• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ‘ಮುಸ್ಲಿಂ ಹೇಳಿಕೆ’ ಖಂಡಿಸಿದ್ದ ಬಿಜೆಪಿ ಮುಸ್ಲಿಂ ನಾಯಕ ವಜಾ

Apr 25 2024, 01:01 AM IST
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮುಸ್ಲಿಮರ ಕುರಿತು ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದಕ್ಕೆ ರಾಜಸ್ಥಾನದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷನನ್ನು ಬಿಜೆಪಿ ಉಚ್ಚಾಟಿಸಿದೆ.

ಡಾ. ಬಾಬುರಾಜೇಂದ್ರ ನಾಯಕ ಕಾಂಗ್ರೆಸ್‌ ಸೇರ್ಪಡೆ

Apr 24 2024, 02:22 AM IST
ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ ಸಮ್ಮುಖದಲ್ಲಿ ಡಾ. ಬಾಬುರಾಜೇಂದ್ರ ನಾಯಕ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ನೇಹಾ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ರೂಪಾಲಿ ನಾಯ್ಕ

Apr 23 2024, 12:54 AM IST
ಜನರಿಗೆ ರಕ್ಷಣೆಯೇ ಇಲ್ಲವೆಂದಾದರೆ ಯಾವ ಗ್ಯಾರಂಟಿ ನೀಡಿದರೆ ಏನು ಪ್ರಯೋಜನವಿದೆ? ಹುಬ್ಬಳ್ಳಿಯ ಘಟನೆ ಮರುಕಳಿಸದಂತೆ ಆಗಲು ಕಠಿಣ ಶಿಕ್ಷೆ ಆಗಬೇಕು.

ರಾಜ್ಯದಲ್ಲಿ ಆಡಳಿತ ಸುವ್ಯವಸ್ಥೆ ಹದಗೆಟ್ಟಿದೆ: ಹೇಮಲತಾ ನಾಯಕ

Apr 23 2024, 12:50 AM IST
ರಾಜ್ಯದಲ್ಲಿ ಆಡಳಿತ ಸುವ್ಯವಸ್ಥೆ ಹದಗೆಟ್ಟಿದೆ.

ನಾಯಕ ಜನಾಂಗ ಬಿಜೆಪಿ ಪಕ್ಷಕ್ಕೆ ಅಡವಿಟ್ಟಿಲ್ಲ

Apr 23 2024, 12:49 AM IST
ನಾಯಕ ಜನಾಂಗದ ಮತಗಳನ್ನು ಬಿಜೆಪಿ ಪಕ್ಷಕ್ಕೆ ಅಡವಿಟ್ಟಿಲ್ಲ, ಬಿಜೆಪಿ ಪಕ್ಷಕ್ಕೆ ಮಾತ್ರ ನಾಯಕ ಜನಾಂಗದ ಮತಗಳು ಸಿಗುವುದಿಲ್ಲ ಕಾಂಗ್ರೆಸ್‌ ಪಕ್ಷಕ್ಕೂ ಸಿಗಲಿದೆ ಅದರಲ್ಲಿ ವ್ಯತ್ಯಾಸವಿರಲಿದೆ ಅಷ್ಟೇ ಎಂದು ಕಾಂಗ್ರೆಸ್‌ ಮುಖಂಡ ಶ್ರೀನಿವಾಸನಾಯಕ ಹೇಳಿದರು.

ನರೇಂದ್ರಮೋದಿ ವಿಶ್ವ ಮೆಚ್ಚುವ ನಾಯಕ

Apr 23 2024, 12:48 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಲ್ಲಿ ಸರ್ಕಾರ ಅಸ್ಥಿತ್ವದಲ್ಲಿಯಿದೆಯೇ ಇಂಬ ಬೃಹತ್ ಪ್ರಶ್ನೆ ಕಾಡುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಹೇಳಿದರು.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ: ಶಾಸಕ ಕೃಷ್ಣ ನಾಯ್ಕ

Apr 22 2024, 02:20 AM IST
ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರು, ಕೊಲೆ ಪ್ರಕರಣವನ್ನು ಖಂಡಿಸಿ ಕೂಡಲೇ ನೇಹಾ ಹಿರೇಮಠ ಇವರ ಇವರ ಸಾವಿಗೆ ನ್ಯಾಯ ದೊರಕಿಸಿಕೊಳ್ಳಲು ಅಪರಾಧಿಗೆ ಉಗ್ರ ಶಿಕ್ಷೆ ಆಗಬೇಕು

ಓದಿನೊಂದಿಗೆ ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಿ: ಅರುಣ್ ನಾಯ್ಕ

Apr 22 2024, 02:16 AM IST
ಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ನಂತರದ ಅವಕಾಶಗಳ ಕುರಿತ ಉಚಿತ ಮಾಹಿತಿ ಕಾರ್ಯಾಗಾರ ನಡೆಯಿತು.

ಸತ್ತಾಗ ಜಾಗ ನೀಡದೆ ಅಂಬೇಡ್ಕರ್‌ಗೆ ಕಾಂಗ್ರೆಸ್‌ ಅವಮಾನ: ಬಿಜೆಪಿ ನಾಯಕ ಸಿ.ಟಿ.ರವಿ

Apr 22 2024, 02:06 AM IST
ಅಂಬೇಡ್ಕರ್‌ ಸತ್ತಾಗ ಅವರ ದೇಹ ಸಂಸ್ಕಾರಕ್ಕೆ ಜಾಗವನ್ನೂ ಕೊಡದೆ ಕಾಂಗ್ರೆಸ್‌ ಅವಮಾನಿಸಿತು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್‌ ವಿರುದ್ಧ ಟೀಕಿಸಿದರು. ಅರಸೀಕೆರೆಯ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಹಮ್ಮಿಕೊಂಡಿದ್ದ ರೋಡ್ ಶೋನಲ್ಲಿ ಮಾತನಾಡಿದರು.

ನಾಯಕ ಸಮುದಾಯದ ಬೆಂಬಲ ಬಿಜೆಪಿಗೆ

Apr 21 2024, 02:20 AM IST
ನಾಯಕ ಜನಾಂಗದ ಪರಿವಾರ, ತಳವಾರ ಪದವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಿದ ಬಿಜೆಪಿ ಪಕ್ಷದ ಋಣವನ್ನು ನಾಯಕ ಸಮುದಾಯ ತೀರಿಸಲು ಬಿಜೆಪಿ ಪಕ್ಷವನ್ನು ನಾಯಕ ಸಮುದಾಯ ಬೆಂಬಲಿಸಲಿದೆ ಎಂದು ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಮಾಜಿ ಅಧ್ಯಕ್ಷ ಅಪ್ಪಣ್ಣ ಹೇಳಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved