• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಯಕನಹಟ್ಟಿ ಬಂದ್‌ಗೆ ಹಟ್ಟಿಮಲ್ಲಪ್ಪ ನಾಯಕ ಸಂಘ ಬೆಂಬಲ

Feb 11 2024, 01:50 AM IST
ಫೆ.13 ರ ನಾಯಕನಹಟ್ಟಿ ಬಂದ್ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಹಟ್ಟಿಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ಸಂಘದ ಬೆಂಬಲ ವ್ಯಕ್ತಪಡಿಸಿದರು.

ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗ ನಿವಾರಣೆ: ಡಾ. ಆರ್.ವಿ. ನಾಯಕ

Feb 11 2024, 01:50 AM IST
ತೂಕದ ಇಳಿಕೆ, ಕಫ್‌ದಲ್ಲಿ ರಕ್ತ ಬರುವುದು, ರಾತ್ರಿ ವೇಳೆ ಜ್ವರ ಕಾಣಿಸಿಕೊಳ್ಳುವುದು, ಎರಡು ವಾರಕ್ಕಿಂತ ಹೆಚ್ಚಿನ ಕೆಮ್ಮು ಕ್ಷಯರೋದ ಲಕ್ಷಣಗಳಾಗಿವೆ.

ಮಾತೃಭಾಷೆಯನ್ನು ತಾಯಿಯಂತೆ ಪ್ರೀತಿಸಿ: ಸುರೇಂದ್ರ ನಾಯಕ್

Feb 11 2024, 01:49 AM IST
ವಿವಿಧ ರಂಗಗಳಲ್ಲಿನ ಕೊಂಕಣಿ ಭಾಷಾ ಸಾಧಕರಿಗೆ ೨೦೨೩ರ ಸಾಲಿನ ವಿಶ್ವ ಕೊಂಕಣಿ ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ನಡೆಯಲಿದೆ.

ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಕಟಿಬದ್ಧ: ಡಾ. ಶಂಕರ ನಾಯ್ಕ

Feb 11 2024, 01:47 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮವನ್ನು ಪತ್ರಿಕೆಗಳು ಮಾಹಿತಿ ನೀಡುವ ಕೊಂಡಿಗಳಂತೆ ಕರ್ತವ್ಯ ನಿರ್ವಹಿಸುತ್ತವೆ. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ಸುಲಭವಾಗಿ ದೊರೆಯಬೇಕು ಎಂದು ಡಾ. ಶಂಕರ ನಾಯ್ಕ ಹೇಳಿದರು. ಹೊಸಪೇಟೆಯಲ್ಲಿ ನಡೆದ ಮಾಧ್ಯಮ ಪ್ರತಿನಿಧಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಗಳಿಂದ ಅನುದಾನ ಕಡಿತ: ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಆರೋಪ

Feb 10 2024, 01:46 AM IST
ರಾಜ್ಯ ಸರ್ಕಾರವು ಬಿಟ್ಟಿ ಭಾಗ್ಯಗಳ ಯೋಜನೆ ಜಾರಿಗಾಗಿ ಅಗತ್ಯ ಸೌಲಭ್ಯಗಳಿಗೆ ನೀಡುತ್ತಿದ್ದ ಅನುದಾನವನ್ನು ಕಡಿತಗೊಳಿಸಿದ ಕಾರಣದಿಂದ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ೨೦೨೪-೨೫ ನೇ ಸಾಲಿನ ಅಯವ್ಯಯ ಪಟ್ಟಿ ಸಿದ್ಧತೆಗಾಗಿ ಆಯೋಜನೆ ಮಾಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಛಲ ಇದ್ದರೆ ಗುರಿ ಮುಟ್ಟಲು ಸಾಧ್ಯ: ಶಾಸಕ ಭೀಮಣ್ಣ ನಾಯ್ಕ

Feb 10 2024, 01:45 AM IST
ಕ್ರೀಡೆಯ ಮಹತ್ವ ತಿಳಿದುಕೊಂಡು ಹೆಚ್ಚು ಒತ್ತು ಮತ್ತು ಸಹಕಾರ ನೀಡಬೇಕು. ಗ್ರಾಮೀಣ ಭಾಗದ ಅನೇಕ ಕ್ರೀಡೆಗಳು ನಶಿಸಿ ಹೋಗುತ್ತಿದೆ. ಅದನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಶಿಕ್ಷಕರ ಸಂಘದ ಕಾರ್ಯ ಮಾದರಿ: ರಾಜೀವ ನಾಯಕ

Feb 08 2024, 01:35 AM IST
ಶೈಕ್ಷಣಿಕ ರಂಗದಲ್ಲಿ ನಿರಂತರವಾಗಿ ಹಲವು ಬದಲಾವಣೆಗಳು ಆಗುತ್ತಿವೆ. ಈ ಎಲ್ಲ ಬದಲಾವಣೆಗಳಿಗೆ ಹೊಂದಿಕೊಂಡು ಹೊಸ ಹೊಸ ಬೋಧನಾ ಕೌಶಲ್ಯಗಳನ್ನು ರೂಢಿಸಿಕೊಂಡು ವಿದ್ಯಾರ್ಥಿಗಳ ಒಲುಮೆಗೆ, ಅಭಿಮಾನಕ್ಕೆ ಪಾತ್ರರಾಗಿ ಶಿಕ್ಷಕರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು.

ಉದ್ಯೋಗದ ಭರವಸೆ ಖಾತ್ರಿಗೊಳಿಸಿದ ನರೇಗಾ: ಜಿ.ಜಿ. ನಾಯಕ್

Feb 07 2024, 01:48 AM IST
ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ ಕೆಲಸ ನೀಡಿದ ದೇಶದ ಮೊದಲ ಯೋಜನೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯಾಗಿದೆ.

ಜಿ.ಕುಮಾರ ನಾಯಕ ಕೈ ಪಟ್ಟಿ ಸೇರಿದ್ರೂ ನಿಂತಿಲ್ಲ ಪೈಪೋಟಿ

Feb 07 2024, 01:45 AM IST
ಕಾಂಗ್ರೆಸ್‌ ತಯಾರಿಸಿದ ಪಟ್ಟಿಯಲ್ಲಿ ಜಿ.ಕುಮಾರ ನಾಯಕ ಹೆಸರು ಇರುವುದು ವಿಶೇಷ. ಪಕ್ಷದಲ್ಲಿನ ಆಕಾಂಕ್ಷಿಗಳು, ಹಿರಿಯರಿಂದ ಟಿಕೆಟ್‌ಗಾಗಿ ತೆರೆಮರೆಯಲ್ಲಿ ನಿಲ್ಲದ ಕಸರತ್ತು.

ಕಠಿಣ ಪರಿಶ್ರಮದಿಂದ ಸಾಧನೆ: ಮಾದೇವ ನಾಯ್ಕ

Feb 06 2024, 01:33 AM IST
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯ ಅಳವಡಿಸಿಕೊಂಡು ಸಮಾಜದ ಸತ್ಪ್ರಜೆಗಳಾಗಬೇಕು. ಯಾವುದೇ ಸಂದರ್ಭದಲ್ಲಿಯೂ ಶಿಕ್ಷಣದಿಂದ ವಂಚಿತರಾಗಬಾರದು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 90
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved