• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗಜ್ಯೋತಿ ಬಸವಣ್ಣ ಸಾಂಸ್ಕೃತಿಕ ನಾಯಕ: ಶಾಸಕ ಎಚ್‌.ಡಿ.ತಮ್ಮಯ್ಯ

Feb 18 2024, 01:31 AM IST
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಅವರು ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿದರು.

ತುಮಕೂರು: ಸಾಂಸ್ಕೃತಿಕ ನಾಯಕ ಬಸವಣ್ಣ ಭಾವಚಿತ್ರ ಅನಾವರಣ

Feb 18 2024, 01:31 AM IST
ಜಗದ್ಗುರು ಬಸವಣ್ಣ ಅವರು ಲಿಂಗ, ಜಾತಿ, ವರ್ಗ ಬೇಧವಿಲ್ಲದೆ ಸಮ ಸಮಾಜ ಕಟ್ಟಬೇಕೆಂದು ಪ್ರಾಮಾಣಿಕವಾಗಿ ಪ್ರಯತ್ನಪಟ್ಟವರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.

ಪುಟಿನ್ ಟೀಕಾಕಾರ, ರಷ್ಯಾ ವಿಪಕ್ಷ ನಾಯಕ ಅಲೆಕ್ಸಿ ಜೈಲಲ್ಲೇ ಸಾವು

Feb 17 2024, 01:19 AM IST
ಪುಟಿನ್‌ ಟೀಕಾಕಾರರಾಗಿದ್ದ ರಷ್ಯಾ ವಿಪಕ್ಷ ನಾಯಕ ಅಲೆಕ್ಸಿ ಜೈಲಿನಲ್ಲೇ ಸಾವನ್ನಪ್ಪಿದ್ದಾರೆ.

ಕಾಟಾಚಾರಕ್ಕೆ ಜಯಂತಿ ಆಚರಣೆ ಸರಿಯಲ್ಲ: ಎಂ.ಪಿ. ನಾಯ್ಕ

Feb 16 2024, 01:53 AM IST
ಶೋಷಿತ ಬಂಜಾರ ಸಮಾಜವನ್ನು ಮುಖ್ಯವಾಹಿನಿಗೆ ತರಲು ಸಂತ ಸೇವಾಲಾಲರು ಸಾಕಷ್ಟು ಶ್ರಮ ವಹಿಸಿದ್ದಾರೆ. ಆಚಾರ, ವಿಚಾರ, ಧರ್ಮಬೋಧನೆ ಮಾಡಿ ಸಮಾಜವನ್ನು ಸರಿದಾರಿಗೆ ತರಲು ಪ್ರಯತ್ನಿಸಿದ್ದಾರೆ.

ಸ್ವಹಿತಾಸಕ್ತಿ: ಮಾಜಿ ನಾಯಕ ಎಂ.ಎಸ್‌.ಧೋನಿ ವಿರುದ್ಧ ಬಿಸಿಸಿಐಗೆ ದೂರು

Feb 16 2024, 01:52 AM IST
ಧೋನಿ ಬಗ್ಗೆ ಬಿಸಿಸಿಐ ತನಿಖೆ ನಡೆಸಬೇಕು ಎಂದು ರಾಜೇಶ್‌ ಅವರು ಆಗ್ರಹಿಸಿದ್ದು, ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದೂ ಒತ್ತಾಯ ಮಾಡಿದ್ದಾರೆ. ಅಲ್ಲದೆ ಕ್ರಿಕೆಟ್‌ನಿಂದ ಅವರನ್ನು ದೂರ ಇಡುವಂತೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಬಂಜಾರ ಸಮುದಾಯದ ಸಾಂಸ್ಕೃತಿಕ ನಾಯಕ ಸೇವಾಲಾಲ್

Feb 16 2024, 01:50 AM IST
ಸೇವಾಲಾಲ್ ಗೆ ಸೇರಿದ ಬಂಜಾರ ಸಮುದಾಯದವರಿಗೆ ಕಾಡು ದಾಟುವ ಕಲೆ ಗೊತ್ತಿರುವುದರಿಂದ ಹೈದರಾಬಾದ್ ನಿಜಾಮ್ ರು ತಮ್ಮ ಸಾಮ್ರಾಜ್ಯದಲ್ಲಿ ಬಂಜಾರ ಸಮುದಾಯಕ್ಕೆ ಕೆಲಸವನ್ನು ಕೊಡುತ್ತಾರೆ.

ಅತಿಯಾದ ಕೊಳವೆ ಬಾವಿಯಿಂದ ಭೂಮಿ ಬರಡು: ನಾಯಕ್

Feb 16 2024, 01:47 AM IST
ಶಿರಾಳಕೊಪ್ಪ ಹತ್ತಿರದ ಮಳವಳ್ಳಿ ಗ್ರಾಮದಲ್ಲಿ ಹಿತ್ತಲ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಸಿರಸಿ ಜಿಲ್ಲೆಯ ನಿರ್ದೇಶಕ ಬಾಬು ನಾಯಕ್ ಚಾಲನೆ ನೀಡಿದರು. ಶಿವಮೊಗ್ಗ ವಿಭಾಗದ ಯೋಜನಾಧಿಕಾರಿ ಗಣಪತಿ, ಕೆರೆ ಸಮಿತಿ ಅಧ್ಯಕ್ಷ ಉಮೇಶ್‌ಗೌಡ್ರು ಇದ್ದರು.

ಕನಸು ಕಾಣದೆ ಬದುಕು ಸುಂದರಗೊಳಿಸುವುದು ಅಸಾಧ್ಯ: ಶಂಕರ ನಾಯಕ್

Feb 16 2024, 01:47 AM IST
ಕನಸು ಕಾಣದೆ ಬದುಕು ಸುಂದರಗೊಳಿಸುವುದು ಸಾಧ್ಯವೂ ಇಲ್ಲ, ಸಾಧುವೂ ಅಲ್ಲ ಎಂಬ ಅರಿವು ಪ್ರತಿ ಸ್ಪರ್ಧಾತ್ಮಕ ಜಗದಲ್ಲಿ ಈಸುವವರಿಗೆ ಅತ್ಯಂತ ಅಗತ್ಯ.

ನಾನು ಸ್ವತಂತ್ರ ಹಕ್ಕಿ, ಯೋಗ್ಯನಾದ್ರೂ ಸ್ಥಾನವಿಲ್ಲ: ಬಿಜೆಪಿ ನಾಯಕ ಯತ್ನಾಳ್‌ ಬೇಸರ

Feb 15 2024, 01:17 AM IST
ಸಾಮಾಜಿಕ ಜಾಲತಾಣದಲ್ಲಿ ಯಾರು ವಿರೋಧ ಪಕ್ಷ ನಾಯಕ ಮತ್ತು ಯಾರು ರಾಜ್ಯಾಧ್ಯಕ್ಷನಾಗಬೇಕು ಅಂತ ಕೇಳಿದಾಗ ಬಹುತೇಕರು ಯತ್ನಾಳ್ ಅವರನ್ನೇ ಮಾಡಬೇಕು ಎಂದರು. ಆದ್ರೆ ಕೆಲವರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ನನ್ನ ತಡೆದರು ಎಂದು ಪರೋಕ್ಷವಾಗಿ ಚಾಟಿ ಬೀಸಿದರು.

ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಯಾರು ನಾಯಕ?: ಗೊಂದಲಕ್ಕೆ ತೆರೆ ಎಳೆದ ಜಯ್‌ ಶಾ

Feb 15 2024, 01:15 AM IST

ಟೀಮ್ ಇಂಡಿಯಾದ ಹಿರಿಯ ಆಟಗಾರರು ಜೂನ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಆಡುತ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 90
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved