• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣದಿಂದ ಸಮಾಜ ಪರಿವರ್ತನೆ: ಶಾಸಕ ಭೀಮಣ್ಣ ನಾಯ್ಕ

Sep 08 2025, 01:01 AM IST
ಪ್ರತಿಯೊಬ್ಬರು ಶಿಕ್ಷಣವಂತರಾದರೆ ಮಾತ್ರ ಸಮಾಜದಲ್ಲಿ ಪರಿವರ್ತನೆ ಸಾಧ್ಯ

ಬಸವಣ್ಣ ಇಡೀ ವಿಶ್ವಕ್ಕೆ ಸಾಂಸ್ಕೃತಿಕ ನಾಯಕ: ತೋಂಟದಾರ್ಯ ಮಠದ ಡಾ. ಸಿದ್ಧರಾಮ ಮಹಾಸ್ವಾಮಿಗಳು

Sep 08 2025, 01:01 AM IST
ಬಸವಣ್ಣನವರು ಕರ್ನಾಟಕಕ್ಕೆ ಮಾತ್ರವಲ್ಲ; ಇಡೀ ವಿಶ್ವಕ್ಕೆ ಸಾಂಸ್ಕೃತಿಕ ನಾಯಕರು. ಸಮಾನತೆ ತತ್ವದ ಮೇಲೆ ಸಾಮಾಜಿಕ ಬದಲಾವಣೆಗೆ ಪರಿಶ್ರಮಿಸಿದ ಅವರನ್ನು ಕರ್ನಾಟಕಕ್ಕೆ ಸೀಮಿತಗೊಳಿಸುವುದು ಸರಿಯಲ್ಲ.

ಶಿಕ್ಷಣ, ಸಂಸ್ಕಾರ ನೀಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ಶಾಸಕ ಭೀಮಣ್ಣ ನಾಯ್ಕ

Sep 06 2025, 01:01 AM IST
ಶಿಕ್ಷಣ ಹಾಗೂ ಸಂಸ್ಕಾರ ನೀಡುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ

ತಂಬ್ರಹಳ್ಳಿಯ ಭಾವೈಕ್ಯತೆ ಶಿಕ್ಷಕ ರೆಡ್ಡಿ ನಾಯ್ಕ

Sep 05 2025, 01:00 AM IST
ಉರ್ದು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುತ್ತದೆ. ರೆಡ್ಡಿ ನಾಯ್ಕ, ಮಕ್ಕಳ ದಾಖಲಾತಿ ಸಂಖ್ಯೆಯನ್ನು 162ಕ್ಕೆ ಏರಿಕೆ ಮಾಡಿದ್ದಾರೆ

ವಿನೂತನ ಕಲಿಕಾ ವಿಧಾನದಿಂದ ವಿದ್ಯಾರ್ಥಿಗಳ ಮನಮುಟ್ಟುತ್ತಿರುವ ಶಿಕ್ಷಕ ಕೆ.ಜಿ. ನಾಯ್ಕ

Sep 05 2025, 01:00 AM IST
ವಿಶೇಷವಾದ ಕಲಿಕಾ ವಿಧಾನಗಳೊಂದಿಗೆ ಪಾಠ ಮಾಡುತ್ತ ವಿದ್ಯಾರ್ಥಿಗಳ ಮನಮುಟ್ಟುತ್ತಾ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದಾರೆ.

ಉಳಿತಾಯ ಗುಂಪು ರಚಿಸಿ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ನೆರವಾದ ಶಿಕ್ಷಕ ಪರಮೇಶ್ವರ ನಾಯ್ಕ

Sep 05 2025, 01:00 AM IST
ಆತ್ಮನಿರ್ಭರ ಬಾಲಿಕಾ ಸಂಘ ಸ್ಥಾಪಿಸಿ ಯಶಸ್ವಿಯಾದ ಶಿಕ್ಷಕ ಪರಮೇಶ್ವರ ನಾಯ್ಕ ಅವರ ಸಾಧನೆ ಗಮನಾರ್ಹವಾದುದು.

ದೇಶದ ಅಭಿವೃದ್ಧಿಗೆ ಶಿಕ್ಷಕರ ಗುರುತರ ಜವಾಬ್ದಾರಿ: ಶಾಸಕ ಭೀಮಣ್ಣ ನಾಯ್ಕ

Sep 04 2025, 01:01 AM IST
ಶಿಕ್ಷಕ ಸಮುದಾಯ ದೇಶದ ಅಭಿವೃದ್ಧಿಗೆ ಶಕ್ತಿ ನೀಡುವ ಗುರುತರ ಜವಾಬ್ದಾರಿ ಹೊಂದಿದ್ದು.

ಮೀಸಲಾತಿ ಒದಗಿಸಿಕೊಟ್ಟ ಏಕೈಕ ನಾಯಕ ಅರಸು

Sep 04 2025, 01:00 AM IST
ದೇವರಾಜ ಅರಸು ರಾಜಕೀಯ ಕ್ಷೇತ್ರದಲ್ಲಿ ದಿಟ್ಟತನದಿಂದ ರಾಜಕಾರಣ ಮಾಡಿದವರು. ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರನ್ನು ಚಿಕ್ಕಮಗಳೂರು ಕ್ಷೇತ್ರದಲ್ಲಿ ನಿಲ್ಲಿಸಿ ಗೆಲ್ಲಿಸುವ ಮೂಲಕ ಅವರಿಗೆ ರಾಜಕೀಯ ಪುನರ್ ಜನ್ಮ ಕೊಟ್ಟವರು. ಅಂತಹ ಮೇರು ವ್ಯಕ್ತಿತ್ವದ ರಾಜಕಾರಣಿಗಳು ಇತ್ತೀಚಿನ ದಿನಗಳಲ್ಲಿ ಬಹಳ ವಿರಳ, ಅವರಂತಹ ಮೇರು ವ್ಯಕ್ತಿತ್ವವಿರುವ ನಾಯಕರನ್ನು ಚುನಾವಣೆಯಲ್ಲಿ ಜನತೆ ಆಯ್ಕೆಮಾಡುವ ಅಗತ್ಯವಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಹೇಳಿದರು

ಇತಿಹಾಸವನ್ನು ನೈಜತೆ ನೆಲಗಟ್ಟಿನಲ್ಲಿ ರಚಿಸಿ: ಶಾಸಕ ರಾಜಾ ವೇಣುಗೋಪಾಲ ನಾಯಕ

Sep 04 2025, 01:00 AM IST
ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ದಕ್ಷಿಣ ಭಾರತದ ನೇತೃತ್ವವನ್ನು ಸುರಪುರ ಸಂಸ್ಥಾನ ವಹಿಸಿದ್ದು, ಸುವರ್ಣಾಕ್ಷರದಲ್ಲಿ ಬರೆದಿಡುವಂತಹದ್ದು. ಇತಿಹಾಸವನ್ನು ನೈಜತೆಯ ನೆಲಗಟ್ಟಿನಲ್ಲಿ ರಚಿಸಿ ಸುರಪುರ ಸಂಸ್ಥಾನಕ್ಕೆ ಕೊಡುಗೆಯಾಗಿ ಇತಿಹಾಸಕಾರರು ನೀಡಬೇಕು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

2 ವೋಟರ್‌ ಐಡಿ: ಕೈ ನಾಯಕ ಖೇರಾಗೆ ಆಯೋಗ ನೊಟೀಸ್‌

Sep 03 2025, 01:01 AM IST
ಬಿಜೆಪಿ ವಿರುದ್ಧ ಮತಗಳವಿನ ಆರೋಪ ಮಾಡಿದ್ದ ಕಾಂಗ್ರೆಸ್‌ ಮಾಧ್ಯಮ ವಕ್ತಾರ ಪವನ್‌ ಖೇರಾ ವಿರುದ್ಧವೇ ಇದೀಗ ಅಕ್ರಮದ ಆರೋಪ ಕೇಳಿಬಂದಿದೆ. ಖೇರಾ ದೆಹಲಿಯಲ್ಲಿ ಎರಡು ಪ್ರತ್ಯೇಕ ವಿಳಾಸಗಳಲ್ಲಿ ಎರಡು ಪ್ರತ್ಯೇಕ ಮತದಾರರ ಗುರುತಿನ ಚೀಟಿ ಹೊಂದಿದೆ ಎಂದು ಬಿಜೆಪಿ ಆರೋಪಿಸಿದೆ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 101
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved