ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಸಮ ಸಮಾಜದ ನಿರ್ಮಾಣಕ್ಕೆ ನಾಂದಿ
Jan 20 2024, 02:01 AM ISTಪುಣ್ಯ ಸ್ಮರಣೋತ್ಸವದಂತಹ ಕಾರ್ಯಕ್ರಮಗಳು ಧಾರ್ಮಿಕ ಭಾವನೆಯ ಜತೆಗೆ, ಸಾಮಾಜಿಕ, ಮಾನವೀಯ ಹಾಗೂ ಸಾಂಸ್ಕೃತಿಕ ಮೌಲ್ಯ ಬಿತ್ತಿವುದರ ಜತೆಗೆ ಸಮಾಜದ ಎಲ್ಲ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಸಹಾಯಕವಾಗುತ್ತವೆ