• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರನ್ನು ದಲಿತ ನಾಯಕ ಎಂದು ಕರೆಯುತ್ತಿರುವುದು ಸರಿಯಲ್ಲ: ಡಾ.ಕೃಷ್ಣಮೂರ್ತಿ ಚಮರಂ ಬೇಸರ

May 04 2024, 12:35 AM IST
ಅಂಬೇಡ್ಕರ್ ಅವರ ಹೋರಾಟ ಭಾರತದ ಎಲ್ಲ ಶೋಷಿತ ದೀನ, ಶೂದ್ರ ವರ್ಗದ ಜನರ ಪರವಾಗಿತ್ತು. ಅಂದು ಕೇವಲ ಪದವಿ ಪಡೆದವರಿಗೆ, ಆದಾಯ ಕಟ್ಟುವವರಿಗೆ, ಶ್ಯಾನುಬೋಗ ಮತ್ತು ಪಟೇಲರಿಗೆ ಮಾತ್ರ ಇದ್ದ ಮತದಾನದ ಹಕ್ಕನ್ನು, ಎಲ್ಲ ವಯಸ್ಕ ಭಾರತೀಯರಿಗೆ ಕಡ್ಡಾಯವಾಗಿ ಸಿಗುವಂತೆ ಮಾಡಿದ್ದು ಅಂಬೇಡ್ಕರ್.

ಮಹಾತ್ಮ ಗಾಂಧಿ ಕುತಂತ್ರಿ: ಗುಜರಾತ್‌ ಕೈ ನಾಯಕ ರಾಜ್‌ಗುರು ಕೀಳು ಹೇಳಿಕೆ

May 04 2024, 12:33 AM IST

ಮಹಾತ್ಮ ಗಾಂಧಿ ಕುತಂತ್ರಿಯಾಗಿದ್ದು, ರಾಹುಲ್‌ ಗಾಂಧಿಯನ್ನು ಮಹಾತ್ಮ ಎಂದು ಕರೆಯಲು ಅರ್ಹರಾಗಿದ್ದಾರೆ ಎಂದು ಗುಜರಾತ್ ಕಾಂಗ್ರೆಸ್‌ ನಾಯಕ ರಾಜ್‌ಗುರು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

ಅರಣ್ಯ ಅತಿಕ್ರಮಣದಾರರ ಪರ ಸದನದಲ್ಲಿ ಧ್ವನಿ ಎತ್ತಿದವರೇ ಕಾಗೇರಿ: ನಾಗರಾಜ ನಾಯಕ

May 04 2024, 12:32 AM IST
ಬಿಜೆಪಿ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಅವರ ಕಣ್ಣಲ್ಲಿ ಒಂದು ಹನಿ ರಕ್ತವಿಲ್ಲ ಎಂದಿರುವ ಆಳ್ವಾರ ಕಣ್ಣಲ್ಲಿ ಒಂದು ಹನಿ ನೀರು ಸಹ ಇಲ್ಲ ಎಂದು ಬಿಜೆಪಿ ಮಾಜಿ ವಕ್ತಾರ ನಾಗರಾಜ ನಾಯಕ ತಿಳಿಸಿದರು.

ಗ್ಯಾರಂಟಿ ಯೋಜನೆಗಾಗಿ ಅಭಿವೃದ್ಧಿ ಬಲಿಕೊಟ್ಟ ಕಾಂಗ್ರೆಸ್: ರೂಪಾಲಿ ನಾಯ್ಕ

May 03 2024, 01:03 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಿದ ಕೀರ್ತಿಯೇ ಕಾಂಗ್ರೆಸ್‌ ಸರ್ಕಾರದ ಸಾಧನೆಯಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ಉತ್ತರ ಕನ್ನಡ ರೂಪಾಲಿ ನಾಯ್ಕ ಬಿರುಸಿನ ಪ್ರಚಾರ, ಬಿಜೆಪಿಗೆ ಬಲ

May 03 2024, 01:00 AM IST

  ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 720 ಕೆರೆಗಳ ಅಭಿವೃದ್ಧಿ: ಬಾಬು ನಾಯ್ಕ

May 02 2024, 12:22 AM IST
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ದೂರದೃಷ್ಟಿ ಮತ್ತು ಸಾಮಾಜಿಕ ಕಾಳಜಿಯ ಪ್ರತೀಕವಾಗಿ ಗ್ರಾಮೀಣ ಪ್ರದೇಶದ ಆರ್ಥಿಕ ಶಕ್ತಿ ಮತ್ತು ಸಂಘಟನೆಯನ್ನು ಬೆಳೆಸುವಲ್ಲಿ ಯಶಸ್ಸನ್ನು ಸಾಧಿಸಿದ್ದಾರೆ.

ಟಿಎಂಸಿ ಬದಲು ಬಿಜೆಪಿಗೆ ಮತ ಹಾಕುವುದು ಮೇಲು: ಕಾಂಗ್ರೆಸ್‌ ನಾಯಕ ಅಧೀರ್‌

May 02 2024, 12:19 AM IST
ಲೋಕಸಭೆ ಚುನಾವಣೆಯಲ್ಲಿ ಟಿಎಂಸಿಗೆ ಮತ ಹಾಕುವ ಬದಲು ಬಿಜೆಪಿಗೆ ಮತ ಹಾಕುವುದು ಮೇಲು ಎಂದು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ.

ಕ್ಷೇತ್ರ, ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ರೂಪಾಲಿ ನಾಯ್ಕ

May 02 2024, 12:17 AM IST
ನರೇಂದ್ರ ಮೋದಿ ಅವರನ್ನು ಮೂರನೆ ಬಾರಿ ಪ್ರಧಾನಿಯಾಗಿಸಲು ಜೈ ಶ್ರೀರಾಮ ಘೋಷಣೆಯ ಮೂಲಕ ಮೇ 7ರಂದು ಕಮಲದ ಗುರುತಿಗೆ ಮತದಾನ ಮಾಡಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮನವಿ ಮಾಡಿದರು.

ಜಿಲ್ಲೆಯ ಸಮಸ್ಯೆ ಬಗ್ಗೆ ಮಾತನಾಡದ ಪ್ರಧಾನಿ ಮೋದಿ: ಶಾಸಕ ಭೀಮಣ್ಣ ನಾಯ್ಕ

May 01 2024, 01:22 AM IST
ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಬಾರದು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ನಾನೂ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಧರ್ಮ, ದೇವರು ಬಿಜೆಪಿಯ ಚುನಾವಣಾ ಸಾಮಗ್ರಿ: ರವೀಂದ್ರ ನಾಯ್ಕ

Apr 30 2024, 02:05 AM IST
ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸಿರುವ ಸಂದರ್ಭದಲ್ಲಿ ಕಾಂಗ್ರೆಸ್ ಜಾರಿಗೆ ತಂದಿರುವ ಜನಪರ ಯೋಜನೆಗಳಿಂದ ಜನಸಾಮಾನ್ಯರಲ್ಲಿ ಕಾಂಗ್ರೆಸ್ ಮತಯಾಚಿಸುತ್ತಿದೆ ಎಂದು ರವೀಂದ್ರ ನಾಯ್ಕ ತಿಳಿಸಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved