ಯಾಯಾಧೀಶ ಪ್ರಕಾಶ್ ನಾಯಕ್ ಹೇಳಿದರು. ಬೇಲೂರಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಕಾರ್ಮಿಕರ ದಿನದ ಅಂಗವಾಗಿ ಉಚಿತ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರಟಗಿಯನ್ನು ಪ್ರವಾಸೋದ್ಯಮ ಕೇಂದ್ರವಾಗಿಸಲು ಪ್ರಯತ್ನ: ಡಾ. ತೇಜೇಶ್ವರ ನಾಯಕ ಭರವಸೆ

May 17 2024, 12:33 AM IST
ಪಟ್ಟಣದ ಐತಿಹಾಸಿಕ ದೇವಸ್ಥಾನ, ಪುಷ್ಕರಣಿಗಳನ್ನು ಜೀರ್ಣೋದ್ಧಾರ ಮಾಡುವ ಮೂಲಕ ಸಾಂಸ್ಕೃತಿಕ ಹಾಗೂ ಪ್ರವಾಸೋದ್ಯಮ ಕೇಂದ್ರವಾಗಿಸಲು ಇಲಾಖೆಯಿಂದ ಪ್ರಯತ್ನಿಸಲಾಗುವುದು

ಸಂಸದೆ ಸ್ವಾತಿ ಮನೆಗೆ ಆಪ್‌ ನಾಯಕ ಸಿಂಗ್‌ ಭೇಟಿ

May 16 2024, 12:49 AM IST
ಪ್ರಕರಣಕ್ಕೆ ತೇಪೆ ಹಚ್ಚಲು ಮುಂದಾದ ಎಎಪಿ ಹಲ್ಲೆಗೊಳಗಾದ ಸ್ವಾತಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದೆ.

ಮೋದಿ ರೀತಿ ನಾಯಕ ನಮ್ಮ ದೇಶಕ್ಕೂ ಬೇಕು: ಪಾಕ್‌ ಉದ್ಯಮಿ

May 16 2024, 12:48 AM IST
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೀತಿ ನಾಯಕ ಕೇವಲ ಭಾರತಕ್ಕೆ ಮಾತ್ರವಲ್ಲ ಪಾಕಿಸ್ತಾನಕ್ಕೂ ಬೇಕು. ಆಗ ಪಾಕಿಸ್ತಾನವೂ ಪುಟಿದೇಳಲಿದೆ ಎಂದು ಪಾಕಿಸ್ತಾನದ ಅಮೆರಿಕ ಉದ್ಯಮಿ ಸಾಜಿದ್‌ ತರಾರ್‌ ಹಾಡಿ ಹೊಗಳಿದ್ದಾರೆ.

ಹಾಲಕ್ಕಿ ಯುವಜನರ ಪ್ರಗತಿಗೆ ಸಹಕಾರ ಅಗತ್ಯ: ಗೋಪಾಲಕೃಷ್ಣ ನಾಯಕ

May 15 2024, 01:31 AM IST
ಅಂಕೋಲಾದ ಜೈಹಿಂದ್ ಮೈದಾನದಲ್ಲಿ ಜಿಲ್ಲೆಯ ಹಾಲಕ್ಕಿ ಒಕ್ಕಲಿಗರ ಯುವಕರಿಗಾಗಿ ಮೊದಲ ಬಾರಿಗೆ ಆಯೋಜಸಿದ್ದ ‘ಹಾಲಕ್ಕಿ ಪ್ರೀಮಿಯರ್ ಲೀಗ್- 2024’ ಪಂದ್ಯಾವಳಿಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ನಮ್ಮ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರ ಸ್ಥಾನ: ಸದಾನಂದ ನಾಯಕ್

May 14 2024, 01:10 AM IST
ಗುರು ಮತ್ತು ಶಿಷ್ಯರ ನಡುವೆ ಅವಿನಾಭಾವ ಸಂಬಂಧವಿರುತ್ತದೆ. ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುವ ಗುರುಗಳ ಒಂದೆಡೆ ಸೇರಿಸಿ ಗೌರವಿಸಿ ಗುರುಗಳಿಗೆ ಮತ್ತೊಂದು ವಿಶೇಷ ಅರ್ಥ ನೀಡುತ್ತಿರುವುದು ಸಂತಸದ ವಿಷಯ. ಇತ್ತೀಚಿನ ದಿನಗಳಲ್ಲಿ ಗುರುಗಳ ಮೇಲಿನ ಗೌರವ ಕಡಿಮೆಯಾಗುತ್ತಿರುವುದು ಸತ್ಯ ಸಂಗತಿ.

ಪ್ರೀತಿ, ಕ್ಷಮಾಗುಣದಿಂದ ಸಮಾಜದಲ್ಲಿ ಬದಲಾವಣೆ ತರುವವನೇ ನಾಯಕ: ವಂ.ಮೆಂಡೋನ್ಸಾ

May 13 2024, 12:08 AM IST
ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಭಾರತೀಯ ಕಥೊಲಿಕ್ ಯುವ ಸಂಚಾಲನ ನೇತೃತ್ವದಲ್ಲಿ ಒಂದು ದಿನದ ಗೊಸ್ಪೆಲ್ ಗಾಲಾ (ಸುವಾರ್ತೆಯ ಸಂಭ್ರಮ) ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಭಾನುವಾರ ಚರ್ಚಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಬೈಬಲ್ ಗ್ರಂಥಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗುವುದರ ಮೂಲಕ ಕಲ್ಯಾಣಪುರ ವಲಯ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ ಚಾಲನೆ ನೀಡಿದರು.

ಸಾಂಸ್ಕೃತಿಕ ನಾಯಕ ಬಸವಣ್ಣ ಸ್ಮರಣೆ, ನಮನ

May 11 2024, 01:32 AM IST
ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಬಸವೇಶ್ವರ ಆದರ್ಶಗಳ ಪಾಲನೆ ಅಗತ್ಯ: ಚಂದ್ರಶೇಖರ್ ನಾಯ್ಕ್

May 11 2024, 01:30 AM IST
ಬಸವಣ್ಣ ಮಹಾನ್ ಕವಿ, ಸಮಾಜ ಸುಧಾರಕ, ದಾರ್ಶನಿಕರಾಗಿ ಹೊರಹೊಮ್ಮಿದವರು. ವಚನಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿದ್ದಾರೆ. ಜೀವನದಲ್ಲಿ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಚಂದ್ರಶೇಖರ್ ನಾಯ್ಕ ಜಗಳೂರಲ್ಲಿ ಹೇಳಿದ್ದಾರೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 90
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved