• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುತ್ಸದ್ದಿ ನಾಯಕ ಶ್ರೀನಿವಾಸ ಪ್ರಸಾದ್ ದಲಿತ ಸೂರ್ಯ: ಅಭಿಮಾನಿಗಳು

Apr 30 2024, 02:04 AM IST
ಬಸವಲಿಂಗಪ್ಪ ಅವರ ಬೂಸಾ ಚಳವಳಿಯ ವೇಳೆ ಹೋರಾಟಗಾರರಾಗಿ ಬೆಳಕಿಗೆ ಬಂದ ವಿ.ಶ್ರೀನಿವಾಸ್ ಪ್ರಸಾದ್, 24ನೇ ವರ್ಷಕ್ಕೆ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿ ಸೋಲುಂಡು, ನಂತರದ ಚುನಾವಣೆಗಳಲ್ಲಿ ಗೆಲುವು ಸಾಧಿಸಿ, ಸ್ವಾಭಿಮಾನಿ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದರು

ಮತದಾನದಿಂದ ರಾಷ್ಟ್ರ ಭವಿಷ್ಯ ರೂಪಿಸುವ ಶಕ್ತಿಯೇ ಚುನಾವಣೆ: ಕೃಷ್ಣ ನಾಯ್ಕ

Apr 30 2024, 02:01 AM IST
ಮತ ಚಲಾಯಿಸುವ ಮೂಲಕ ರಾಷ್ಟ್ರದ ಭವಿಷ್ಯದ ಹಾದಿಯನ್ನು ರೂಪಿಸುವ ಶಕ್ತಿಯೇ ಮತದಾನವಾಗಿದ್ದು, ಇದು ಪ್ರಜಾಪ್ರಭುತ್ವದ ನೀತಿಗೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣನಾಯ್ಕ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಂಜಾರ ಸಮುದಾಯ ಕಾಂಗ್ರೆಸ್ಸಿನ ಬೆನ್ನೆಲುಬು: ಪರಮೇಶ್ವರ ನಾಯ್ಕ

Apr 28 2024, 01:28 AM IST
ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯದ ರಕ್ಷಣೆಗೆ ನಿಂತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 30 ರಿಂದ 35 ಶಾಸಕರ ಗೆಲುವಿಗೆ ಬಂಜಾರ ಸಮುದಾಯದ ಮತಗಳು ನಿರ್ಣಯಾಕ

ನುಸುಳುಕೋರರಿಗೆ ಪರೋಕ್ಷವಾಗಿ ಕಾಂಗ್ರೆಸ್ ಬೆಂಬಲ: ನಾಗರಾಜ ನಾಯಕ ಆರೋಪ

Apr 28 2024, 01:22 AM IST
ಮುಸ್ಲಿಂ ಪರ್ನಲ್ ಲಾ ಪ್ರಕಾರ ಅವರಿಗೆ ಪಿರ್ತಾಜಿತ ಆಸ್ತಿಗೆ ತೆರಿಗೆ ಹಾಕಲು ಬರುವುದಿಲ್ಲ. ಇದು ಕೇವಲ ಹಿಂದುಗಳಿಗೆ ಮಾತ್ರ ಅನ್ವಯವಾಗುತ್ತದೆ. ಹಿಂದೂ ವಿರೋಧಿ ನಿಲುವು ತೆಗೆದುಕೊಳ್ಳುವುದು ಕಾಂಗ್ರೆಸ್ ಜಾಯಮಾನವಾಗಿದೆ ಎಂದು ಬಿಜೆಪಿ ಮಾಜಿ ವಕ್ತಾರ ನಾಗರಾಜ ನಾಯಕ ಆರೋಪಿಸಿದರು.

ಮುಸ್ಲಿಮರಿಗೆ ಟಿಕೆಟ್‌ ನೀಡದ್ದಕ್ಕೆ ಬಂಡೆದ್ದು ಕಾಂಗ್ರೆಸ್‌ ನಾಯಕ ರಾಜೀನಾಮೆ

Apr 28 2024, 01:22 AM IST
ಮಹಾರಾಷ್ಟ್ರದಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಟಿಕೆಟ್‌ ನೀಡಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ನಸೀಮ್‌ ಖಾನ್‌ ಚುನಾವಣಾ ಪ್ರಚಾರದಿಂದ ಹಿಂದೆ ಸರಿದಿದ್ದಾರೆ.

ಕೋರ್ಟ್‌ ಆದೇಶ ಉಲ್ಲಂಘಿಸಿ ಮರಳು ಸಾಗಾಟಕ್ಕೆ ಅವಕಾಶ: ರಮೇಶ ನಾಯ್ಕ

Apr 27 2024, 01:17 AM IST
ತಾತ್ಕಾಲಿಕ ಪರವಾನಗಿ ಪಡೆದವರಿಗೆ ನಿಯಮಾವಳಿ ಪ್ರಕಾರ ಒಂದು ವಾಹನದಲ್ಲಿ ಗರಿಷ್ಠ ೧೦ ಟನ್ ಮರಳನ್ನು ಮಾತ್ರ ಸಾಗಿಸಲು ಅವಕಾಶವಿದೆ. ಆದರೆ ಯಾವುದೇ ಮಾಪನ ಇಲ್ಲದೇ ಮನಬಂದಂತೆ ಮರಳು ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನೂರು ವರ್ಷ ಕಳೆದರೂ ಮೋದಿಯಂಥ ನಾಯಕ ಸಿಗೋದಿಲ್ಲ

Apr 27 2024, 01:01 AM IST
ರಾಜಕೀಯ, ಶೈಕ್ಷಣಿಕ, ಆಧ್ಯಾತ್ಮಿಕ, ಧಾರ್ಮಿಕವಾಗಿ ಎಲ್ಲ ದೃಷ್ಟಿಯಿಂದಲೂ ಪರಿಪೂರ್ಣತೆ ಹೊಂದಿರುವ ನರೇಂದ್ರ ಮೋದಿ ಅವರಂಥ ಇನ್ನೊಬ್ಬ ನಾಯಕ ನೂರು ವರ್ಷ ಕಳೆದರೂ ಭಾರತಕ್ಕೆ ಸಿಗುವುದಿಲ್ಲ. ಎಲ್ಲರೂ ಮೆಚ್ಚುವಂತಹ, ಸೋಜಿಗದ ವ್ಯಕ್ತಿತ್ವದವರು ಮೋದಿ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಕಾಂಗ್ರೆಸಿನಿಂದ ಹೊರಗಿನ ವ್ಯಕ್ತಿಗಳಿಗೆ ಮಣೆ: ನಾಗರಾಜ ನಾಯಕ

Apr 26 2024, 12:58 AM IST
೧೯೫೨ರಿಂದ ಇಂದಿನವರೆಗೆ ೧೮ ಚುನಾವಣೆ ಆಗಿದೆ. ಕಾಂಗ್ರೆಸ್ ೮ಕ್ಕಿಂತ ಹೆಚ್ಚು ಬಾರಿ ರಾಜ್ಯದ, ಜಿಲ್ಲೆಯ ಹೊರಗಿನ ಅಭ್ಯರ್ಥಿಗೆ ಮಣೆ ಹಾಕಿದೆ. ಬಿಜೆಪಿ ಮಾತ್ರ ಸ್ಥಳೀಯರಿಗೆ ಆದ್ಯತೆ ನೀಡುತ್ತಿದೆ ಎಂದು ಬಿಜೆಪಿ ಮಾಜಿ ವಕ್ತಾರ ನಾಗರಾಜ ನಾಯಕ ಆರೋಪಿಸಿದರು.

ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ: ರೂಪಾಲಿ ಎಸ್. ನಾಯ್ಕ

Apr 25 2024, 01:14 AM IST
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.

ನಾಯಕ ಜನಾಂಗ ಒಮ್ಮತದಿಂದ ಬಿಜೆಪಿಗೆ ಮತಹಾಕಿ: ಶಿವು ವಿರಾಟ್‌

Apr 25 2024, 01:11 AM IST
ನಾಯಕ ಜನಾಂಗ ಒಮ್ಮತದಿಂದ ಬಿಜೆಪಿಗೆ ಮತ ಹಾಕಿ ಎಸ್‌. ಬಾಲರಾಜುರನ್ನು ಗೆಲ್ಲಿಸಿ ಕಾಂಗ್ರೆಸ್‌ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿರಾಟ್‌ ಶಿವು ಹೇಳಿದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved