• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲೂ ಸಿದ್ಧ: ಡಾ. ಬಾಬುರಾಜೇಂದ್ರ ನಾಯಕ

Apr 14 2024, 01:45 AM IST
ನನ್ನ ಹಿಂದೆ ಗುರು ಇದ್ದಾರೆ, ಮುಂದೆ ಗುರಿಯಿದೆ. ನನ್ನ ಗುರಿ ಸ್ಪಷ್ಟವಾಗಿದ್ದು ಬಿಜೆಪಿ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ಸಂಚಾಲಕ ಡಾ.ಬಾಬುರಾಜೇಂದ್ರ ನಾಯಕ ಹೇಳಿದ್ದಾರೆ.

ಆರ್‌ಸಿಬಿ ಸೋಲಿಗೆ ಕಾರಣ ಬಿಚ್ಚಿಟ್ಟ ನಾಯಕ ಡು ಪ್ಲೆಸಿ!

Apr 13 2024, 01:09 AM IST
ಆರ್‌ಸಿಬಿಯ ಸತತ ಸೋಲಿಗೆ ಕಾರಣ ಏನು ಅನ್ನೋದನ್ನ ಬಿಚ್ಚಿಟ್ಟ ನಾಯಕ ಫಾಫ್‌ ಡು ಪ್ಲೆಸಿ. ಸರಿಯಾದ ಬೌಲರ್‌ಗಳೇ ಇಲ್ಲ, ಗೆಲ್ಲೋದು ಹೇಗೆ? ಎಂದ ಫಾಫ್‌. 2025ರ ಮೆಗಾ ಹರಾಜಿಗೂ ಮುನ್ನ ಸ್ಫೋಟಕ ಹೇಳಿಕೆ.

14ರಂದು ಬೈಂದೂರಿನಿಂದ ಉಡುಪಿಗೆ ಮಹಾ ನಾಯಕ ಜೈ ಭೀಮ್ ರ್‍ಯಾಲಿ

Apr 13 2024, 01:08 AM IST
ಅಂದು ಬೆಳಗ್ಗೆ 9 ಗಂಟೆಗೆ ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದ ಎದುರು ರ್‍ಯಾಲಿಯನ್ನು ಸಹಕಾರಿ ಯೂನಿಯನ್‌ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಂಜೆ 6.30 ಗಂಟೆಗೆ ಉಡುಪಿಯ ಸರ್ವೀಸ್ ಬಸ್ ನಿಲ್ದಾಣದಲ್ಲಿ ಸಮಾರೋಪ ನಡೆಯಲಿದೆ.

ಕಾಂಗ್ರೆಸ್‌ಗೆ ಜನರ ಬೆಂಬಲ: ವೇಣುಗೋಪಾಲ ನಾಯಕ

Apr 13 2024, 01:06 AM IST
ಸುರಪುರ ಮತಕ್ಷೇತ್ರ ವ್ಯಾಪ್ತಿಯ ಯಣ್ಣಿವಡಗೇರಾ ಗ್ರಾಮದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಮೋದಿಯಂಥ ನಾಯಕ ಬೇರ್‍ಯಾವ ಪಕ್ಷದಲ್ಲೂ ಇಲ್ಲ: ಸಂಸದ ಬಿ.ವೈ.ರಾಘವೇಂದ್ರ

Apr 13 2024, 01:02 AM IST
ಶಿವಮೊಗ್ಗದ ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಪೀಠದ ಶಿವಮೊಗ್ಗ ಶಾಖಾ ಮಠದ ಪೀಠಾಧಿಪತಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರನ್ನು ಮಠದಲ್ಲಿ ಶುಕ್ರವಾರ ಭೇಟಿ ಮಾಡಿದ ಬಿ.ವೈ.ರಾಘವೇಂದ್ರ ಶ್ರೀಗಳ ಆಶೀರ್ವಾದ ಪಡೆದುಕೊಂಡರು.

ಕಾಂಗ್ರೆಸ್ಸಿನಿಂದ ಹಗರಣ, ಬಿಜೆಪಿಯಿಂದ ಅಭಿವೃದ್ಧಿ: ರೂಪಾಲಿ ನಾಯ್ಕ

Apr 11 2024, 12:51 AM IST
ನರೇಂದ್ರ ಮೋದಿ ಸ್ವಾರ್ಥಕ್ಕಾಗಿ ಯಾವ ಅಭಿವೃದ್ಧಿಯನ್ನು ಮಾಡುತ್ತಿಲ್ಲ. ಆದರೆ ಕಾಂಗ್ರೆಸ್‌ ನಿರಂತರವಾಗಿ ಆರೋಪವನ್ನು ಮಾಡುತ್ತಿದೆ ಎಂದು ರೂಪಾಲಿ ನಾಯ್ಕ ವಾಗ್ದಾಳಿ ನಡೆಸಿದರು.

ಹಸಿರು ಕ್ರಾಂತಿಯ ಮೂಲಕ ಆಹಾರದ ಕೊರತೆ ನೀಗಿಸಿದ ನಾಯಕ: ತಹಸೀಲ್ದಾರ್

Apr 09 2024, 12:45 AM IST
ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಉಂಟಾಗಿದ್ದ ಆಹಾರ ಕೊರತೆಯನ್ನು ನೀಗಿಸಿದರು. ಅಲ್ಲದೇ ಇಡೀ ಮಾನವರ ಅಭ್ಯುದಯಕ್ಕಾಗಿ ಯೋಜನೆಗಳನ್ನು ರೂಪಿಸಿದ್ದರು.

ದೇಶಕಂಡ ಮುತ್ಸದ್ಧಿ ನಾಯಕ ಬಾಬು ಜಗಜೀವನರಾಮ್

Apr 07 2024, 01:49 AM IST
ಡಾ.ಬಾಬು ಜಗಜೀವನರಾಮ ಬಾಲ್ಯದಲ್ಲಿಯೇ ಅಸ್ಪೃಶ್ಯತೆಯ ಅವಮಾನವನ್ನು ಮತ್ತು ಮೇಲಿ ಕೀಳು ಎನ್ನುವ ತಾರತಮ್ಯದ ಸವಾಲುಗಳನ್ನು ಎದುರಿಸಿ ಬೆಳೆದರು.

ಬಣ್ಣದ ಮಾತಿಗೆ ಮರಳಾಗಿ ದೇಶ ಬಲಿ ಕೊಡಬೇಡಿ: ನಾಯಕ

Apr 07 2024, 01:48 AM IST
ವಿಶ್ವ ಮೆಚ್ಚಿದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ಶಾಶ್ವತ ಗ್ಯಾರಂಟಿ ಯೋಜನೆ ನೋಡಿ ಬಿಜೆಪಿಗೆ ಮತ ಹಾಕಬೇಕು ಎಂದು ರಾಯಚೂರು ಲೋಕಸಭೆಯ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಹೇಳಿದರು.

ಬಾಬೂಜಿ ದೇಶದ ಪ್ರಸಿದ್ಧ ನಾಯಕ: ಭೀಮುನಾಯಕ

Apr 06 2024, 12:54 AM IST
ಯಾದಗಿರಿ ನಗರದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಲಯದಲ್ಲಿ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ 117ನೇ ಜಯಂತಿ ಆಚರಿಸಲಾಯಿತು. ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಮಾತನಾಡಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 90
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved