• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರು ಭಾರತ್ ಅಕ್ಕಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಸಂಸದ ರಾಜಾ ಅಮರೇಶ್ವರ ನಾಯಕ

Feb 14 2024, 02:23 AM IST
ರಾಯಚೂರಿನ ರಾಜೇಂದ್ರ ಗಂಜ್‌ ಎಪಿಎಂಸಿ ಯಾರ್ಡ್‌ನಲ್ಲಿ ಭಾರತ್‌ ಅಕ್ಕಿ ಯೋಜನೆಗೆ ಸಂಸದ ರಾಜಾ ಅಮರೇಶ್ವರ ನಾಯಕ ಹಾಗೂ ಶಾಸಕ ಡಾ.ಶಿವರಾಜ ಪಾಟೀಲ್‌ ಜಂಟಿಯಾಗಿ ಚಾಲನೆ ನೀಡಿದರು.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ದತ್ತಾ ಗಾಯಕ್ವಾಡ್‌ ನಿಧನ

Feb 14 2024, 02:19 AM IST
ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ದತ್ತಾಜೀರಾವ್‌ ಗಾಯಕ್ವಾಡ್‌ (95) ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತಿದ್ದ ಅವರನ್ನು ಬರೋಡಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸುರಪುರ ನಾಟಕದ ತವರು: ಹನುಮಪ್ಪ ನಾಯಕ

Feb 14 2024, 02:15 AM IST
ಸುರಪುರ ತಾಲೂಕಿನಲ್ಲಿ ರಂಗ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಾಟಕ ಸಾಹಿತಿಗಳು, ಖಳನಟರು, ಹಾಸ್ಯ ಕಲಾವಿದರು, ನಾಯಕ ನಟರ ತವರು.

ಆರೋಗ್ಯಕರ ಸಮಾಜ ನಿರ್ಮಾಣಕವಾಗಲಿ: ರಾಜಾ ಕೃಷ್ಣಪ್ಪ ನಾಯಕ

Feb 13 2024, 12:49 AM IST
ಪ್ರಸ್ತುತ ಮಾನವ ತನ್ನ ಸ್ವಾರ್ಥಕ್ಕಾಗಿ ಪರಿಸರ ನಾಶ ಮಾಡುತ್ತಿದ್ದೇನೆ. ಇದರ ಜಾಗೃತಿ ಮೂಡಿಸಿ ಎಲ್ಲೆಡೆ ಮರಗಿಡ ಬೆಳೆಸಬೇಕಿದೆ.

ಡಿವೈಡರ್ ನಿರ್ಮಿಸದಕ್ಕೆ ಗುತ್ತಿಗೆದಾರನಿಗೆ ಮಾಜಿ ಶಾಸಕಿ ರೂಪಾಲಿ ನಾಯ್ಕ ತರಾಟೆ

Feb 13 2024, 12:48 AM IST
ಗುತ್ತಿಗೆದಾರರು ಡಿವೈಡರ್‌ಗಾಗಿ ಬಿಟ್ಟ ಜಾಗವನ್ನು ಕಾಂಕ್ರೀಟಿಕರಣ ಮಾಡಿದ್ದೀರಿ. ಯಾರು ನಿಮಗೆ ಅನುಮತಿ ನೀಡಿದ್ದಾರೆ? ಕೋಡಿಬಾಗ ರಸ್ತೆ, ಸಾಯಿಮಂದಿರ ರಸ್ತೆ, ಸದಾಶಿವಗಡದಲ್ಲಿ ಡಿವೈಡರ್ ಮಾಡಲಾಗಿದೆ.

ಗಂಗಾಕಲ್ಯಾಣ ಯೋಜನೆ ಸಮರ್ಪಕವಾಗಿ ಬಳಸಿಕೊಳ್ಳಿ: ನೇಮರಾಜ ನಾಯ್ಕ

Feb 13 2024, 12:47 AM IST
ಕ್ಷೇತ್ರದಲ್ಲಿ ಗಂಗಾಕಲ್ಯಾಣ ಯೋಜನೆಯಡಿ ಒಟ್ಟು ೧೬೦ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ರೈತರು ಅಭಿವೃದ್ಧಿ ಹೊಂದಬೇಕು.

ಪೇದೆ ಮೇಲೆ ಹಲ್ಲೆ ಪ್ರಕರಣ; ಧರಣಿ ಕುಳಿತ ಶಾಸಕಿ ಕರೆಮ್ಮ ಜಿ.ನಾಯಕ

Feb 13 2024, 12:45 AM IST
ದೇವದುರ್ಗ ಪೊಲೀಸ್‌ ಠಾಣೆ ಆವರಣದಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಅಹೋರಾತ್ರಿ ಧರಣಿ ನಡೆಸಿದರು.

ಸಮಾಜಸೇವೆ ಗುಣ ಬೆಳೆಸಿಕೊಳ್ಳಿ: ಕುಮಾರ ನಾಯಕ

Feb 12 2024, 01:39 AM IST
ಸುರಪುರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಹಕಾರಿ ಸಂಘ ಯಶಸ್ವಿಗೆ ಸೇವಾ ಮನೋಭಾವನೆ ಅಗತ್ಯ: ಹಂಪಯ್ಯ ನಾಯಕ

Feb 12 2024, 01:33 AM IST
ಮಾನ್ವಿ ಪಟ್ಟಣದಲ್ಲಿ ನಮ್ಮ ಆಸರೆ ಪತ್ತಿನ ಸೌಹಾರ್ದ ಸಹಾಕರಿ ಸಂಘದ ನೂತನ ಕಚೇರಿಯನ್ನು ಶಾಸಕ ಹಂಪಯ್ಯ ನಾಯಕ ಉದ್ಘಾಟಿಸಿದರು.

ನಾಳೆಯಿಂದ ಸೂರಗೊಂಡನಕೊಪ್ಪ ಸಂತ ಸೇವಾಲಾಲ್‌ ಜಯಂತಿ: ರಾಘವೇಂದ್ರ ನಾಯ್ಕ

Feb 12 2024, 01:31 AM IST
14ರಂದು ಪೂರ್ಣಕುಂಭ ಮೆರವಣಿಗೆ, ಮಾತಾ ಮರಿಯಮ್ಮ ದೇವಿಗೆ ಅಭಿಷೇಕ, ಅಲಂಕಾರ, ಸಂತ ಸೇವಾಲಾಲ್‌ ಮೂರ್ತಿಗೆ ಅಭಿಷೇಕ, ಅಲಂಕಾರ, ಉಭಯ ದೇವಸ್ಥಾನಗಳಲ್ಲಿ ವಾಜಾ ಭಜನ್‌, ಸಮುದಾಯದ ಸಾಮೂಹಿಕ ಪ್ರಾರ್ಥನೆ, ಆಗಮಿತ ಮಾಲಾಧಾರಿಗಳಿಗೆ ದರ್ಶನ ಹಾಗೂ ಸೇವಾ ಸಂದೇಶ, ಮಹಾ ಮಂಗಳಾರತಿ, ಉತ್ಸವ ಮೂರ್ತಿಯ ಪ್ರತಿಷ್ಟಾಪನೆಯೊಂದಿಗೆ ಪಲ್ಲಕ್ಕಿ ಉತ್ಸವ, ನಿರಂತರವಾಗಿ ಮಾಲಾಧಾರಿಗಳಿಂದ ಮಾಲೆ ಇರುಮುಡಿಗಳ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 90
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved