• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗನ ಕಾಯಿಲೆ ಬಗ್ಗೆ ಶಾಸಕ ಭೀಮಣ್ಣ ನಾಯ್ಕ ನಿರ್ಲಕ್ಷ್ಯ, ಬಿಜೆಪಿಯಿಂದ ಪ್ರತಿಭಟನೆ ಎಚ್ಚರಿಕೆ

Feb 06 2024, 01:33 AM IST
ಸಿದ್ದಾಪುರ ತಾಲೂಕಿನಲ್ಲಿ ಮಂಗಳ ಕಾಯಿಲೆಯಿಂದ ಜನರು ಬಳಲುತ್ತಿದ್ದರು ಶಾಸಕ ಭೀಮಣ್ಣ ನಾಯ್ಕ ಗಂಭೀರವಾಗಿ ಪರಿಗಣಿಸಿಲ್ಲ. ಇದನ್ನು ಖಂಡಿಸಿ ಬಿಜೆಪಿ ವತಿಯಿಂದ ತಾಲೂಕು ಆಸ್ಪತ್ರೆ ಎದುರು ಪ್ರತಿಭಟನೆ ನಡೆಯಲಿದೆ.

ವಿದ್ಯಾರ್ಥಿಗಳಲ್ಲಿ ಪ್ರೀತಿಯ ಭಾವನೆ ಬೆಳೆಸಿ: ವಿಜಯಾ ನಾಯ್ಕ

Feb 05 2024, 01:48 AM IST
ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪ್ರೀತಿಯ ಭಾವನೆಯನ್ನು ಬೆಳೆಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ವಿಜಯಾ ಡಿ. ನಾಯ್ಕ ಹೇಳಿದರು. ಕುಮಟಾದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಾತ್ರೆಗಳ ಮೂಲಕ ಬಿಜೆಪಿಗೆ ಜೀವ ತುಂಬಿದ ನಾಯಕ

Feb 04 2024, 01:34 AM IST
ಭಾರತ ರತ್ನಕ್ಕೆ ಭಾಜನರಾಗಿರುವ ಅಡ್ವಾಣಿ ರಥಯಾತ್ರೆಗಳ ಮೂಲಕ ಬಿಜೆಪಿಗೆ ರಾಜಕೀಯವಾಗಿ ಶಕ್ತಿ ತುಂಬಿ ಪಕ್ಷವನ್ನು ದೇಶಾದ್ಯಂತ ವಿಸ್ತರಿಸುವಲ್ಲಿ ಮಹತ್ತರ ಪಾತ್ರ ವಹಿಸಿದರು.

ಬಿಜೆಪಿಗೆ ಗೆಲುವಿನ ಸ್ಪರ್ಶ ನೀಡಿದ ಧೀಮಂತ ನಾಯಕ

Feb 04 2024, 01:34 AM IST
ಜನಸಂಘದ ಮೂಲಕ ರಾಜಕೀಯ ಪ್ರವೇಶಿಸಿ, ಬಿಜೆಪಿಯ ಸಂಸ್ಥಾಪಕ ನಾಯಕರಾಗಿ, ಅತಿದೀರ್ಘ ಕಾಲದ ಗೃಹಮಂತ್ರಿ, ವಿಪಕ್ಷನಾಯಕನಾಗಿ ಅಡ್ವಾಣಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಕಾಂಗ್ರೆಸ್ಸೇತರ ಸರ್ಕಾರ ಕೇಂದ್ರದಲ್ಲಿ ಅಧಿಕಾರ ನಡೆಸಲು ಕಾರಣಕರ್ತರಾದ ಮಹನೀಯರಲ್ಲಿ ಅಡ್ವಾಣಿ ಕೊಡುಗೆ ಮಹತ್ತರವಾದುದು.

ಪಾಕಿಸ್ತಾನದಲ್ಲಿ ಜನಿಸಿ ಭಾರತದ ಮನಗೆದ್ದ ನಾಯಕ ಎಲ್‌.ಕೆ. ಅಡ್ವಾಣಿ

Feb 04 2024, 01:31 AM IST
ಪಾಕಿಸ್ತಾನದ ಕರಾಚಿಯಲ್ಲಿ ಜನಿಸಿ ಬಾಲ್ಯದಲ್ಲೇ ಭಾರತಕ್ಕೆ ವಲಸೆ ಬಂದ ಅಡ್ವಾಣಿ ಭಾರತದ ಮೇರು ನಾಯಕನಾಗಿ ಬೆಳೆದರು.

ಇತರರ ಸಾಧನೆ ನಮ್ಮ ಸಾಧನೆಗೆ ಪ್ರೇರಣೆಯಾಗಲಿ: ಡಾ. ವಿಜಯಲಕ್ಷ್ಮೀ ನಾಯ್ಕ

Feb 04 2024, 01:31 AM IST
ಹೊನ್ನಾವರ ತಾಲೂಕಿನ ಖರ್ವಾ-ಕೊಳಗದ್ದೆ ಶ್ರೀ ಸಿದ್ಧಿವಿನಾಯಕ ವಿವಿಧೋದ್ದೇಶ ವಿದ್ಯಾ ಪ್ರಸಾರ ಮಂಡಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆಯ ಪ್ರತಿಭೋತ್ಸವ ನಡೆಯಿತು. ಶಾಲೆಗೆ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು.

ಪಕ್ಷ, ಚಿಹ್ನೆ ಮೀರಿ ಬೆಳೆದ ಮೇಧಾವಿ ನಾಯಕ ಸಿ.ಎಂ. ಉದಾಸಿ

Feb 03 2024, 01:46 AM IST
ಹಾನಗಲ್ಲದಲ್ಲಿ ಸಿಎಂ ಉದಾಸಿ ಅವರ 88ನೇ ಜನ್ಮದಿನಾಚರಣೆ ನಡೆಯಿತು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿ ಮಾತನಾಡಿ, ಸಿಎಂ ಉದಾಸಿ ಅವರ ಗುಣಗಳನ್ನು ಸ್ಮರಿಸಿದರು.

ಉತ್ತಮ ಅಡಕೆ ಬೆಳೆಗೆ ಮರಳು ಮಿಶ್ರಿತ ಕೆಂಪು ಮಣ್ಣು ಸೂಕ್ತ: ಡಾ.ಗಂಗಾಧರ ನಾಯ್ಕ್

Feb 02 2024, 01:00 AM IST
ಉತ್ತಮ ಅಡಕೆ ಬೆಳೆಗಾಗಿ ಮರಳು ಮಿಶ್ರಿತ ಕೆಂಪು ಮಣ್ಣಿನ ತೋಟ ಸೂಕ್ತವಾಗಿದ್ದು, ಈ ಭಾಗದಲ್ಲಿ ಹಿಡಿಮುಂಡಿಗೆ, ಅಣಬೆ, ಎಲೆ ಚುಕ್ಕೆ, ಹಿಂಗಾರ ಒಣಗುವ ರೋಗ, ಎಳೆ ಕಾಯಿ ಉದುರುವ ರೋಗ ಕಂಡು ಬಂದಿದೆ ಎಂದು ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯ ಪ್ರಾಧ್ಯಾಪಕ, ಸಸ್ಯ ರೋಗ ಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಗಂಗಾಧರ ನಾಯ್ಕ್ ತಿಳಿಸಿದರು.

ಜಾರ್ಖಂಡ್‌ನ ಹುಲಿ ಚಂಪೈ ಸೊರೇನ್‌ ಜೆಎಂಎಂನ ಶಾಸಕಾಂಗ ನಾಯಕ

Feb 01 2024, 02:05 AM IST
ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜಾರ್ಖಂಡ್‌ನ ಹುಲಿ ಎಂದೇ ಖ್ಯಾತವಾಗಿರುವ ಚಂಪೈ ಸೋರೆನ್‌ ಜೆಎಂಎಂನ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಹಿ ಸುದ್ದಿ: ವಿರೋಧ ಪಕ್ಷದ ನಾಯಕ ಆರ್. ಅಶೋಕ್

Feb 01 2024, 02:01 AM IST
ಕೇಂದ್ರ ಬಜೆಟ್ ಮಂಡನೆಯನ್ನು ಫೆ.1 ರಂದು ದೇಶದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಂಡಿಸಲಿದ್ದು, ಕರ್ನಾಟಕದ ಜನೆತೆಗೆ ಸಿಹಿ ಸುದ್ದಿ ನೀಡುವರು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾತನಾಡಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 90
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved