• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಓದಿನೊಂದಿಗೆ ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಿ: ಅರುಣ್ ನಾಯ್ಕ

Apr 22 2024, 02:16 AM IST
ಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ನಂತರದ ಅವಕಾಶಗಳ ಕುರಿತ ಉಚಿತ ಮಾಹಿತಿ ಕಾರ್ಯಾಗಾರ ನಡೆಯಿತು.

ಸತ್ತಾಗ ಜಾಗ ನೀಡದೆ ಅಂಬೇಡ್ಕರ್‌ಗೆ ಕಾಂಗ್ರೆಸ್‌ ಅವಮಾನ: ಬಿಜೆಪಿ ನಾಯಕ ಸಿ.ಟಿ.ರವಿ

Apr 22 2024, 02:06 AM IST
ಅಂಬೇಡ್ಕರ್‌ ಸತ್ತಾಗ ಅವರ ದೇಹ ಸಂಸ್ಕಾರಕ್ಕೆ ಜಾಗವನ್ನೂ ಕೊಡದೆ ಕಾಂಗ್ರೆಸ್‌ ಅವಮಾನಿಸಿತು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್‌ ವಿರುದ್ಧ ಟೀಕಿಸಿದರು. ಅರಸೀಕೆರೆಯ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಹಮ್ಮಿಕೊಂಡಿದ್ದ ರೋಡ್ ಶೋನಲ್ಲಿ ಮಾತನಾಡಿದರು.

ನಾಯಕ ಸಮುದಾಯದ ಬೆಂಬಲ ಬಿಜೆಪಿಗೆ

Apr 21 2024, 02:20 AM IST
ನಾಯಕ ಜನಾಂಗದ ಪರಿವಾರ, ತಳವಾರ ಪದವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಿದ ಬಿಜೆಪಿ ಪಕ್ಷದ ಋಣವನ್ನು ನಾಯಕ ಸಮುದಾಯ ತೀರಿಸಲು ಬಿಜೆಪಿ ಪಕ್ಷವನ್ನು ನಾಯಕ ಸಮುದಾಯ ಬೆಂಬಲಿಸಲಿದೆ ಎಂದು ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಮಾಜಿ ಅಧ್ಯಕ್ಷ ಅಪ್ಪಣ್ಣ ಹೇಳಿದರು.

ಮೋದಿ ಸರ್ವ ವರ್ಗದ ಏಳ್ಗೆಗೆ ಶ್ರಮಿಸುವ ಶ್ರೇಷ್ಠ ನಾಯಕ

Apr 21 2024, 02:19 AM IST
ಸಚಿವನಾದಾಗಿಲಿಂದಲೂ ಅವರ ಆಡಳಿತದ ವೈಖರಿ ಗಮನಿಸುತ್ತಿದ್ದೇನೆ. ದೇಶದ ಒಳಿತಿಗಾಗಿ ಯೋಚಿಸುತ್ತ ಶ್ರಮಿಸುವ ಒಬ್ಬ ಶೇಷ್ಠ ನಾಯಕ ಅವರು. ದೇಶದಲ್ಲಿರುವ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುತ್ತಾರೆ.

ಸಂವಿಧಾನ ಉಳಿಸಲು ಕಾಂಗ್ರೆಸ್‌ಗೆ ಮತ ನೀಡಿ: ಬಿ.ಟಿ.ಲಲಿತಾ ನಾಯಕ್

Apr 21 2024, 02:16 AM IST
ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಪಡಿಸುವ ಆಕಾಂಕ್ಷೆಯೊಂದಿಗೆ ರಾಜಕೀಯಕ್ಕೆ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಿ ಗೆಲ್ಲಿಸುವ ಮೂಲಕ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಜೊತೆ ಅಭಿವೃದ್ಧಿಗೆ ಕೈಜೋಡಿಸಲು ಸಹಕಾರ ನೀಡಬೇಕು ಅಭ್ಯರ್ಥಿ ಸ್ಟಾರ್ ಚಂದ್ರು ಕೋರಿದರು.

ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲ: ಹೇಮಲತಾ ನಾಯಕ

Apr 21 2024, 02:15 AM IST
ರಾಜ್ಯದಲ್ಲಿ ಅಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ ಸಮುದಾಯವೊಂದರ ತುಷ್ಟೀಕರಣ ನಡೆಸುತ್ತಿದ್ದು, ನೇಹಾ ಕೊಲೆ ಪ್ರಕರಣದಲ್ಲಿಯೂ ಅದನ್ನೇ ಮಾಡುತ್ತಿದೆ.

ರೈತರ ಕಣ್ಣೀರು ಒರೆಸಿದ ನಾಯಕ ಎಚ್‌ಡಿಕೆ: ಅನಿತಾ ಕುಮಾರಸ್ವಾಮಿ

Apr 20 2024, 01:06 AM IST
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಹೋಬಳಿ ಮಟ್ಟಕ್ಕೆ ಆಸ್ಪತ್ರೆ, ಶಾಲಾ-ಕಾಲೇಜು, ವಿದ್ಯುತ್ ಸಬ್ ಸ್ಟೇಷನ್, ರಸ್ತೆಗಳನ್ನು ಅಭಿವೃದ್ಧಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಕೊಡುಗೆ ಅಪಾರವಾಗಿದ್ದು, ದೇವೇಗೌಡರು ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಐತಿಹಾಸಿಕ ನ್ಯಾಯ ಕೊಡಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆದಾಗಿಂದ ಟಿಪ್ಪು ಸಂಸ್ಕೃತಿ: ವಿಪಕ್ಷದ ನಾಯಕ ಆರ್.ಅಶೋಕ್

Apr 19 2024, 01:01 AM IST
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದಾಗಿನಿಂದ ಟಿಪ್ಪು ಸುಲ್ತಾನ ಆಡಳಿತದ ವೈಖರಿ ಕಾಣುತ್ತಿದೆ ಎಂದು ವಿಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಪರ ಗುರುವಾರ ಪ್ರಚಾರಕ್ಕೆ ಆಗಮಿಸಿ ಮಾತನಾಡಿದರು.

ಪ್ರಧಾನಿ ಮೋದಿ ಶಕ್ತಿ ಬಲಪಡಿಸಿ: ರಾಜಾ ಅಮರೇಶ್ವರ ನಾಯಕ

Apr 18 2024, 02:20 AM IST
ಕಳೆದ ಹತ್ತು ವರ್ಷದಿಂದ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ರಾಯಚೂರ ಲೋಕಸಭೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ತಿಳಿಸಿದರು.

ಅಂಬೇಡ್ಕರ್‌ ಅವರು ಹಿಂದುಳಿದವರ ನಿಜವಾದ ನಾಯಕ: ನ್ಯಾ.ದಾಸ್‌

Apr 16 2024, 02:02 AM IST
ಶೋಷಿತರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಮಹಿಳೆಯರಿಗೆ ಸಿಗುತ್ತಿರುವ ಗೌರವದ ಸ್ಥಾನಮಾನಗಳು ಸಂವಿಧಾನದ ಮೂಲ ಆಶಯದಲ್ಲಿದೆ ಎಂದು ಹೈಕೋರ್ಟ್ ವಿಶ್ರಾಂತ ನ್ಯಾ.ಎಚ್.ಎನ್. ನಾಗಮೋಹನ್‌ ದಾಸ್‌ ಹೇಳಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 90
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved