• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿ ಜಿಲ್ಲೆಯ ತೇಜಸ್ವಿ ನಾಯ್ಕ, ರಾಜೇಶ ನಾಯ್ಕ

Jun 25 2024, 12:30 AM IST
ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ ಅವರು ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಚ್.ಡಿ. ಕುಮಾರ ಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ದೇಶ- ಧರ್ಮಕ್ಕಾಗಿ ಶ್ಯಾಮಪ್ರಸಾದ ಮುಖರ್ಜಿ ಬಲಿದಾನ: ಪ್ರಶಾಂತ ನಾಯ್ಕ

Jun 24 2024, 01:36 AM IST
ಸ್ವಾತಂತ್ರ್ಯೋತ್ತರ ಭಾರತದಲ್ಲಿಯೂ ಹಿಂದುಗಳ ಶೋಷಣೆ, ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ ೩೭೦ ಘೋಷಣೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಚಿವ ಸ್ಥಾನ ತ್ಯಜಿಸಿ ಹೊರಗೆ ಬಂದ ಶ್ಯಾಮ ಪ್ರಸಾದ ಮುಖರ್ಜಿ ೧೯೫೧ರಲ್ಲಿ ಜನಸಂಘವನ್ನು ಕಟ್ಟಿದರು.

ದೇಶಕ್ಕೆ ಒಂದೇ ಕಾನೂನು ಎಂದು ಪ್ರತಿಪಾದಿಸಿದ ಧೀಮಂತ ನಾಯಕ: ಹಾಲಪ್ಪ ಆಚಾರ

Jun 24 2024, 01:30 AM IST
ಬಿಜೆಪಿಯ ಮೂಲ ಪುರುಷ ಶ್ಯಾಮ ಪ್ರಸಾದ್ ಮುಖರ್ಜಿ ಅವರ ತತ್ವ, ಆದರ್ಶಗಳು ನಮ್ಮೆಲ್ಲರ ರಾಜಕೀಯ ಬದುಕಿಗೆ ಸ್ಫೂರ್ತಿಯಾಗಬೇಕು.

ಸುರೇಶ್‌ಗೆ ವಿಪಕ್ಷ ನಾಯಕ ಸ್ಥಾನ ಕೊಡಿ: ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

Jun 23 2024, 02:11 AM IST

‘ಲೋಕಸಭೆಗೆ 8 ಬಾರಿ ಆಯ್ಕೆ ಆಗಿದ್ದ  ಕಾಂಗ್ರೆಸ್‌ ಸಂಸದ ಕೋಡಿಕುನ್ನಿಲ್‌ ಸುರೇಶ್‌ ಅವರನ್ನೇಕೆ ಲೋಕಸಭೆಯ ಹಂಗಾಮಿ ಸ್ಪೀಕರ್‌ ಅನ್ನಾಗಿ ಮಾಡಲಿಲ್ಲ?’ ಎಂಬ ಕಾಂಗ್ರೆಸ್‌ ಪ್ರಶ್ನೆಗೆ ಬಿಜೆಪಿ ತಿರುಗೇಟು ನೀಡಿದೆ.

ಅಧಿಕಾರಿಗಳ ಬೇಜವಾಬ್ದಾರಿ ಹೇಳಿಕೆ ಸಹಿಸಲ್ಲ: ಭೀಮಣ್ಣ ನಾಯ್ಕ

Jun 22 2024, 12:52 AM IST
ತಮ್ಮ ಇಲಾಖೆಯ ಮಾಹಿತಿಯಿಲ್ಲದೇ ಕಾಟಾಚಾರಕ್ಕೆ ಕೆಡಿಪಿ ಸಭೆಗೆ ಹಾಜರಾಗುವುದು ಬೇಡ. ಇಲಾಖೆಯ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.

ಪವನ್‌ ಸೋಲಿಸುವ ಪಣ ಸೋತು ಹೆಸರು ಬದಲಿಸಿಕೊಂಡ ನಾಯಕ

Jun 22 2024, 12:47 AM IST
ಇತ್ತೀಚೆಗಷ್ಟೇ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಮುಖ್ಯಸ್ಥ ಪವನ್‌ ಕಲ್ಯಾಣ್‌ ವಿರುದ್ಧ ಪಕ್ಷದ ಅಭ್ಯರ್ಥಿ ಗೆಲ್ಲಿಸುವಲ್ಲಿ ವಿಫಲವಾಗಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ನಾಯಕ ಮುದ್ರಗಡ ಪದ್ಮನಾಭಂ ತಮ್ಮ ಹೆಸರನ್ನೇ ಬದಲಾಯಿಸಿಕೊಂಡಿದ್ದಾರೆ.

ವಿಪಕ್ಷ ನಾಯಕ ಆರ್‌. ಅಶೋಕ ವಿರೋಧ ಪಕ್ಷದಲ್ಲೇ ಕೂರಲಿ

Jun 20 2024, 01:01 AM IST
ತಾಲೂಕಿನ ಚಿನ್ನೇನಹಳ್ಳಿಯಲ್ಲಿ ವಾಂತಿ-ಬೇಧಿ ಕಾಣಸಿಕೊಂಡು 6 ಜನ ಮೃತಪಟ್ಟಿರುವ ವಿಚಾರವನ್ನು ನಾವೇ ಕೊಟ್ಟಿದ್ದೇವೆ. ಆದರೂ ವಿಪಕ್ಷ ನಾಯಕ ಇತ್ತೀಚೆಗೆ ಚಿನ್ನೇನಹಳ್ಳಿಗೆ ಭೇಟಿ ನೀಡಿ "ಕೈ ಸರ್ಕಾರ ಸಾವನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ " ಎಂಬ ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಆರ್‌. ಅಶೋಕಗೆ ತಿರುಗೇಟು ನೀಡಿದರು.

ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ನಾಯಕ

Jun 19 2024, 01:07 AM IST
ಕೊಡೇಕಲ್ ಸಮೀಪದ ಕೃಷ್ಣಾ ಭಾಗ್ಯ ಜಲ ನಿಗಮದ ನಿರೀಕ್ಷಣಾ ಮಂದಿರದಲ್ಲಿ ಸುರಪುರ ಮತಕ್ಷೇತ್ರದ ನೂತನ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿದರು.

ಕಲಿತ ವಿದ್ಯೆ ಉತ್ತಮ ಕಾರ್ಯಕ್ಕೆ ಬಳಸಿ: ರಾಮಚಂದ್ರ ನಾಯ್ಕ

Jun 18 2024, 12:49 AM IST
ವಿದ್ಯೆಯು ಯಾರ ಸೊತ್ತಲ್ಲ. ವಿದ್ಯೆಯನ್ನು ಕಷ್ಟಪಟ್ಟು ಪಡೆದರೆ ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ.

ವಿಪಕ್ಷ ನಾಯಕ ಸ್ಥಾನಕ್ಕೆ ರಾಹುಲ್‌ ಗಾಂಧಿ ನಕಾರ?

Jun 18 2024, 12:49 AM IST
ಸೆಲ್ಜಾ, ಗೌರವ್‌, ಮನೀಶ್‌ ಪೈಕಿ ಒಬ್ಬರು ವಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆಯಿದೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved