• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಚನ ಸಾಹಿತ್ಯ ಭಕ್ತಿಗೆ ಪೂರಕ: ಸಾಹಿತಿ ನಾಯಕ

Jun 18 2024, 12:47 AM IST
ಪರಿಸರ ಸಂರಕ್ಷಣೆಯತ್ತ ಕವಿಗಳು ಕಾವ್ಯದಲ್ಲಿ ಇರುವ ಆಸಕ್ತಿಯನ್ನು ವ್ಯಕ್ತಪಡಿಸುವ ಅಗತ್ಯವಿದೆ. ನಿತ್ಯ ಬದುಕಿನ ಹತ್ತಾರು ಪ್ರಸಂಗಗಳನ್ನು ಸಾಹಿತ್ಯದ ಮೂಲಕ ಪರಿಚಯಿಸಿ ಸಾಹಿತ್ಯ ಬದುಕಿಗೆ ಹತ್ತಿರವಾಗಬೇಕು.

ಯೋಗ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕ: ಭೀಮಣ್ಣ ನಾಯ್ಕ

Jun 17 2024, 01:35 AM IST
ಯೋಗವು ದೇಹದ ಚೈತನ್ಯ, ಹುಮ್ಮಸ್ಸನ್ನು ಮತ್ತು ಜೀವನೋತ್ಸಾಹವನ್ನು ಹೆಚ್ಚಿಸಿ ಕ್ರಿಯಾಶೀಲಗೊಳಿಸುತ್ತದೆ.

ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಕಲ್ಯಾಣ ಕರ್ನಾಟಕದವರ ಕೂಗು

Jun 17 2024, 01:34 AM IST
ಲೋಕಸಭೆ ಚುನಾವಣೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಸಂಸತ್ತಿಗೆ ಆಯ್ಕೆಯಾಗಿ ತೆರವಾಗಿರುವ ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಸವಾಲು ಬಿಜೆಪಿಗೆ ಎದುರಾಗಿದೆ.

ಗ್ರಾಮೀಣ ವಿದ್ಯುತ್ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಎಇಇ ನಾಗರಾಜ್ ನಾಯ್ಕ್

Jun 17 2024, 01:33 AM IST
ಗ್ರಾಮೀಣ ಗೃಹ ಬಳಕೆಯ ವಿದ್ಯುತ್ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ, ಸಮಸ್ಯೆ ಬಗೆಹರಿಸಬೇಕೆಂದು ಬೆಸ್ಕಾಂ ಎಇಇ ಸಿ.ನಾಗರಾಜ್ ನಾಯ್ಕ್ ಅಧಿಕಾರಿಗಳಿಗೆ ಹರಿಹರದಲ್ಲಿ ಸೂಚಿಸಿದರು.

ವಿದ್ಯಾರ್ಥಿಗಳು ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಸತೀಶ ಬಿ. ನಾಯ್ಕ

Jun 14 2024, 01:05 AM IST
ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ವಿವೇಕ ಹಾಗೂ ವಿವೇಕದಿಂದ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು.

ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ: ಹಾಸನದ ನಿವೃತ್ತ ಖಜಾನಾಧಿಕಾರಿ ರಾಮ್ ಗಿರಿ ನಾಯಕ್

Jun 13 2024, 12:54 AM IST
ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಹೆಚ್ಚಿನ ರೀತಿಯಲ್ಲಿ ಮಹತ್ವ ನೀಡಬೇಕು ಎಂದು ಹಾಸನದ ನಿವೃತ್ತ ಖಜಾನಾಧಿಕಾರಿ ರಾಮ್ ಗಿರಿ ನಾಯಕ್ ತಿಳಿಸಿದರು. ಹಳೆಬೀಡಿನಲ್ಲಿ ಬಂಡಿಲಕ್ಕನ ಕೊಪ್ಪಲಿನಲ್ಲಿ ಆಯೋಜಿಸಿದ್ದ ೧ರಿಂದ ೭ನೇ ತರಗತಿಯ ಮಕ್ಕಳಿಗೆ ಶಾಲಾ ಸಾಮಗ್ರಿ ನೋಟ್ ಬುಕ್, ಶಾಲಾ ಬ್ಯಾಗ್, ಹಾಗೂ ಟ್ರ್ಯಾಕ್ ಸೂಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಿಎಂ ರಾಜೀನಾಮೆಗೆ ವಿಪಕ್ಷ ನಾಯಕ ಅಶೋಕ್‌ ಆಗ್ರಹ

Jun 13 2024, 12:52 AM IST
ರಾಜ್ಯದಲ್ಲಿ ಬಿಜೆಪಿ ಹಿಂದಿಗಿಂತ ಕಡಿಮೆ ಸೀಟು ಪಡೆದಿರುವ ಬಗ್ಗೆ ಆತ್ಮಾವಲೋಕನ ನಡೆಸಲಾಗುವುದು. ಬಿಜೆಪಿ ಜತೆಗಿನ ಜೆಡಿಎಸ್‌ ಮೈತ್ರಿ ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ಆರ್‌. ಅಶೋಕ್‌ ಸ್ಪಷ್ಟಪಡಿಸಿದರು.

ಗೇಣಿದಾರರ ಪರ ಶ್ರಮಿಸಿದ ಧೀಮಂತ ನಾಯಕ ಜೆ.ಎಸ್‌.ಪಟೇಲ್‌

Jun 13 2024, 12:46 AM IST
ಸೊರಬ ಪಟ್ಟಣದಲ್ಲಿ ವಿಶ್ವಮಾನವ ಶಕ್ತಿ ಸತ್ಯಶೋಧಕ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ರೈತ ಮುಖಂಡ ತೇಜಸ್ವಿ ಪಾಟೀಲ್ ಭಾಗವಹಿಸಿ ಜೆ.ಹೆಚ್.ಪಟೇಲ್ ಅವರ ಕಾರ್ಯಗಳನ್ನು ಶ್ಲಾಘಿಸಿದರು.

ಸರ್ಕಾರಿ ಕಾಲೇಜಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ

Jun 12 2024, 12:35 AM IST
ಶಾಸಕ ಭೀಮಣ್ಣ ನಾಯ್ಕ ಅವರು ಹಾಳದಕಟ್ಟಾದ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು, ಪ್ರಾಚಾರ್ಯ ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದರು.

ಕಠಿಣ ಪರಿಶ್ರಮದಿಂದ ಉತ್ತಮ ಭವಿಷ್ಯ: ಡಿ.ಬಿ. ನಾಯ್ಕ

Jun 12 2024, 12:33 AM IST
ವಿದ್ಯಾರ್ಥಿಗಳಲ್ಲಿ ಇಚ್ಛಾಶಕ್ತಿ ಹಾಗೂ ಕಠಿಣ ಪರಿಶ್ರಮ ಇದ್ದಲ್ಲಿ ಉತ್ತಮ ಶಿಕ್ಷಣ ಪಡೆದು ಭವಿಷ್ಯವನ್ನು ರೂಪಿಸಿಕೊಳ್ಳಬಹುದು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved