• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಲಗಾಲಿಟ್ಟು ಚಿತ್ರರಂಗ ಪ್ರವೇಶಿಸುತ್ತಿರುವ ಹೊಸ ನಾಯಕ ನಟನ ಹೆಸರು ಭಗತ್ ಆಳ್ವ ಚಿತ್ರ ರಿಲೀಸ್

Jul 19 2024, 12:53 AM IST
ಹರ್ಷಪ್ರಿಯ ನಿರ್ದೇಶನದ, ಕೆ.ಎಸ್. ರಾಮ್‌ಜಿ ನಿರ್ಮಾಣದ ‘ಹೆಜ್ಜಾರು’ ಸಿನಿಮಾ ಇಂದು ಬಿಡುಗಡೆ ಆಗುತ್ತಿದೆ. ಗೋಪಾಲಕೃಷ್ಣ ದೇಶಪಾಂಡೆ, ಶ್ವೇತಾ ಲಿಯೋನಿಲ್ಲಾ ಡಿಸೋಜ, ನವೀನ್ ಕೃಷ್ಣ ಪ್ರಧಾನ ಪಾತ್ರದಲ್ಲಿರುವ ಈ ಸಿನಿಮಾ ಮೂಲಕ ಹೊಸ ಹೀರೋ ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ.

ಅಲ್ಪಸಂಖ್ಯಾತ ಮೋರ್ಚಾ ರದ್ದು ಮಾಡಲು ಬಿಜೆಪಿಯ ಹಿರಿಯ ನಾಯಕ ಸುವೇಂದು ಅಧಿಕಾರಿ ಡಿಮ್ಯಾಂಡ್

Jul 18 2024, 01:41 AM IST
ಪ್ರಧಾನಿ ನರೇಂದ್ರ ಮೋದಿ ಅವರ ನೆಚ್ಚಿನ ‘ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌’ ನೀತಿಯ ಬಗ್ಗೆ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳದ ಬಿಜೆಪಿಯ ಹಿರಿಯ ನಾಯಕ ಸುವೇಂದು ಅಧಿಕಾರಿ, ಪಕ್ಷದಲ್ಲಿನ ಅಲ್ಪಸಂಖ್ಯಾತ ಮೋರ್ಚಾ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಭಾರತ ಟಿ20 ತಂಡಕ್ಕೆ ಸೂರ್ಯ ನಾಯಕ?

Jul 17 2024, 12:47 AM IST
ಸೂರ್ಯಕುಮಾರ್‌ ಯಾದವ್‌ಗೆ ಒಲಿಯಲಿದೆಯೇ ಅದೃಷ್ಟ? ಹಾರ್ದಿಕ್‌ ಪಾಂಡ್ಯರನ್ನು ಕಡೆಗಣಿಸಿ ಸೂರ್ಯಗೆ ನಾಯಕತ್ವ ನೀಡಲು ಬಿಸಿಸಿಐ ಯೋಜನೆ? ಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸುವವರು ಯಾರು?

ಜಲಾವೃತ ಪ್ರದೇಶಕ್ಕೆ ರೂಪಾಲಿ ನಾಯ್ಕ ಭೇಟಿ

Jul 16 2024, 12:30 AM IST
ಚತುಷ್ಪಥ ಕಾಮಗಾರಿ ನಿರ್ವಹಿಸುತ್ತಿರುವ ಐಆರ್‌ಬಿ ಕಂಪನಿಯು ಅವೈಜ್ಞಾನಿಕ ಕಾಮಗಾರಿ ಹಾಗೂ ನೌಕಾನೆಲೆ ಕಾಮಗಾರಿಗಳಿಂದ ಸಮುದ್ರಕ್ಕೆ ಸೇರುವ ನೀರಿಗೆ ತಡೆಯಾಗುತ್ತಿರುವುದರಿಂದ ಇಂತಹ ಸಮಸ್ಯೆಗಳು ಮರುಕಳಿಸುತ್ತಿದೆ.

ಕ್ರೀಯಾಶೀಲರಾಗಿ ಕಾನಿರ್ವಹಿಸುತ್ತಿದ್ದ ಧರ್ಮಣ್ಣ ದೊಡ್ಡಮನಿ ಧಿಮಂತ ನಾಯಕ

Jul 15 2024, 01:54 AM IST
ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ ಕ್ರೀಯಾಶೀಲರಾಗಿ ಕಾನಿರ್ವಹಿಸುತ್ತಿದ್ದ ಅವರು ಜನ ಸೇವೆಯೆ ಜನಾರ್ಧನ ಸೇವೆಯೆಂದು ಭಾವಿಸಿ ಜನತೆಯ ನಾಡಿ ಮಿಡಿತ ಅರಿತು ಸಮಾಜ ಮುಖಿ ಕೆಲಸ ಮಾಡುವದರ ಮೂಲಕ ಜನಾನುರಾಗಿ ಆಗಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿ ಕುಮಾರ ಹೇಳಿದರು.

ದೂರದೃಷ್ಟಿ ನಾಯಕ ಕೆಂಪೇಗೌಡ: ಸುಧಾಕರ್‌

Jul 15 2024, 01:53 AM IST
ದೊಡ್ಡಬಳ್ಳಾಪುರ: ಭಾರತ ದೇಶದ ಸಾವಿರಾರು ಸಾಮಂತ ರಾಜರ ಪೈಕಿ ಕೆಂಪೇಗೌಡರು ಅಜರಾಮರವಾಗಿದ್ದಾರೆ. ನಾಡಿನ ಒಳಿತಿಗಾಗಿ ತನ್ನ ಜೀವನವನ್ನು ಪಣವಿಟ್ಟು ಕೆಲಸ ಮಾಡಿದ ಧೀಮಂತ ನಾಯಕ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆ ಅಲ್ಲ: ಶಾಸಕ ಭೀಮಣ್ಣ ನಾಯ್ಕ

Jul 14 2024, 01:33 AM IST
ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್‌ನ ಕೈಗೊಂಬೆಯಾಗಿದ್ದಾರೆ. ಅಧಿಕಾರದಲ್ಲಿ ಕಾಂಗ್ರೆಸ್‌ನ ಮರಿಪುಡಾರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದು, ಸಂಸದರಾಗಿ, ರಾಜ್ಯದ ಹಿರಿಯ ರಾಜಕಾರಿಣಿಯಾಗಿ ಅವರ ಹೇಳಿಕೆ ಶೋಭೆತರುವುದಿಲ್ಲ.

ಬಾರ್ಜ್‌ ಪರಿಶೀಲಿಸಿದ ಪೊಲೀಸ್‌ ಅಧಿಕಾರಿಗಳು: ಪಿಎಸ್‌ಐ ಅನೂಪ್ ನಾಯಕ

Jul 13 2024, 01:43 AM IST
ಸಂಪೂರ್ಣವಾಗಿ ಹಾಳಾಗಿರುವ ಬಾರ್ಜನ್ನು ದುರಸ್ತಿಗೊಳಿಸಿದರೂ ಅಪಾಯವಿದೆ ಎಂದು ಜನರು ಹೇಳುತ್ತಿದ್ದಾರೆ.

ಅಧ್ಯಕ್ಷರಾಗಿ ಎಂ.ವಿ.ರವಿ, ಖಜಾಂಚಿಯಾಗಿ ಕುಮಾರ ನಾಯ್ಕ

Jul 11 2024, 01:31 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ನೂತನ ಅಧ್ಯಕ್ಷರಾಗಿ ಪಂಚಾಯತ್‌ರಾಜ್ ಇಲಾಖೆಯ ಎಂ.ವಿ. ರವಿ ಮತ್ತು ಖಜಾಂಚಿಯಾಗಿ ಶಿಕ್ಷಣ ಇಲಾಖೆಯ ಕುಮಾರ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡೆಂಘೀ ಹರಡದಂತೆ ಜಾಗೃತಿ ವಹಿಸಿ: ಶಾಸಕ ರಾಜಾ ವೇಣುಗೋಪಾಲ ನಾಯಕ

Jul 09 2024, 12:49 AM IST
ಮನೆಯ ಸುತ್ತಮುತ್ತ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ಯಾವುದೇ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಅಲ್ಲದೆ ಸೂಕ್ತವಾಗಿ ವಿಲೇವಾರಿ ಮಾಡಬೇಕು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 101
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved